LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಗರ ಸಭೆ ಆಸ್ತಿ ಅತಿಕ್ರಮಣ ಅಪರಾಧ : ಅನಧಿಕೃತ ನಿರ್ಮಾಣಗಳ ತೆರವು

 

 ಚಿತ್ರದುರ್ಗ: ನಗರ ಸಭೆಯ ರಸ್ತೆ, ಚರಂಡಿ ಹಾಗೂ ಖಾಲಿ ಜಾಗಗಳನ್ನು ಒತ್ತುವರಿ ಮಾಡಿ ತಾತ್ಕಾಲಿಕ ಶೆಡ್,ಕಟ್ಟಡ, ಕಾಂಪೌAಡ್, ನೀರಿನ ಸಂಪುಗಳನ್ನು ನಿರ್ಮಾಣ ಮಾಡುವುದು ಅಪರಾಧವಾಗಿದೆ. ಸಾರ್ವಜನಿಕರು ನಿಯಮ ಬಾಹಿರವಾಗಿ ಅನಧಿಕೃತ ನಿರ್ಮಾಣ ಮಾಡಿದರೆ, ನಗರ ಸಭೆಯಿಂದ ತೆರವು ಮಾಡುವುದಾಗಿ ಪೌರಾಯುಕ್ತೆ ಎಂ.ರೇಣುಕಾ ಎಚ್ಚರಿಸಿದ್ದಾರೆ.

ನಗರದ ಕೆ.ಹೆಚ್.ಬಿ ಕಾಲೋನಿ ಹಾಗೂ ಬಿ.ಎಲ್.ಗೌಡ ಲೇಔಟ್‌ನಲ್ಲಿ ನಗರ ಸಭೆ ಜಾಗದಲ್ಲಿ ನಿರ್ಮಿಸಿದ್ದ ಅನಧಿಕೃತ ಕಟ್ಟಗಳನ್ನು ಮೇ.8 ರಂದು ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಗಿದೆ. ನಗರಸಭೆಯ ಜಾಗ, ರಸ್ತೆ, ಚರಂಡಿ, ಉದ್ಯಾನವಗಳು ಸಾರ್ವಜನಿಕರ ಅನೂಕೂಲಕ್ಕಾಗಿ ಬಳಸಲಾಗುತ್ತದೆ. ಇವುಗಳನ್ನು ಕಾಪಾಡಿಕೊಳ್ಳಬೇಕಾದುದು ನಮ್ಮೆಲ್ಲರ ಕರ್ತವ್ಯವಾಗಿದೆ. ನಗರ ಸಭೆಯಿಂದ ಕಟ್ಟಡ ನಕ್ಷೆ ಅನುಮೋದನೆ ಪಡೆಯದೇ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಿದರೆ ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಕಲಂ 187(ಎ)(ಸಿ)ರಂತೆ ದಂಡ ವಿಧಿಸಿ, ಕಾನೂನು ರೀತ್ಯಾ ಕ್ರಮಕೈಗೊಳ್ಳಲಾಗುವುದು ಎಂದು ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
SSLC, PUC ಪಾಸಾದವರಿಗೆ ಗುಡ್ ನ್ಯೂಸ್ : KPTCLನಲ್ಲಿ 2975 ಹುದ್ದೆಗಳಿಗೆ ನೇಮಕಾತಿಭಾರತದ ಹಿಂದೂಗಳ ರುಂಡ ಕತ್ತರಿಸಿ ನಾಯಿಗಳಿಗೆ ಹಾಕುತ್ತೇವೆ - ಮೌಲಾನಾ ಪ್ರಚೋದನಕಾರಿ ಮಾತು'ಆನ್‌ಲೈನ್ ನೋಂದಣಿ ಇಲ್ಲದೆಯೂ ಶಬರಿಮಲೆಯಲ್ಲಿ ದರ್ಶನ ಪಡೆಯಬಹುದು' : ಕೇರಳ ಮುಖ್ಯಮಂತ್ರಿಮತ್ತೊಂದು ಟ್ವೀಟ್​ ಮಾಡಿ ಕೌಂಟರ್ ಕೊಟ್ಟ ಕಿಚ್ಚಗ್ರಾ.ಪಂ. ಸದಸ್ಯರು, ನೌಕರರಿಗೆ ಗುಡ್‌ ನ್ಯೂಸ್‌ | ಸಿಎಂ ಸಿದ್ದರಾಮಯ್ಯರಿಂದ ಮಹತ್ವದ ನಿರ್ಧಾರಆಭರಣ ಕಳಚುತ್ತಾ, ಲಿಪ್‌ ಲಾಕ್‌ ಮಾಡುತ್ತಾ ಫಸ್ಟ್‌ ನೈಟ್‌ ವಿಡಿಯೋ ಹಂಚಿಕೊಂಡ ನವಜೋಡಿ! | ವಿಡಿಯೋ ವೈರಲ್ಅಕ್ಟೋಬರ್ 20 ರಂದು ಬೃಹತ್ ಉದ್ಯೋಗ ಮೇಳ..!ರಾಜ್ಯಪಾಲ ಗೆಹ್ಲೋಟ್‌ಗೆ Z ಶ್ರೇಣಿಯ ಭದ್ರತೆವಿಧಾನ ಪರಿಷತ್ ಉಪಚುನಾವಣೆ: ಉಡುಪಿ ಜಿಲ್ಲಾದ್ಯಂತ 2 ದಿನ ಮದ್ಯ ಮಾರಾಟ ನಿಷೇಧBigg Boss Season 11: ‘ನಾನು ಅನ್​ಫಿಟ್ ಅನಿಸುತ್ತಿದೆ’- ಕಣ್ಣೀರು ಹಾಕಿದ ಧನರಾಜ್ ಆಚಾರ್..!!