LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನೀರಿಗೆ ಬೇವಿನಎಣ್ಣೆ ಬೆರೆಸಿ ಸ್ನಾನ ಮಾಡುವುದರಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ..?

ಚಳಿಗಾಲದಲ್ಲಿ ಹೆಚ್ಚಾಗಿ ಚರ್ಮದ ಸಮಸ್ಯೆಗಳು ಕಾಡುತ್ತದೆ. ಆದ್ದರಿಂದ ಚಳಿಗಾಲದಲ್ಲಿ ಚರ್ಮದ ಆರೈಕೆ ಮಾಡುವುದು ಅಗತ್ಯ. ಹಾಗಾಗಿ ಚಳಿಗಾಲದಲ್ಲಿ ನೀವು ಸ್ನಾನ ಮಾಡುವಂತಹ ನೀರಿಗೆ ಕೆಲವು ಹನಿ ಬೇವಿನ ಎಣ್ಣೆ ಹಾಕಿ ಸ್ನಾನ ಮಾಡಿ. ಬೇವಿನ ಎಣ್ಣೆಯಲ್ಲಿ ಬ್ಯಾಕ್ಟೀರಿಯಾ, ಶಿಲೀಂಧ್ರ ವಿರೋಧಿ ಗುಣಗಳಿರುವುದರಿಂದ ಇದು ಚರ್ಮದ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ. ಚಳಿಗಾಲದಲ್ಲಿ ಚರ್ಮವು ತುಂಬಾ ಒಣಗುತ್ತಿದ್ದರೆ ನೀವು ಸ್ನಾನ ಮಾಡುವಂತಹ ನೀರಿಗೆ ಬೇವಿನ ಎಣ್ಣೆಯನ್ನು ಮಿಕ್ಸ್ ಮಾಡಿ ಸ್ನಾನ ಮಾಡಿ. ಇದರಿಂದ ಚರ್ಮ ಒಣಗುವುದಿಲ್ಲ ಮತ್ತು ಸುಕ್ಕುಗಳು ಮೂಡುವುದಿಲ್ಲ. ಹಾಗೇ ಚರ್ಮದಲ್ಲಿ ಕಲೆಗಳು ಮತ್ತು ಸುಕ್ಕುಗಳಿದ್ದರೆ ಈ ಎಣ್ಣೆಯನ್ನು ದೇಹಕ್ಕೆ ಹಚ್ಚಿ ಮಸಾಜ್ ಮಾಡಿ ಸ್ನಾನ ಮಾಡಬಹುದು. ಹಾಗೇ ಚಳಿಗಾಲದಲ್ಲಿ ನಿಮ್ಮ ಮುಖ ಮತ್ತು ದೇಹದಲ್ಲಿ ಅಲರ್ಜಿ, ದದ್ದುಗಳು, ತುರಿಕೆ ಸಮಸ್ಯೆ ಕಾಡುತ್ತಿದ್ದರೆ ನೀವು ಸ್ನಾನ ಮಾಡುವ ನೀರಿಗೆ ಬೇವಿನ ಎಲೆ ಅಥವಾ ಎಣ್ಣೆಯನ್ನು ಹಾಕಿ ಸ್ನಾನ ಮಾಡಿ. ಇಲ್ಲವಾದರೆ ಬೇವಿನ ಎಲೆಗಳ ಪೇಸ್ಟ್ ಅಥವಾ ಬೇವಿನ ಎಣ್ಣೆಯನ್ನು ಮುಖ ಮತ್ತು ದೇಹಕ್ಕೆ ಹಚ್ಚಿ ಸ್ನಾನ ಮಾಡಿ. ಇದರಿಂದ ಚರ್ಮದ ಯಾವುದೇ ಸಮಸ್ಯೆಗಳಿದ್ದರೂ ನಿವಾರಣೆಯಾಗುತ್ತದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ರಮ ಮರಳು ಸಾಗಾಣಿಕೆ ತಡೆಯಲು ಈ ನಂಬರ್ ಗೆ ಕರೆಮಾಡಿ.!ಕೋರ್ಟ್ ಕಚೇರಿ ವ್ಯಾಜ್ಯಗಳಿಂದ ನರಳುತ್ತಿದ್ದರೆ ಸಂಸಾರ ಸಮಸ್ಯೆಗಳಿಂದ ಜೀವನವೇ ನಸ್ವರ ವಾಗಿದ್ದರೆ  ತಾಂತ್ರಿಕ ಹಾಗೂ ಮಾಂತ್ರಿಕ ಸಮಸ್ಯೆಗಳಿಂದ ಬಗೆಹರಿಸಬಹುದು !ರೈಲ್ವೆ ಸೇತುವೆಗಳ ನಿರ್ಮಾಣಕ್ಕೆ ರೂ.164.00 ಕೋಟಿ ಬಿಡುಗಡೆಗೆ : ಸಂಸದ ಗೋವಿಂದ ಕಾರಜೋಳವಚನ: --ಜೇಡರ ದಾಸಿಮಯ್ಯ10 ನೇ ತರಗತಿ ಪಾಸಾಗಿದ್ದೀರಾ: ಹೋಂ ಗಾರ್ಡ್​​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!ಬೆಂಗಳೂರು ಸಮೀಪವೇ ಮೊಬೈಲ್ ಉತ್ಪಾದನಾ ಕಂಪನಿ ಆರಂಭ: ಅಶ್ವಿನಿ ವೈಷ್ಣವ್ಲೈಂಗಿಕತೆ ಬಗ್ಗೆ ರಣವೀರ್ ಆಕ್ಷೇಪಾರ್ಹ ಹೇಳಿಕೆ: ತನಿಖೆಗೆ ಮಹಾರಾಷ್ಟ್ರ ಆದೇಶಮಹಿಳೆಯರಿಗೆ ಸಿಹಿ ಸುದ್ದಿ, ಶೀಘ್ರದಲ್ಲೇ ಗೃಹ ಲಕ್ಷ್ಮೀ ಹಣ: ಲಕ್ಷ್ಮೀ ಹೆಬ್ಬಾಳ್ಕರ್‌ನಟ ಡಾಲಿ ಧನಂಜಯ್, ಡಾಕ್ಟರ್ ಧನ್ಯತಾ ಅದ್ದೂರಿ ಹಳದಿ ಶಾಸ್ತ್ರಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಕೊಲೆ; ಆರೋಪಿ ಆಟೋ ಚಾಲಕ ಅರೆಸ್ಟ್