LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾಳೆ ಶೂನ್ಯ ನೆರಳಿನ ದಿನ.! ಚಿತ್ರದುರ್ಗದಲ್ಲೂ ನೋಡಬಹುದು.!

 

ಚಿತ್ರದುರ್ಗ: ಸಾಮಾನ್ಯರು ಊಹಿಸುವಂತೆ ಸೂರ್ಯ ಪ್ರತಿ ದಿನದ ಮದ್ಯಾಹ್ನ ನೆತ್ತಿಯ ಮೇಲೆ ಇರುವುದಿಲ್ಲ. ಯಾವುದೇ ಮದ್ಯಾಹ್ನದ ನೆರಳನ್ನು ನೋಡುವುದರಿಂದ ಇದು ತಿಳಿಯುತ್ತದೆ.

ಸೂರ್ಯ ಗರಿಷ್ಠ ಎತ್ತರ ತಲುಪಿದಾಗ, ಅದರ ನೆತ್ತಿಯ ಉತ್ತರಕ್ಕೆ ಅಥವಾ ದಕ್ಷಿಣಕ್ಕೆ ಇರುತ್ತದೆ. ಇದಕ್ಕೆ ಭೂಮಿಯ ಅಕ್ಷ 23.5 ಡಿಗ್ರಿ ಒರೆಯಾಗಿರುವುದೇ ಕಾರಣ. ಪ್ರತಿ ಋತುಮಾನಗಳಿಗೂ ಇದೇ ಕಾರಣ. ಭೂಮಿಯ ಸಮಭಾಜಕ ವೃತ್ತದ ರೇಖೆ ಹಾದುಹೋಗಿರುವ ಉತ್ತರ ಮತ್ತು ದಕ್ಷಿಣದ ಪ್ರದೇಶಗಳಲ್ಲಿ ಮಾತ್ರ ಸೂರ್ಯ ವರ್ಷದಲ್ಲಿ 2 ಬಾರಿ ನಿರ್ಧಿಷ್ಟವಾಗಿ ನೆತ್ತಿಯ ಮೇಲೆ ಬರುವುದೇ "ಶೂನ್ಯ ನೆರಳಿನ ದಿನ". ಇದು ಬೇರೆ ಬೇರೆ ಸ್ಥಳಗಳಲ್ಲಿ ಬೇರೆ ಬೇರೆ ದಿನಾಂಕಗಳಲ್ಲಿ ನಡೆಯುತ್ತದೆ.

ನಮ್ಮ ಚಿತ್ರದುರ್ಗದಲ್ಲಿ ಇದೇ ಏಪ್ರಿಲ್ 28 ರ ಭಾನುವಾರ 12.22 ಕ್ಕೆ ಸರಿಯಾಗಿ ಶೂನ್ಯ ನೆರಳನ್ನು ನೋಡಬಹುದಾಗಿದೆ. ಕೆಲ ನಿಮಿಷಗಳ ಕಾಲ ನೆರಳು ಕಾಣಿಸುವುದೇ ಇಲ್ಲ.

ಅಂದು ಸಮತಟ್ಟಾದ ನೆಲದ ಮೇಲೆ ಉದ್ದನೆಯ ಕಂಬವನ್ನು ಅಥವಾ ದ್ವಜಸ್ಥಂಭದ ಸಹಾಯದಿಂದ ಶೂನ್ಯ ನೆರಳನ್ನು ಗುರುತಿಸಬಹುದು ಎಂದು ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಎಚ್.ಎಸ್.ಟಿ.ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆ.1ರಿಂದ ಮೊಬೈಲ್‌ OTP ವ್ಯವಸ್ಥೆ ಬಂದ್‌ ..?ನಾವು ಒಗ್ಗಟ್ಟಾಗಿರಬೇಕು, ಇಲ್ಲದಿದ್ದರೆ ನಮ್ಮನ್ನು ಕತ್ತರಿಸಲಾಗುತ್ತದೆ: ಯೋಗಿ ಆದಿತ್ಯನಾಥ್ ಹೀಗೆ ಹೇಳಲು ಕಾರಣ ಏನು ಗೊತ್ತಾ...?ನಟ ದರ್ಶನ್‌ ಮತ್ತು ಗೃಹ ಸಚಿವ ಅಮಿತ್‌ ಶಾಗೆ ಬೆದರಿಕೆ ಹಾಕಿದ್ದ ಉಗ್ರ ಹಿಂಡಲಗಾ ಜೈಲಿಗೆ ಶಿಫ್ಟ್‌….!ಜಾತ್ರೆ ಪ್ರಸಾದ ಸೇವಿಸಿ ಮೂವರ ದುರ್ಮರಣಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೆನ್‌ ಆ. 30ಕ್ಕೆ ಬಿಜೆಪಿ ಸೇರ್ಪಡೆನಿವೃತ್ತ ನೌಕರರಿಗೆ  ಪಿಂಚಣಿ ಎಷ್ಟು ಸಿಗುತ್ತದೆ?ರಾಜ್ಯದಲ್ಲಿ ಇಂದಿನಿಂದ ಮದ್ಯಕ್ಕೆ ಹೊಸ ದರ : ಫುಲ್ ಬಾಟಲ್ ರಮ್ ವಿಸ್ಕಿಯ ಬೆಲೆ 500-600 ರೂ. ಇಳಿಕೆರೈತರ ಪ್ರತಿಭಟನೆ ಬಾಂಗ್ಲಾ ಮಾದರಿಯ ಹಿಂಸಾಚಾರ ಸೃಷ್ಟಿಸುತ್ತಿತ್ತು - ಕಂಗನಾ ಹೇಳಿಕೆಗೆ ಛೀಮಾರಿ ಹಾಕಿದ ಬಿಜೆಪಿ45,000 ಕೋಟಿ ರೂ ಹಗರಣದ ಆರೋಪಿ ಪರ್ಲ್ಸ್ ಗ್ರೂಪ್‌ನ ನಿರ್ಮಲ್ ಸಿಂಗ್ ಭಂಗೂ ನಿಧನರುಚಿಕರವಾದ ಬಾಳೆ ಹಣ್ಣಿನ ಹಲ್ವಾ ಮಾಡುವ ವಿಧಾನ