LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಂದಿನಿ ಹಾಲಿನ ದರ 5 ರೂ. ಹೆಚ್ಚಳಕ್ಕೆ ಅನುಮತಿ ಕೋರಿ ಕೆಎಂಎಫ್ ನಿಯೋಗದಿಂದ ಸಿಎಂ ಭೇಟಿ

ಬೆಂಗಳೂರು: ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಕೋರಿ ಕೆಎಂಎಫ್ ನಿಯೋಗದಿಂದ ಜುಲೈ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಾಗುವುದು.

https://bcsuddi.com/%e0%b2%95%e0%b2%be%e0%b2%b0%e0%b3%8d%e0%b2%95%e0%b2%b3-%e0%b2%ac%e0%b3%83%e0%b2%b9%e0%b2%a4%e0%b3%8d-%e0%b2%97%e0%b2%be%e0%b2%a4%e0%b3%8d%e0%b2%b0%e0%b2%a6-%e0%b2%ae%e0%b2%b0-%e0%b2%89%e0%b2%b0/

ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ನೇತೃತ್ವದಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹಾಲಿನ ದರ 14 ರೂಪಾಯಿಯಷ್ಟು ಕಡಿಮೆ ಇದೆ ಹಾಲಿನ ದರ ಹೆಚ್ಚಳ ಮಾಡಿದ ಕಾರಣ ರೈತರು ಜಿಲ್ಲಾ ಒಕ್ಕೂಟಗಳಿಗೆ ಹಾಲು ಕೊಡಲು ಹಿಂದೇಟು ಹಾಕುತ್ತಿದ್ದು, ಇದರಿಂದ ಪ್ರತಿದಿನ 8 ಲಕ್ಷ ಲೀಟರ್ ನಷ್ಟು ಹಾಲು ಖಾಸಗಿಯವರ ಪಾಲಾಗುತ್ತದೆ ಎಂಬ ಮಾಹಿತಿಯನ್ನು ಸಿಎಂ ಗಮನಕ್ಕೆ ತರಲಾಗುವುದು. ಇದೇ ಪರಿಸ್ಥಿತಿ ಮುಂದುವರೆದರೆ ಹಾಲು ಸಂಗ್ರಹ ಕಡಿಮೆಯಾಗುತ್ತದೆ. ರೈತರಿಗೆ ಹೆಚ್ಚು ಹಣ ನೀಡಲು ಹಾಲಿನ ದರ ಹೆಚ್ಚಳಕ್ಕೆ ಅನುಮತಿ ನೀಡಬೇಕೆಂದು ಸಿಎಂಗೆ ಮನವಿ ಮಾಡಲಿದ್ದು, ಜು. 11 ರಂದು ನಿಯೋಗ ತೆರಳಲು ತೀರ್ಮಾನಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಬರಿಮಲೆ ಮಕರವಿಳಕ್ಕು ಉತ್ಸವ – ಮೊದಲ ದಿನವೇ ಭಕ್ತರ ಸಾಗರಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯುಏರ್ ಗನ್, ಚಾಕು ಹಿಡಿದು ಪ್ರಾರ್ಥಮಿಕ ಶಾಲಾ ಮಕ್ಕಳ ಹೊಡೆದಾಟಕ್ಕೆ ಶಿಕ್ಷಕ ವರ್ಗ ತಲ್ಲಣ..!ಜನವರಿ ತಿಂಗಳಂತ್ಯಕ್ಕೆ ಬೆಂಗಳೂರಿನಲ್ಲಿ ಬ್ರಹತ್ಉದ್ಯೋಗ ಮೇಳ - ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ವರ್ಷಕ್ಕೆ ಎಣ್ಣೆ ಖರೀದಿ ನೆಪದಲ್ಲಿ ಸಾವಿರಾರು ಮೌಲ್ಯದ ಬಿಯರ್ ಕದ್ದು ಪರಾರಿ..!!ಸೂರ್ಯನಿಂದ ಪ್ರಬಲವಾದ ಸೌರ ಜ್ವಾಲೆ ಸ್ಪೋಟರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭಾರೀ ಮಳೆ; ಹವಾಮಾನ ಇಲಾಖೆಯ ಎಚ್ಚರಿಕೆ..!