LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಕಾರಾತ್ಮಕ ಶಕ್ತಿಗಳು ಹೆಚ್ಚಿದ್ದರೆ ಕಾಲಭೈರವೇಶ್ವರ ಪೂಜೆ ಮಾಡಿ ಎಲ್ಲವು ಮಾಯವಾಗುತ್ತದೆ

 

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ನಿಮ್ಮ ಮನೆಯಲ್ಲಿ ಏನಾದರೂ ಹೆಚ್ಚಾಗಿ ನಕಾರಾತ್ಮಕ ಶಕ್ತಿಗಳು ತಾಂಡವವಾಡುತ್ತಿದ್ದರೆ, ಇದ್ದಕ್ಕಿದ್ದ ಹಾಗೆ ಮನೆಯಲ್ಲಿ ಯಾರಾದರೂ ಅನಾರೋಗ್ಯಕ್ಕೆ ತ್ತುತ್ತಾಗುವುದು, ಹಣಕಾಸಿನ ತೊಂದರೆ ಆಗುವಂತಹುದು, ಸಾಲ ಮಾಡುವಂತಹ ಪರಿಸ್ಥಿತಿಗೆ ಬರುವಂತಹದ್ದು ಈ ರೀತಿಯ  ಸಮಸ್ಯೆಗಳು ಮನೆಯಲ್ಲಿ ಪದೇಪದೇ ಕಾಣಿಸಿಕೊಳ್ಳುತ್ತಿದ್ದಾರೆ ನರದೃಷ್ಟಿ ದೋಷ ನಮ್ಮ ಮನೆಗೆ ಹೆಚ್ಚಾಗಿ ಪ್ರಭಾವವನ್ನು ಬೀರುತ್ತಿದೆ ಎಂದು ಅರ್ಥ ಮಾಡಿಕೊಳ್ಳಬೇಕು.

ಒಬ್ಬ ವ್ಯಕ್ತಿ ಜೀವನದಲ್ಲಿ ಅಭಿವೃದ್ಧಿಯಾಗುತ್ತಿದ್ದಾನೆ ಎಂದರೆ ಯಾರು ಕೂಡ ಸಹಿಸುವುದಿಲ್ಲ. ಅಕ್ಕಪಕ್ಕದ ಮನೆಯವರ ದೃಷ್ಟಿ ಹಾಕಿರಬಹುದು, ಬಂಧುಗಳ ದೃಷ್ಟಿ ಯಾಗಿರಬಹುದು ಇವೆಲ್ಲಾ ಹೆಚ್ಚಾದಾಗ ನರದೃಷ್ಟಿ ದೋಷ ಎಂಬುದು ಪ್ರಭಾವ ಬೀರುತ್ತದೆ. ಈ ದೋಷ ಮನೆಗೆ ತಗಲಬಾರದು ಮತ್ತು ದೋಷದಿಂದ ಕಷ್ಟಗಳು ದೂರವಾಗಬೇಕು ಎಂದರೆ ಏನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

ಮಂಗಳವಾರ ದಿನ ಮನೆಯಲ್ಲಿರುವ ಯಾರಾದರೂ ಸರಿ ಬೆಳಿಗ್ಗೆ ಎದ್ದ ತಕ್ಷಣ ಸ್ನಾನ ಮಾಡಿ ದೀಪಾರಾಧನೆಯನ್ನು ಮಾಡಬೇಕು ನಂತರ ಸಂಕಲ್ಪವನ್ನು ಮಾಡಿಕೊಳ್ಳಬೇಕು, ಮನೆ ದೇವರ ಹೆಸರನ್ನು ಹೇಳಿಕೊಂಡು ಪೂಜೆಯನ್ನು ಮಾಡಬೇಕು ತದನಂತರ ಮನೆಯ ಹೊರ ಬಾಗಿಲಿನಲ್ಲಿ ನಿಂತುಕೊಂಡು ಒಂದು ತಟ್ಟೆಗೆ ನೀರನ್ನು ಹಾಕಿಕೊಂಡು ಅದಕ್ಕೆ ಸ್ವಲ್ಪ ಕುಂಕುಮವನ್ನು ಬೆರೆಸಿಕೊಳ್ಳಬೇಕು ನಂತರ ಒಂದು ನಿಂಬೆ ಹಣ್ಣನ್ನು ಕಟ್ ಮಾಡಿಕೊಂಡು ಸಂಪೂರ್ಣವಾಗಿ ಅದರ ರಸವನ್ನು ಕುಂಕುಮ ಮಿಶ್ರಿತ ನೀರಿಗೆ ಬೆರೆಸಬೇಕು. ನಿಂಬೆ ಹಣ್ಣನ್ನು ಹಿಂಡ ಬೇಕಾದರೆ ಕಾಲಭೈರವಾಯ ನಮಃ  ಎಂದು 11 ಬಾರಿ ಮಂತ್ರವನ್ನು ಹೇಳಿಕೊಳ್ಳಬೇಕು. ಕಾಲಭೈರವನಿಗೆ ಸಂಕಲ್ಪವನ್ನು ಈ ರೀತಿ ಮಾಡಬೇಕು ಸ್ವಾಮಿ ನಮ್ಮ ಮನೆಯಲ್ಲಿ ತಗಲಿರುವ ಎಲ್ಲಾ ದೃಷ್ಟಿದೋಷಗಳು ನಿವಾರಣೆಯಾಗಬೇಕು ಮತ್ತು ಕಷ್ಟಗಳು ದೂರವಾಗಬೇಕು.

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಮಂಗಳವಾರ ದಿನ ಬೆಳಿಗ್ಗೆ ಎದ್ದ ತಕ್ಷಣ ಈ ರೀತಿ ವಿಶೇಷವಾದ ಸಂಕಲ್ಪವನ್ನು ಮಾಡಿಕೊಳ್ಳಬೇಕು.ನಂತರ ಕೈಯಲ್ಲಿ ಹಿಡಿದುಕೊಂಡಿರುವ ಕುಂಕುಮ ಮಿಶ್ರಿತ ನಿಂಬೆ ಹಣ್ಣಿನ ರಸದ ನೀರಿನಿಂದ ಮನೆಗೆ ದೃಷ್ಟಿಯನ್ನು ತೆಗೆಯಬೇಕು. ಎಡ ಭಾಗದಿಂದ ಮೂರು ಬಾರಿ, ಬಲ ಭಾಗದಿಂದ ಮೂರು ಬಾರಿ ತಿರುಗಿ ಇಳಿಯನ್ನು ತೆಗೆಯಬೇಕು. ನಂತರ ಆ ನೀರನ್ನು ಮೂರು ದಾರಿ ಸೇರುವ ಜಾಗದಲ್ಲಿ ಅಥವಾ ನಾಲ್ಕು ದಾರಿ ಸೇರುವ ಜಾಗದಲ್ಲಿ ಯಾರು ಓಡಾಡದ ಸಮಯದಲ್ಲಿ ಯಾರಿಗೂ ಕಾಣದಂತೆ ನೀರನ್ನು ಚಲ್ಲಬೇಕು. ಈ  ಕೆಲಸವನ್ನು ಪ್ರತಿ ಮಂಗಳವಾರ ಬೆಳಗ್ಗೆ ಎದ್ದ ತಕ್ಷಣ ಮಾಡುವುದರಿಂದ ವಿಶೇಷವಾದ ಫಲಗಳು ಪ್ರಾಪ್ತಿಯಾಗುತ್ತದೆ ಹಾಗೂ ಕಾಲಭೈರವೇಶ್ವರ ಅನುಗ್ರಹ ನಿಮಗೆ ಸಿಗಲಿದೆ. ವಾರಕ್ಕೊಮ್ಮೆ ಮನೆಯಲ್ಲಿ ಯಾರಾದರೂ ಕಾಲಭೈರವೇಶ್ವರ ಅಷ್ಟಕಂ ಕೇಳುವುದರಿಂದ ವಿಶೇಷವಾದ ಫಲಪ್ರಾಪ್ತಿಯಾಗುತ್ತದೆ.

ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ..!ಬೆಂಗಳೂರು : 'ವ್ಯಾಲೆಂಟೈನ್ಸ್‌ ಡೇ'ಗೆ ಬಾಯ್ ಫ್ರೆಂಡ್ ಬೇಕಾ..? - ಬಾಡಿಗೆಗೆ ಸಿಕ್ತಾರೆ ಬಾಯ್ ಫ್ರೆಂಡ್!ಐಪಿಎಸ್ ಮಂಜರಿ ಜರೂರ್ ಯಶಸ್ಸಿನ ಕಥನಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯ