LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಡಿತರ ಚೀಟಿ ತಿದ್ದುಪಡಿಗೆ . ಸೆ.10ರವರೆಗೆ ಮಾತ್ರ ಅವಕಾಶ!

 

ಬೆಂಗಳೂರು: ಪಡಿತರ ಚೀಟಿಯಲ್ಲಿ ತಿದ್ದುಪಡಿ ಹಾಗೂ ಹೊಸದಾಗಿ ಹೆಸರು ಸೇರ್ಪಡೆ ಮಾಡುವ ವಿಚಾರವಾಗಿ ಸರ್ಕಾರ ಸೆ. 10ರವರೆಗೆ ಕಾಲಾವಕಾಶ ನೀಡಿದೆ.

ಈಗಾಗಲೇ ಮಾಹಿತಿ ನೀಡಿದ ಹಾಗೆ ಸೆ.1ರಿಂದ 10ರವರೆಗೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಮಾತ್ರ ಅವಕಾಶ ನೀಡಿದೆ. ಹಾಗಾಗಿ ಅರ್ಹರು ಶೀಘ್ರವೇ ಸೇವೆ ಪಡೆದುಕೊಂಡು ಹೆಸರು ಅಥವಾ ಇನ್ನಿತರೆ ತಿದ್ದುಪಡಿ ಮಾಡಿಸಬಹುದೆಂದು ತಿಳಿಸಿದೆ. ಬಳಿಕ ನ್ಯಾಯಬೆಲೆ ಅಂಗಡಿಗೆ ತೆರಳಿ ಬೇಗನೆ ಇ-ಕೆವೈಸಿ ಮಾಡಿಸುವಂತೆಯೂ ಸರ್ಕಾರ ಸೂಚನೆ ನೀಡಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಯೋಧ್ಯೆ ರಾಮ ಮಂದಿರ ಮತ್ತು ಯೋಗಿ ಆದಿತ್ಯನಾಥ್​ಗೆ ಬಾಂಬ್ ದಾಳಿ ಬೆದರಿಕೆ..!ಜಪಾನ್ ನಲ್ಲಿ 7.6 ತೀವ್ರತೆಯ ಭೂಕಂಪ , ಸುನಾಮಿ ಎಚ್ಚರಿಕೆನಾನು ಅಮ್ಮನಾಗುತ್ತಿದ್ದೇನೆ - ಗುಡ್​ ನ್ಯೂಸ್ ನೀಡಿದ ನಟಿ ಅದಿತಿ ಪ್ರಭುದೇವ'ರಾಮ ಮಂದಿರಕ್ಕೆ ನಮ್ಮ ಸರ್ಕಾರ, ಪಕ್ಷದ ಸಂಪೂರ್ಣ ಬೆಂಬಲವಿದೆ' - ಸಿಎಂ ಸಿದ್ದರಾಮಯ್ಯಅಯೋಧ್ಯೆ ರಾಮಮಂದಿರ ಉದ್ಘಾಟನೆ - ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್ ಮಂತ್ರ ಪಠಿಸಲು ಕರೆ5500 ದೈಹಿಕ ಶಿಕ್ಷಕರು ಸೇರಿದಂತೆ 40,000 ಶಿಕ್ಷಕರನ್ನು ನೇಮಕಕ್ಕೆ ನಿರ್ಧಾರ..!ರೈತರ ಸಾಲಮನ್ನಾ ಯೋಜನೆಯ ಫಲನುಭವಿಗಳ ಪಟ್ಟಿ ಬಿಡುಗಡೆ..!ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆಸೌರ ಮೇಲ್ಛಾವಣಿ ಯೋಜನೆ: ಅರ್ಜಿ ಸಲ್ಲಿಸುವುದು ಹೇಗೆ..!ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ - ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ