LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಟ್ರಕ್ಕಿಂಗ್ ಗೆ ತೆರಳಿದ್ದ 27 ವರ್ಷದ ಯುವಕ ದಾರಿ ಮಧ್ಯೆ ಹೃದಯಾಘಾತದಿಂದ ಸಾವು

ಚಿಕ್ಕಮಗಳೂರು: ಟ್ರಕ್ಕಿಂಗ್ ಗೆ ಹೋಗಿದ್ದ 27 ವರ್ಷದ ಯುವಕನೋರ್ವ ದಾರಿ ಮಧ್ಯೆ ಹೃದಯಾಘಾತದಿಂದ ಸಾವನ್ನಪ್ಪಿದ ಆಘಾತಕಾರಿ ಘಟನೆಯೊಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕುದುರೆಮುಖ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 27 ವರ್ಷ ವಯಸ್ಸಿನ ರಕ್ಷಿತ್ ಎಂಬ ಯುವಕ ಸಾವನ್ನಪ್ಪಿದ ಯುವಕನಾಗಿದ್ದಾನೆ.

ಮೈಸೂರು ಮೂಲದ ಏಳು ಯುವಕರ ತಂಡ ಟ್ರಕ್ಕಿಂಗ್ ಆಗಮಿಸಿದ್ದರು. ಗೆಳೆಯರ ಜೊತೆಗೆ ಟ್ರಕ್ಕಿಂಗ್ ನಲ್ಲಿ ಲವಲವಿಕೆಯಿಂದ ತೆರಳಿದ್ದ ರಕ್ಷಿತ್ ಕುದುರೆಮುಖದಿಂದ–ನೇತ್ರಾವತಿ ಪೀಕ್ ಸ್ಪಾಟ್ ಗೆ ತೆರಳಿದ್ದ. ಆದ್ರೆ ಚಿಕ್ಕಮಗಳೂರು—ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ ಪೀಕ್ ಸ್ಪಾಟ್ ಗೆ ಹೋಗುವ ಮಾರ್ಗದಲ್ಲಿ ಅವರಿಗೆ ಹೃದಯಾಘಾತವಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ರಮ ಮರ ಕಡಿತ ಪ್ರಕರಣ – ಬಿಜೆಸಿ ಸಂಸದ ಪ್ರತಾಪ್ ಸಿಂಹ ಸಹೋದರನಿಗೆ ಜಾಮೀನು ಮಂಜೂರುರಾಮಜನ್ಮಭೂಮಿ ಮತ ಪಡೆಯುವ ವಿಚಾರವಲ್ಲ, ಇದು ಸಾಂಸ್ಕೃತಿಕ ವಿಷಯವಾಗಿದೆ - ರಾಜನಾಥ್ ಸಿಂಗ್ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿ ಹಾಗೂ ಪ್ರಿಯಕರನಿಂದ ಪತಿಯ ಹತ್ಯೆಡಿಸಿಎಂ ಡಿಕೆಶಿ ಹೂಡಿಕೆ ಮಾಡಿದ ಕೇರಳದ ಜೈಹಿಂದ್ ಚಾನಲ್​ಗೆ ಸಿಬಿಐ ನೋಟಿಸ್ಹೊಸ ವರ್ಷಾಚರಣೆ ಸಂಭ್ರಮದಲ್ಲಿ ನೂಕುನುಗ್ಗಲು - ಮಹಿಳೆ ಅಸ್ವಸ್ಥ, ಯುವತಿಗೆ ಕಿರುಕುಳತಿಳಿಸಾರು ಮಾಡುವ ವಿಧಾನ..!ಪೈನಾಪಲ್‌ ಹಣ್ಣಿನ ಆರೋಗ್ಯ ಪ್ರಯೋಜನಗಳುಭಕ್ತರೆ ಎಚ್ಚರ: ರಾಮಮಂದಿರ ಹೆಸರಿನಲ್ಲಿ ಕ್ಯೂಆರ್ ಕೋಡ್ ವಂಚನೆ..!ಒಂದು ಕಪ್ಪು ದಾರದಲ್ಲಿ 9 ಗಂಟುಗಳನ್ನು ಕಟ್ಟಿ ಯಾವತ್ತು ಧರಿಸುವಿರೋ, ನೀವು ಬಯಸುವವರು ನಿಮ್ಮವರಾಗುತ್ತಾರೆಎಕ್ಸ್‌ಪೊಸ್ಯಾಟ್‌ ಉಪಗ್ರಹ ನಭಕ್ಕೆ, ಹೊಸ ಭಾಷ್ಯ ಬರೆದ ಇಸ್ರೋ: ಇದು ಜಗತ್ತಿನಲ್ಲೇ ದ್ವಿತೀಯ ಪ್ರಯತ್ನ.!