LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಿಲ್ಲದ ರಷ್ಯಾ- ಉಕ್ರೇನ್ ಕಾಳಗ : ಸೇಡಿಗೆ ಮತ್ತೆ ಕ್ಷಿಪಣಿ ದಾಳಿ ನಡೆಸಿದ ರಷ್ಯಾ!

ರಷ್ಯಾ ಹಾಗೂ ಉಕ್ರೇನ್ ನಡುವೆ ಯುದ್ಧ ದಿನದಿಂದ ದಿನಕ್ಕೆ ಭೀಕರವಾಗುತ್ತಿದ್ದು, ಇಬ್ಬರ ಜಗಳದಲ್ಲಿ ಈಗಾಗಲೇ ಲಕ್ಷಾಂತರ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆಂಬ ಆರೋಪ ಇದೆ. ಆದರೂ ಯುದ್ಧ ನಿಲ್ಲಿಸಲು ಎರಡೂ ದೇಶಗಳು ಸಿದ್ಧವಿಲ್ಲ. ಹೀಗಾಗಿಯೇ ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದು, ಇದೀಗ ರಷ್ಯಾ ಮತ್ತೆ ಸಮುದ್ರ ಒಪ್ಪಂದ ಹಿಂತೆಗೆದುಕೊಂಡ ಬಳಿಕ ಮಂಗಳವಾರ ಕ್ಷಿಪಣಿ ದಾಳಿ ನಡೆಸಿದೆ. ಒಪ್ಪಂದದಿಂದ ಹಿಂತೆಗೆದುಕೊಂಡ ಕೆಲವೇ ಗಂಟೆಗಳಲ್ಲಿ ದಕ್ಷಿಣದ ಬಂದರು ನಗರಗಳಾದ ಒಡೆಸಾ ಮತ್ತು ಮೈಕೊಲೈವ್ ಅನ್ನು ರಷ್ಯಾ ಕ್ಷಿಪಣಿ ಮೂಲಕ ಹೊಡೆದುರುಳಿಸಿದೆ. ಉಕ್ರೇನ್‌ನ ಕಪ್ಪು ಸಮುದ್ರದ ಕರಾವಳಿಯ ಮೇಲೆ ರಷ್ಯಾದ ಕ್ಷಿಪಣಿ ದಾಳಿ ನಡೆಸಿ 60,000 ಟನ್ ಧಾನ್ಯಗಳನ್ನು ನಾಶಪಡಿಸಿದೆ ಎಂದು ವರದಿಯಾಗಿದೆ. ಈ ದಾಳಿಯಿಂದ ಮೂಲಸೌಕರ್ಯಗಳ ರಫ್ತು ನಿಂತಿದೆ ಎಂದು ಕೃಷಿ ಸಚಿವ ಮೈಕೋಲಾ ಸೋಲ್ಸ್ಕಿ ಹೇಳಿದ್ದಾರೆ. ಹೀಗಾಗಿಯೇ ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದು, ಇದೀಗ ಉಕ್ರೇನ್ ತನ್ನ ನೆಲೆಗಳ ಮೇಲೆ ಭೀಕರವಾದ ಡ್ರೋನ್ ದಾಳಿ ನಡೆಸಿದೆ ಎಂದು ರಷ್ಯಾ ರೊಚ್ಚಿಗೆದ್ದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಟಿ ಜಾಕ್‌ಲೀನ್ ಫೆರ್ನಾಂಡಿಸ್ ಗೆ ಜೈಲಿನಿಂದಲೇ ಧಮಕಿ ಹಾಕಿದ ವಂಚಕ ಸುಕೇಶ್ !ರಾಜ್ಯದಲ್ಲಿ ಕೋವಿಡ್‌ಗೆ 7 ಬಲಿ, ಸೋಂಕಿತರಿಗೆ 7 ದಿನ ಹೋಂ ಐಸೋಲೇಷನ್ ಕಡ್ಡಾಯ : ದಿನೇಶ್ ಗುಂಡೂರಾವ್ಹಾವೇರಿ : ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 45 ವಿದ್ಯಾರ್ಥಿಗಳಿಗೆ ಗಾಯ, 4 ಗಂಭೀರ..!ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಅಯೋಧ್ಯೆಯಲ್ಲಿ ಸ್ಮಾರಕ : ಯೋಗಿ ಆದಿತ್ಯನಾಥ್ ಘೋಷಣೆಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನಕೊರೊನಾ ಉಪತಳಿ ಪತ್ತೆ: ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ - ದಿನೇಶ್ ಗುಂಡುರಾವ್ಕಾಶ್ಮೀರದ ಸ್ಥಿತಿಯು ಗಾಜಾ, ಪ್ಯಾಲೆಸ್ತೀನ್ ಸ್ಥಿತಿಯಂತಾಗುತ್ತದೆ- ಫಾರೂಕ್ ಅಬ್ದುಲ್ಲಾ ಎಚ್ಚರಿಕೆದೇವಾಲಯಗಳ ಬಳಿ ಬಹುಮಹಡಿ ಕಟ್ಟಡ ನಿರ್ಮಿಸದಂತೆ ಸೂಚನೆ- ಯೋಗಿ'ಯುವನಿಧಿ ಯೋಜನೆʼ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಸಿಎಂಟ್ರಾಫಿಕ್ ಜಾಮ್‌ ನಿಂದ ತಲೆಕೆಡಿಸಿಕೊಂಡು ನದಿಯಲ್ಲಿ ಥಾರ್ ಓಡಿಸಿದ ಚಾಲಕನಿಗೆ ದಂಡ