LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

--- -ನಂಜುಂಡಶಿವ  ಅವರ ವಚನ .

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

 

ವಚನ: :

ಗುರುಲಿಂಗಜಂಗಮ ತ್ರಿವಿಧಪ್ರಸಾದವ

ಕೊಂಡೆವೆಂದುಲಿವ ಅಜ್ಞಾನಿಗಳು ನೀವು ಕೇಳಿರೆ.

ಗುರುಪ್ರಸಾದವ ಕೊಂಡಲ್ಲಿ ಮಲತ್ರಯದೋಷವಳಿಯಬೇಕು.

ಲಿಂಗಪ್ರಸಾದವ ಕೊಂಡಲ್ಲಿ ಇಂದ್ರಿಯ ವಿಷಯಸೂತಕವಳಿಯಬೇಕು.

ಜಂಗಮಪ್ರಸಾದವ ಕೊಂಡಲ್ಲಿ ಸರ್ವಸಂಕಲ್ಪ ಸಂಶಯವಳಿಯಬೇಕು.

ಇಂತೀ ತ್ರಿದೋಷವಳಿಯದೆ ಆದ್ಯರ ವಚನವ ಕಲಿತು,

ಮನಬಂದಂತೆ ಉಲಿವುತಿಪ್ಪ ದುಶ್ಶೀಲರನೊಲ್ಲ ,ನಮ್ಮ ಪರಮಗುರು ನಂಜುಂಡಶಿವನು.

 

-ನಂಜುಂಡಶಿವ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪದ್ಮಶ್ರೀ ಹಿಂದಿರುಗಿಸಿದ ಕುಸ್ತಿಪಟು ಬಜರಂಗ್ ಪುನಿಯಾದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾಕುಡಿಯುವ ನೀರಿನ ತೆರಿಗೆ ಹೆಚ್ಚಳ- ಜನರಿಗೆ ಶಾಕ್ ನೀಡಿದ ಸರ್ಕಾರ'ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ'-ಡಿಕೆಶಿ'ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ'- ಸಿಎಂ ಸಿದ್ದರಾಮಯ್ಯದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷನಿಗೆ ಆಹ್ವಾನ