LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನೇಹಾ ಕೊಲೆ ವೈಯಕ್ತಿಕ, ಇಂತಹ ಘಟನೆಗಳು ಆಕಸ್ಮಿಕ - ಸಿಎಂ, ಗೃಹ ಸಚಿವರ ಹೇಳಿಕೆಗೆ ಆಕ್ರೋಶ

ಬೆಂಗಳೂರು : ವೈಯಕ್ತಿಕ ಕಾರಣಕ್ಕೆ ನೇಹಾ ಕೊಲೆಯಾಗಿದ್ದು, ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದೆ.

ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ, ಈ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕೆಲಸ.

ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುತ್ತದೆ ಎಂದು ಹೇಳಿದ್ದಾರೆ. ಇನ್ನು, ಇತ್ತ ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿ, ಕೊಲೆಯಾದ ನೇಹಾ ಮತ್ತು ಆರೋಪಿ ಫಯಾಜ್​ ಪರಸ್ಪರ ಪ್ರೀತಿಸುತ್ತಿದ್ದರು.

ನಂತರ ನೇಹಾ ಫಯಾಜ್​ನಿಂದ ದೂರವಾಗಲು ಯತ್ನಿಸಿದ್ದಾಳೆ. ಇದರಿಂದ ಕೋಪಗೊಂಡ ಫಯಾಜ್​​ ಕೊಲೆ ಮಾಡಿದ್ದಾನೆ. ಇಂತಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ ಎಂದು ತಿಳಿಸಿದ್ದಾರೆ. ಇನ್ನು, ಗೃಹ ಸಚಿವರ ಈ ಹೇಳಿಕೆಗೆ ಸ್ವತಃ ನೇಹಾ ತಂದೆ ಆಕ್ರೋಶ ವ್ಯಕ್ತಪಡಿಸಿದ್ದು, ನನ್ನ ಮಗಳು ಆತನನ್ನು ಪ್ರೀತಿ ಮಾಡುತ್ತಿರಲಿಲ್ಲ ಎಂದು ಹೇಳಿದ್ದಾರೆ. ರಾಜ್ಯದ ಜನ ಕೂಡಾ ಸಿಎಂ ಹಾಗೂ ಗೃಹ ಸಚಿವರ ಹೇಳಿಕೆಗಳಿಗೆ ಕೆಂಡ ಕಾರುತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಕಲಚೇತನರ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಸ್ನಾತಕ, ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನವಚನ   ---ಮುಕ್ತಾಯಕ್ಕಹೆತ್ತವರು ಓದಲೇಬೇಕಾದ ಸುದ್ದಿ ಇದು: ವಿದ್ಯಾಭ್ಯಾಸಕ್ಕೆಂದು ವಿದೇಶಕ್ಕೆ ತೆರಳುವ ನೆಪ, ಮನೆ ಬಿಟ್ಟ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ..! ಯುವತಿಯ ಪ್ಲಾನ್ ಗೆ ಪೋಲೀಸರೇ ಶಾಕ್ಕೈಮುಗಿದು ತಲೆ ಬಾಗಿಸಿ ಕ್ಷಮೆಯಾಚಿಸಿದ ಪ್ರಧಾನಿ ಮೋದಿ..! ಕಾರಣ ಇಲ್ಲಿದೆಬೆಂಗಳೂರು: ಬಿ ಫಾರಂ ಬರೆಯೋನು ನಾನು, ಸಹಿ ಹಾಕೋನು ನಾನು, ಕ್ಯಾಂಡಿಡೇಟು ನಾನು..!ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ತರ ಆದೇಶಡ್ಯಾನ್ಸ್ ಮಾಡುತ್ತಿರುವಾಗಲೇ ಹೆಡ್ ಕಾನ್‌ಸ್ಟೇಬಲ್ ಕುಸಿದು ಬಿದ್ದು ಸಾವುಮಂಗಳೂರು ಬೀಚ್​ನಲ್ಲಿ ಯುವತಿಯ ಬಿಕಿನಿ ಫೋಟೋಶೂಟ್‌ – ಅಡ್ಡಿ ಮಾಡಿದ್ದಕ್ಕೆ ಆಕೆ ಮಾಡಿದ್ದೇನು ಗೊತ್ತಾ?ದ್ವೇಷ ಸೃಷ್ಟಿಸುವ ವಿಡಿಯೊ ಪೋಸ್ಟ್‌: ವಿಜಯೇಂದ್ರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ