LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಿತಿನ್ ಗಡ್ಕರಿ ಆರೋಗ್ಯದಲ್ಲಿ ಏರುಪೇರು.! ಭಾಷಣ ಮಾಡುವಾಗ ಪ್ರಜ್ಞೆ ತಪ್ಪಿದರು.!

 

ನವದೆಹಲಿ: ಬುಧವಾರ ಮಹಾರಾಷ್ಟ್ರದ ಯವತ್ಮಾಲ್ನಲ್ಲಿ ಲೋಕಸಭಾ ಚುನಾವಣಾ ರ್ಯಾಲಿಯಲ್ಲಿ ಭಾಷಣ ಮಾಡುವಾಗ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಮತ್ತು ಭಾರತೀಯ ಜನತಾ ಪಕ್ಷದ (BJP) ಹಿರಿಯ ಮುಖಂಡ ನಿತಿನ್ ಗಡ್ಕರಿ ಆರೋಗ್ಯದಲ್ಲಿ ಏರುಪೇರಾಗಿದ್ದು, ವೇದಿಕೆಯ ಮೇಲೆ  ಪ್ರಜ್ಞೆ ತಪ್ಪಿದ್ದಾರೆ.

ಮೂಲಗಳು ಮತ್ತು ದೃಶ್ಯಗಳ ಪ್ರಕಾರ, ಯವತ್ಮಾಲ್ನ ಪುಸಾದ್ನಲ್ಲಿ ಭಾಷಣ ಮಾಡುವಾಗ ಗಡ್ಕರಿಯವ್ರಿಗೆ ಇದ್ದಕ್ಕಿದ್ದಂತೆ ತಲೆ ತಿರುಗಿದಂತಾಗಿದ್ದು, ಕೆಳಗೆ ಬಿದ್ದಿದ್ದಾರೆ.

ಅವರ ಪಕ್ಷದ ಕಾರ್ಯಕರ್ತರು ಅವರ ಮುಖದ ಮೇಲೆ ನೀರು ಚಿಮುಕಿಸಿ ವೇದಿಕೆಯಿಂದ ಕರೆದೊಯ್ದರು. ನಂತರ ವೈದ್ಯಕೀಯ ನೆರವು ನೀಡಲು ಕರೆದೊಯಲಾಗಿದೆ ಎಂದು ತಿಳಿದುಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೊಲೀಸ್ ವಾಹನದಲ್ಲಿ ಗಣಪತಿ ಮೂರ್ತಿಯನ್ನ ಕೊಂಡೊಯ್ದ ಕ್ರಮಕ್ಕೆ ವಿಜಯೇಂದ್ರ ಕಿಡಿ..!'ಶಾಸಕ ಮುನಿರತ್ನ ವಿರುದ್ಧ ಸುಮೋಟೋ ಕೇಸ್ ದಾಖಲಿಸಬೇಕು'- ಡಿಕೆ ಸುರೇಶ್ಪೋರ್ಟ್‌ ಬ್ಲೇರ್ ಇನ್ಮುಂದೆ ‘ಶ್ರೀ ವಿಜಯಪುರಂ’: ಮರುನಾಮಕರಣ ಮಾಡಿದ ಕೇಂದ್ರ ಸರ್ಕಾರರಾಹುಲ್ ಗಾಂಧಿ ಪಪ್ಪು ಎಂದು ಜಿಲ್ಲಾಧಿಕಾರಿ ಪೋಸ್ಟ್‌- ಕಾಂಗ್ರೇಸ್‌ ಅಕ್ಷೇಪಉತ್ತರಾಖಂಡದಲ್ಲಿ ಭೂಕುಸಿತ: ಬದರಿನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್ಚಿಕಿತ್ಸೆ ಸಿಗದೆ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಮಮತಾ'ಸರ್ ನಾನ್ ಏನ್‌ ಮಾಡಿದ್ರು ತಪ್ಪು ಅನ್ನೋದಾದ್ರೆ ನೀವು ನನಗೆ ಇನ್ನೇನ್ ಮಾಡೋಕ್ ಆಗುತ್ತೆ' - ದರ್ಶನ್ ಕಿರಿಕ್ಪತಿಯನ್ನು ಕೊಲ್ಲುವುದಾಗಿ ಬೆದರಿಸಿ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣನಿಂದ ಅತ್ಯಾಚಾರರುಚಿಕರವಾದ ಬೀಟ್ರೂಟ್ ಚಪಾತಿ ಮಾಡುವ ವಿಧಾನದೇಹದ ಮೂಳೆಗಳು ಗಟ್ಟಿಯಾಗಿರಲು ಈ ಆಹಾರ ಕ್ರಮ ಪಾಲಿಸಿ