LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾಳೆ ಈ ಭಾಗಗಳಲ್ಲಿ ಕರೆಂಟ್ ಇರಲ್ಲ.!

 

 ದಾವಣಗೆರೆ; 66/11 ಕೆ.ವಿ. ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ವಿತರಣೆಯಾಗುವ  24*7 ಜಲಸಿರಿ ಯೋಜನೆಯಡಿಯಲ್ಲಿ.

ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜುಲೈ.6 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಫ್-10 ಸಿ.ಜಿ.ಹೆಚ್ ಫೀಡರ್ ವ್ಯಾಪ್ತಿಯ ಎಂ.ಸಿ.ಸಿ. ‘ಎ’ ಬ್ಲಾಕ್, 7ನೇ ಮೇನ್, ನಲ್ಲೂರು ಶಾಂತರಾಮ್ ರಸ್ತೆ, 1ನೇ ಮತ್ತು 2ನೇ ಮೇನ್ ವಿನೋಬ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
SSLC, PUC ಹಾಗೂ Diploma ವನ್ನು ಓದಿದವರಿಗೆ ನ್ಯಾಯಾಲಯದಲ್ಲಿ ಹುದ್ದೆಗಳು..! ಇಂದೇ ಅರ್ಜಿಯನ್ನು ಸಲ್ಲಿಸಿಚಳಿಗಾಲದಲ್ಲಿ ಈ ಆಹಾರಗಳ ಸೇವನೆಯನ್ನು ಮಾತ್ರ ಎಂದಿಗೂ ಮರೆಯಬಾರದು..!ಹೆತ್ತ ತಾಯಿಯನ್ನೇ ಹಿಗ್ಗಾಮುಗ್ಗಾ ಥಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಪಾಪಿ ಪುತ್ರಮನೆಯ ಉತ್ತರ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಟ್ಟರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ಬರುತ್ತದೆ!ಸರ್ಕಾರ ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆ ಮಾಡಬಾರದು: ಶಾಮನೂರು ಶಿವಶಂಕರಪ್ಪ.!ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ : ಜಗದೀಶ್ ಶೆಟ್ಟರ್.!ರಾಜ್ಯಾಧ್ಯಂತ ಮುಂದಿನ ಎರಡು ದಿನಗಳಲ್ಲಿ ಭಯಂಕರ ಚಳಿ: ಹವಾಮಾನ ಇಲಾಖೆ.!ಕ್ರಿಸ್​ಮಸ್ ಹಬ್ಬ ಹಿನ್ನೆಲೆ: ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ.!ಒನಕೆ ಓಬವ್ವ ವೃತ್ತದಲ್ಲಿ ಬಸವಣ್ಣನವರ ಪ್ರತಿಮೆ: ಪ್ರತಿಭಟನೆ.!-ರಕ್ಕಸಬೊಮ್ಮಿತಂದೆ / ರಕ್ಕಸ ಬ್ರಹ್ಮಯ್ಯ ಅವರ ವಚನ …!