LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪತ್ನಿಯ ಶವವನ್ನು ಫ್ರೀಜರ್’ನಲ್ಲಿಟ್ಟಿದ್ದ ಪತಿ; ಕೊಲೆ ಆರೋಪ

ಮಧ್ಯಪ್ರದೇಶ: ಪತಿಯೊಬ್ಬ ತನ್ನ ಪತ್ನಿಯ ಶವವನ್ನು 3 ದಿನಗಳ ಕಾಲ ಫ್ರೀಜರ್’ನಲ್ಲಿ ಇರಿಸಿದ್ದ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರು ಭಾನುವಾರ (ಜುಲೈ 2) ಶವವನ್ನು ವಶಪಡಿಸಿಕೊಂಡಿದ್ದಾರೆ.

ಆಕೆಯ ಪತಿಯೇ ಕೊಲೆ ಮಾಡಿದ್ದಾನೆ ಎಂದು ಆಕೆಯ ಸಹೋದರ ಆರೋಪಿಸಿದ್ದಾರೆ. ಆದರೆ ಆಕೆ ಜಾಂಡೀಸಿನಿಂದ ಮೃತಪಟ್ಟಿರುರುವುದಾಗಿ ಆಕೆಯ ಪತಿ ಪೊಲೀಸರಿಗೆ ತಿಳಿಸಿದ್ದಾರೆ. ತನ್ನ ಪತ್ನಿ ಶುಕ್ರವಾರದಂದು ಮೃತಪಟ್ಟಿದ್ದು, ಆಕೆಯ ಅಂತ್ಯಕ್ರಿಯೆಗಾಗಿ ತಮ್ಮ ಮಗ ಮುಂಬೈನಿಂದ ಹಿಂದಿರುಗುವವರೆಗೆ ಕಾಯಬೇಕಿತ್ತು ಅದಕ್ಕೆ ಫ್ರೀಜರ್’ನಲ್ಲಿ ಇರಿಸಿದ್ದೆ ಎಂದು ಹೇಳಿದ್ದಾರೆ. ಮಹಿಳೆಯ ಸಾವಿಗೆ ಕಾರಣ ತಿಳಿಯಲು ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸುಮಿತ್ರಿ ಎಂದು ಗುರುತಿಸಲಾದ 40 ವರ್ಷದ ಮಹಿಳೆಯ ಶವವನ್ನು ವಶಪಡಿಸಿಕೊಂಡಿದ್ದೇವೆ.

https://bcsuddi.com/%e0%b2%ac%e0%b3%86%e0%b2%b3%e0%b3%8d%e0%b2%a4%e0%b2%82%e0%b2%97%e0%b2%a1%e0%b2%bf-%e0%b2%a6%e0%b3%8d%e0%b2%b5%e0%b2%bf%e0%b2%9a%e0%b2%95%e0%b3%8d%e0%b2%b0-%e0%b2%b5%e0%b2%be%e0%b2%b9%e0%b2%a8/

ಆಕೆಯ ಸಹೋದರ ಅಭಯ್ ತಿವಾರಿ ತನ್ನ ಭಾವ ಅಕ್ಕನನ್ನು ಕೊಂದಿದ್ದಾರೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ವಿಜಯ್ ಸಿಂಗ್ ತಿಳಿಸಿದ್ದಾರೆ. ಮಿಶ್ರಾ ತನ್ನ ಸಹೋದರಿಯನ್ನು ಥಳಿಸುತ್ತಿದ್ದರು ಹೀಗಾಗಿ ಮೃತಪಟ್ಟಿರಬಹುದು ಎಂದು ದೂರುದಾರರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
--ಅಂಬಿಗರ ಚೌಡಯ್ಯಅವರ ವಚನ …!ನಟಿ ಜಾಕ್‌ಲೀನ್ ಫೆರ್ನಾಂಡಿಸ್ ಗೆ ಜೈಲಿನಿಂದಲೇ ಧಮಕಿ ಹಾಕಿದ ವಂಚಕ ಸುಕೇಶ್ !ರಾಜ್ಯದಲ್ಲಿ ಕೋವಿಡ್‌ಗೆ 7 ಬಲಿ, ಸೋಂಕಿತರಿಗೆ 7 ದಿನ ಹೋಂ ಐಸೋಲೇಷನ್ ಕಡ್ಡಾಯ : ದಿನೇಶ್ ಗುಂಡೂರಾವ್ಹಾವೇರಿ : ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 45 ವಿದ್ಯಾರ್ಥಿಗಳಿಗೆ ಗಾಯ, 4 ಗಂಭೀರ..!ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಅಯೋಧ್ಯೆಯಲ್ಲಿ ಸ್ಮಾರಕ : ಯೋಗಿ ಆದಿತ್ಯನಾಥ್ ಘೋಷಣೆಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನಕೊರೊನಾ ಉಪತಳಿ ಪತ್ತೆ: ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ - ದಿನೇಶ್ ಗುಂಡುರಾವ್ಕಾಶ್ಮೀರದ ಸ್ಥಿತಿಯು ಗಾಜಾ, ಪ್ಯಾಲೆಸ್ತೀನ್ ಸ್ಥಿತಿಯಂತಾಗುತ್ತದೆ- ಫಾರೂಕ್ ಅಬ್ದುಲ್ಲಾ ಎಚ್ಚರಿಕೆದೇವಾಲಯಗಳ ಬಳಿ ಬಹುಮಹಡಿ ಕಟ್ಟಡ ನಿರ್ಮಿಸದಂತೆ ಸೂಚನೆ- ಯೋಗಿ'ಯುವನಿಧಿ ಯೋಜನೆʼ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಸಿಎಂ