LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದರ್ಶನ್ ಬಿಡುಗಡೆಗಾಗಿ ಚಾಮುಂಡೇಶ್ವರಿಗೆ ಪೂಜೆ - ಚಪ್ಪಲಿ ಬಿಟ್ಟು ಪ್ರಸಾದ ಸ್ವೀಕರಿಸಿದ ದರ್ಶನ್

ಬೆಂಗಳೂರು: ಕೊಲೆ ಕೇಸ್‌ನಲ್ಲಿ ಜೈಲು ವಾಸದಲ್ಲಿರೋ ನಟ ದರ್ಶನ್ ಅವರು ಬಿಡುಗಡೆಗಾಗಿ ಕುಟುಂಬ ದೇವರ ಮೊರೆ ಹೋಗಿದ್ದಾರೆ. ಜೈಲುವಾಸ ಮುಗಿದು ಕಷ್ಟದ ಸಮಯದಿಂದ ದರ್ಶನ್ ಹೊರಬರಲಿ ಅಂತ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಲವು ದೇವಾಲಯಗಳಲ್ಲಿ ಹರಕೆ ಹೊತ್ತಿದ್ದಾರಂತೆ. ಇನ್ನು ದರ್ಶನ್ ತಾಯಿ ಮತ್ತು ಸಹೋದರ ಸಹ ಹರಕೆ ಕಟ್ಟಿಕೊಂಡಿದ್ದಾರಂತೆ. ರಿಲೀಸ್ ಆದ ಬಳಿಕ ದರ್ಶನ್ ಸಮೇತ ಸನ್ನಿಧಿಗೆ ಬಂದು ಹರಕೆ ತೀರಿಸೋದಾಗಿ ಹರಕೆ ಕಟ್ಟಿಕೊಂಡಿದ್ದಾರಂತೆ. ಪೂಜೆ ಮಾಡಿಸಿ ಜೈಲಿನಲ್ಲಿರುವ ದರ್ಶನ್ ಭೇಟಿ ವೇಳೆ ಚಾಮುಂಡೇಶ್ವರಿ ಪ್ರಸಾದವನ್ನ ಪತ್ನಿ ವಿಜಯಲಕ್ಷ್ಮಿ ನೀಡಿದ್ದಾರೆ. ಈ ವೇಳೆ ದರ್ಶನ್ ಚಪ್ಪಲಿ ಬಿಟ್ಟು ವಿನಮ್ರವಾಗಿ ಪ್ರಸಾದ ಸ್ವೀಕರಿಸಿದ್ದಾರೆ ಎನ್ನಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಮುದ್ರದ ತೀರಕ್ಕೆ ಬಂದ ಲಕ್ಷಾಂತರ ಮೀನುಗಳು!ಬೆಚ್ಚಿಬೀಳಿಸುತ್ತಿದೆ ದಾಖಲೆಯ ಪ್ರಮಾಣದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಏರಿಕೆ..! ಲೈಂಗಿಕ ಶಿಕ್ಷಣದ ಅರಿವು ನೀಡಲು ತಯಾರಿ!ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ ಕೋರ್ಟ್ಸೇನೆಯೊಂದಿಗಿನ ಗುಂಡಿನ ಚಕಮಕಿಯಲ್ಲಿ ಯುನೈಟೆಡ್ ಕುಕಿ ರಾಷ್ಟ್ರೀಯ ಸೇನೆಯ ನಾಲ್ವರು ಉಗ್ರರು ಮೃತ್ಯುಕಾಂಗ್ರೆಸ್ ಮಾಜಿ ಸಚಿವ ಹೆಚ್‌.ವೈ ಮೇಟಿ ನಿಧನಕ್ಯಾನ್ಸರ್ ವಿರುದ್ಧ ಹೋರಾಡಲು ಸಹಾಯ ಮಾಡುವ ಆಹಾರಗಳು ಇವು…!ಕೊಲ್ಲೂರು ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಖಾತೆ ತೆರೆದು ವಂಚನೆಭಾರತೀಯ ರೈಲ್ವೆಯ ವಾಯುವ್ಯ ರೈಲ್ವೆ ಇಲಾಖೆಯಲ್ಲಿ 898 ಹುದ್ದೆಗಳಿಗೆ ಅರ್ಜಿ ಆಹ್ವಾನ!ಅಕ್ಕ ಪಡೆ ಯೋಜನೆಗೆ sslc or ಪಿಯುಸಿ ಆಗಿದ್ದವರು ಅರ್ಜಿ ಸಲ್ಲಿಸಿಬಹುದುಕಾರ್ತಿಕ ಮಾಸದಲ್ಲಿ ನೆಲ್ಲಿಕಾಯಿ ದೀಪ ಹಚ್ಚುವುದರ ಹಿಂದಿನ ಮಹತ್ವ ಮತ್ತು ಲಾಭಗಳು.!