LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಧರ್ಮಸ್ಥಳ: ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ತರಬೇತಿ ಕಾರ್ಯಕ್ರಮ

ಧರ್ಮಸ್ಥಳದ ಸಮೀಪವಿರುವ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ತರಬೇತಿ ಕಾರ್ಯಕ್ರಮವು ಜರುಗಲಿದ್ದು, ವಾಟ್ಸಪ್ ಮೂಲಕ ಗೂಗಲ್ ಫಾರಂ ಲಿಂಕ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.

ಅಕ್ಟೋಬರ್ 15 ರಿಂದ 24 ರವರೆಗೆ 10 ದಿನ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ತರಬೇತಿ, 21 ರಿಂದ 30 ರವರೆಗೆ ರಬ್ಬರ್ ಟ್ಯಾಪಿಂಗ್ ತರಬೇತಿ, ನವೆಂಬರ್ 6 ರಿಂದ ಡಿಸೆಂಬರ್ 5 ರವರೆಗೆ ಕಂಪ್ಯೂಟರ್‌ ಅಕೌಂಟಿಂಗ್, ನವೆಂಬರ್ 11 ರಿಂದ 20 ರವರೆಗೆ ಜೇನು ಕೃಷಿ ತರಬೇತಿ, ಡಿಸೆಂಬರ್ 1 ರಿಂದ 30 ರವೆಗೆ ದ್ವಿ ಚಕ್ರವಾಹನಗಳ ರಿಪೇರಿ, 14 ರಿಂದ 13.1.2024 ರವೆಗೆ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ರಿಪೇರಿ ತರಬೇತಿಯನ್ನ ನೀಡಲಾಗುತ್ತದೆ.

ವಯೋಮಿತಿ :- 18 ರಿಂದ 45 ವರ್ಷ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಬೇಕಾಗುತ್ತದೆ. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ ಜೊತೆಗೆ ಸಂಸ್ಥೆಯ ಸಮವಸ್ತ್ರ ಉಚಿತವಾಗಿ ಕೊಡಲಾಗುವುದು. ಬ್ಯಾಂಕಿನಿಂದ ಸಿಗುವ ಸಾಲದ ಬಗ್ಗೆ ಮಾಹಿತಿ ನೀಡಲಾಗುವುದು.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿಅಂಚೆ ವಿಳಾಸ : ನಿರ್ದೇಶಕರು, ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ ( ಧರ್ಮಸ್ಥಳದ ಹತ್ತಿರ)-57424008256-236404, ವಾಟ್ಸಪ್ ನಂ: 6364561982 , ವಾಟ್ಸಪ್ ಮೂಲಕ ಸಹ ಅರ್ಜಿ ಸಲ್ಲಿಸಬಹುದು.Online website : rudsetujire.com ಇದರಲ್ಲೋ ಅರ್ಜಿ ಸಲ್ಲಿಸಬಹುದು.ಈ ಗೂಗಲ್ ಫಾರಂ ಲಿಂಕ್ನಲ್ಲಿ ಅರ್ಜಿ ಸಲ್ಲಿಸಬಹದು : https://forms.gle/Z2xPLE1FigamcMBd9
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
10Th ಪಾಸಾದವರಿಂದ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ..!ರಾಜ್ಯ ಬಜೆಟ್ ನಲ್ಲಿ ನಿರ್ಲಕ್ಷ: ತೆರಿಗೆ ಪಾವತಿ ನಿಲ್ಲಿಸುವುದಾಗಿ ಖಾಸಗಿ ವಾಹನ ಚಾಲಕರ ಎಚ್ಚರಿಕೆಐಪಿಎಲ್ ಹಗರಣ: ಲಲಿತ್ ಮೋದಿಯ ವಾನೋಟೂ ದೇಶದ ಪಾಸ್​​ಪೋರ್ಟ್ ರದ್ದುವೈರಲ್ ಕುಂಭಮೇಳದಲ್ಲಿ ಪ್ರೇತಗಳ ಸ್ನಾನ ಸಿಸಿಟಿವಿಯಲ್ಲಿ ಸೆರೆ?ಮಾರ್ಕ್ ಕಾರ್ನಿ ಕೆನಡಾದ ನೂತನ ಪ್ರಧಾನಿಪುನೀತ್‌ಗಾಗಿ 'ನೀನೇ ರಾಜಕುಮಾರ' ಹಾಡನ್ನು ಹಾಡಿದ ವಿದೇಶಿ ಮಹಿಳೆಚಾಂಪಿಯನ್ಸ್ ಟ್ರೋಫಿ ಗೆದ್ದ ಬೆನ್ನಲ್ಲೇ ಪ್ರೆಸ್‌ಮೀಟ್‌ನಲ್ಲಿ ನಿವೃತ್ತಿ ಬಗ್ಗೆ ರೋಹಿತ್ ಶರ್ಮಾ ಓಪನ್ ಟಾಕ್ಮದ್ಯ ಹಗರಣ: ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಮೇಲೆ ಇಡಿ ದಾಳಿಇನ್‌ಸ್ಟಾಗ್ರಾಂನಲ್ಲಿ ಹೂಡಿಕೆ ಮಾಡಿ 4.ಲಕ್ಷ ರೂ. ಕಳೆದುಕೊಂಡ ಮಹಿಳೆಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಅಕ್ರಮ ಗೋ ಮಾಂಸ ಸಾಗಾಟ ; ಇಬ್ಬರು ಅರೆಸ್ಟ್