LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಡಿತರ ಚೀಟಿ ತಿದ್ದುಪಡಿ - ಪರಿಷ್ಕೃತ ದಿನಾಂಕ ಪ್ರಕಟ

ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಜಿಲ್ಲಾವಾರು ಬದಲಾವಣೆ ಮಾಡಿ ಆಹಾರ ಇಲಾಖೆ ಆದೇಶಿಸಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ ಸಹಿತ ವಿವಿಧ ಜಿಲ್ಲೆಗಳಲ್ಲಿ ಸೆ. 12ರಿಂದ ಸೆ. 14ರ ವರೆಗೆ ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಈ ಮೊದಲು ಸೆ 1ರಿಂದ ಸೆ. 10ರ ವರೆಗೆ ಪಡಿತರ ಚೀಟಿ ತಿದ್ದುಪಡಿಗೆ ನಿಗದಿಪಡಿಸಿದ್ದ ಆದೇಶವನ್ನು ಇಲಾಖೆ ಹಿಂಪಡೆದಿದೆ. ಪಡಿತರ ಚೀಟಿ ತಿದ್ದುಪಡಿಗೆ ಭರಪೂರ ಅರ್ಜಿ ಸಲ್ಲಿಕೆಯಾಗುತ್ತಿರುವ ಕಾರಣದಿಂದ ಆಹಾರ ಇಲಾಖೆಯ ಸರ್ವರ್ ನಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಕೆಲವುಕಡೆ ಒಂದು ಗಂಟೆಯಲ್ಲಿ ಸುಮಾರು 500ಕ್ಕೂ ಅಧಿಕ ಅರ್ಜಿ ಸಲ್ಲಿಕೆಯಾಗುತ್ತಿರುವ ಕಾರಣದಿಂದ ಸರ್ವ‌ ಸಮಸ್ಯೆ ಎದುರಾಗಿತ್ತು. ಇದರಿಂದಾಗಿ ಜನರು ಪಡಿತರ ಚೀಟಿ ತಿದ್ದುಪಡಿಗೆ ವಿವಿಧ ಕೇಂದ್ರಗಳನ್ನು ಸಂಪರ್ಕಿಸಿದರೂ ತಿದ್ದುಪಡಿ ಆಗುತ್ತಿರಲಿಲ್ಲ. ಸಮಸ್ಯೆಯನ್ನು ಗಮನಿಸಿದ ಆಹಾರ ಇಲಾಖೆ ಸರ್ವರ್ ನಿಭಾಯಿಸಲು ಇದೀಗ ಜಿಲ್ಲಾವಾರು ದಿನಾಂಕವನ್ನು ನಿಗದಿಪಡಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಮಮಂದಿರ ಉದ್ಘಾಟನೆ ದಿನ ದೇಶದ ಪ್ರತಿಯೊಬ್ಬರು ಮನೆಯಲ್ಲಿ ಜ್ಯೋತಿ ಬೆಳಗಿಸಿ- ಮೋದಿ ಕರೆನಾಲ್ವರ ಕೊಲೆ ಆರೋಪಿ ಚೌಗುಲೆ ಜಾಮೀನು ಅರ್ಜಿ ತಿರಸ್ಕೃತ'ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ': ಸಿಎಂ ವ್ಯಂಗ್ಯ'ರಾಮ ಮಂದಿರ ವಿಚಾರವನ್ನು ಯಾರೂ ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ'- ಪ್ರಹ್ಲಾದ್ ಜೋಶಿಅಯೋಧ್ಯೆ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆದಕ್ಷಿಣ ಕನ್ನಡದ ನ್ಯಾಶನಲ್ ಹೈವೇ ಅಭಿವೃದ್ದಿ , 957.39 ಕೋ.ರೂ.ವೆಚ್ಚದ 2 ಯೋಜನೆಗಳಿಗೆ ಅನುಮೋದನೆ..!ಬೆಂಗಳೂರು-ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಜ. 17ರಿಂದ ಆರಂಭಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು :ರಾಜ್ಯದಲ್ಲಿ ಜ.2 ರಿಂದ ಲಸಿಕಾ ಅಭಿಯಾನವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿ..!ಇಂದೇ ಅರ್ಜಿಯನ್ನು ಸಲ್ಲಿಸಿಚಹಾದಂಗಡಿಗೆ ನುಗ್ಗಿದ ಟ್ರಕ್: 5 ಮಂದಿ ದುರ್ಮರಣ, ಹಲವರಿಗೆ ಗಾಯ