LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾಡಗೀತೆ ಕಡ್ಡಾಯ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ ನಾಡಗೀತೆ ಹಾಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ಅಲ್ಲದೆ, ರಾಜ್ಯ ಸರ್ಕಾರಕ್ಕೆ ನಾಡಗೀತೆಯನ್ನು ಇಂತಹುದೇ ಧಾಟಿಯಲ್ಲಿ ಹಾಡುವಂತೆ ಕಡ್ಡಾಯಗೊಳಿಸುವ ಅಧಿಕಾರವಿದೆ ಎಂದು ನ್ಯಾಯಾಲಯ ಹೇಳಿದೆ.

ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರೈಸಿ ಕಾಯ್ದಿರಿಸಿದ್ದ ಮಹತ್ವದ ತೀರ್ಪನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿತು.

ಶಿಕ್ಷಣ ಕಾಯಿದೆಯಡಿ ಅವಕಾಶ: ನಾಡಗೀತೆಗೆ ಮೈಸೂರು ಅನಂತಸ್ವಾಮಿ ಅವರ ಧಾಟಿಯನ್ನು ಅಳವಡಿಸಿಕೊಂಡು ಅದರ ಪೂ‌ರ್ಣಪಾಠ ಬಳಸಬೇಕು ಹಾಗೂ ಆಲಾಪವಿಲ್ಲದೇ, ಪುನರಾವರ್ತನೆ ಇಲ್ಲದೆ 2 ನಿಮಿಷ 30 ಸೆಕೆಂಡುಗಳಲ್ಲಿ ಹಾಡಬೇಕು ಎಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತಿಭಟನಾನಿರತ ವೈದ್ಯರಿಗೆ ಮಾತುಕತೆಗೆ ಕೊನೆಯ ಆಹ್ವಾನ ನೀಡಿದ ಮಮತಾ ಬ್ಯಾನರ್ಜಿ'ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಸೆ. 17ರಿಂದ ಬಿಜೆಪಿ ಸೇವಾ ಪಾಕ್ಷಿಕ ಆಚರಣೆಟ್ರೈನಿ ವೈದ್ಯೆಯ ಅತ್ಯಾಚಾರ ಕೇಸನ್ನ ಸುಸೈಡ್ ಎಂದು ಬಿಂಬಿಸಲು ಯತ್ನ: ಸಿಬಿಐ ರಿಮ್ಯಾಂಡ್ ಕಾಪಿಯಲ್ಲಿ ಉಲ್ಲೇಖದರ್ಶನ್​ಗೆ ರಾಜಾತಿಥ್ಯ ನೀಡಿದ್ದ ಪರಪ್ಪನ ಅಗ್ರಹಾರದ ಮೇಲೆ ಸಿಸಿಬಿ ದಾಳಿಪಾಂಡವಪುರದ RSS ಕಚೇರಿಗೆ ಪೊಲೀಸರ ದಾಳಿಗೆ ಬಿಜೆಪಿ ಖಂಡನೆ : ಪೊಲೀಸರನ್ನ ಸಸ್ಪೆಂಡ್ ಮಾಡಲು ವಿಜಯೇಂದ್ರ ಆಗ್ರಹಚಿಕ್ಕಮಗಳೂರುನಲ್ಲಿ ಪ್ಯಾಲೆಸ್ಟೀ ನ್ ಬಾವುಟ ಹಿಡಿದು ಬೈಕ್‌ನಲ್ಲಿ ಸಂಚರಿಸುತ್ತಿದ್ದ 6 ಮಂದಿ ವಶಕ್ಕೆಮತ್ತೆ ಡೊನಾಲ್ಡ್ ಟ್ರಂಪ್‌ ಮೇಲೆ ಗುಂಡಿನ ದಾಳಿ- ಬೆಂಬಲಿಗರಲ್ಲಿ ಆತಂಕBREAKING : ಶಾಸಕ ಮುನಿರತ್ನ ಬಂಧನ ಪ್ರಕರಣ - ಕಳೆದ ಎರಡು ಗಂಟೆಯಿಂದ ಖುದ್ದು ಡಿಸಿಪಿ ಟೆಕ್ಕಣ್ಣನವರ್ ವಿಚಾರಣೆ'ನಾಗಮಂಗಲದಲ್ಲಿ ಸರ್ಕಾರ ಓಲೈಕೆ ರಾಜಕಾರಣ ನಡೆಸುತ್ತಿದೆ'- ಆರ್‌ ಆಶೋಕ್‌ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಕ್ರೇಜಿವಾಲ್‌-ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ?