LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ಳಾರೆ ಕೇಂದ್ರ ಮಸ್ಜಿದ್ ನಲ್ಲಿ ಭಯೋತ್ಪಾದನಾ ಚಟುವಟಿಕೆ- ಹಲವಾರು ಅನುಮಾನಗಳಿಗೆ ಕಾರಣವಾದ ಈ ಒಂದು ಪೊಸ್ಟ್..

ಬೆಳ್ಳಾರೆಯ ಝಕರಿಯಾ ಜುಮಾ ಮಸೀದಿ ಮತ್ತು SKSSF ವಿಖಾಯ ಕಾರ್ಯಕರ್ತರಾದ ಅಝರ್ ಮತ್ತು ಜಮಾಲ್ ರವರ ಮೇಲೆ ಸಲಫಿ ನಾಯಕ ಇಬ್ರಾಹಿಂ ಖಲೀಲ್ ಸಮಹಾದಿ ಎಂಬವರು ಉಗ್ರವಾದ ಭಯೋತ್ಪಾದನೆ ಆರೋಪ ಹೊರಿಸಿರುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಈ ಪೋಸ್ಟ್ ಹಲವು ಪ್ರಕರಣಗಳಿಗೆ ಸಂಬಂಧಪಟ್ಟಂತೆ ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ.

ಇಬ್ರಾಹಿಂ ಖಲೀಲ್ ಸಮಹಾದಿ ತನ್ನ ಫೇಸ್ಬುಕ್ ಖಾತೆಯಲ್ಲಿ ‘ಪ್ರವೀಣ್ ನೆಟ್ಟಾರು ಕೊಲೆ ಮಾಡಲು ಮೊತ್ತ ಮೊದಲು ಬೆಳ್ಳಾರೆ ಝಕರಿಯಾ ಮಸ್ಜಿದ್ ವಠಾರದಲ್ಲಿ ಮೊತ್ತ ಮೊದಲು ಮಾತನ್ನು ಆರಂಭಿಸಿದವರೇ ಈ ಇಬ್ಬರಾದ Jamalks Bellare ಮತ್ತು Azaruddin bellare. ಇದನ್ನು ನಾನು ಎಲ್ಲಿ ಬೇಕಾದ್ರೂ ಹೇಳಲು ತಯಾರಾಗಿದ್ದೇನೆ. ಮತ್ತು ಇವತ್ತು ಬೆಳಗ್ಗೆ TV. 9 ಮಂಗಳೂರು ರಿಪೋರ್ಟರ್ ಕಾಲ್ ಮಾಡಿದ್ರು, ಅವರಲ್ಲಿ ನಡೆದ ಘಟನೆ ಹೇಳಿರುತ್ತೇನೆ. ಅವರಲ್ಲಿ ಕೂಡ ಸತ್ಯ ಹೇಳಿರುತ್ತೇನೆ. ಸತ್ಯ ಹೇಳಲು ಎಲ್ಲಿ ಕೂಡ ಭಯಪಡಬೇಕಾಗಿ ಬರುವುದಿಲ್ಲ. ಈ ಇಬ್ಬರನ್ನು ಮತ್ತು ಮಸ್ಜಿದ್ ಅಧ್ಯಕ್ಷರು ಮಂಗಳ ವಾ ಇಲ್ಲ ಸುಮಂಗಲವಾ.. ಯಾರೇ ಆಗಲಿ ಕೋರ್ಟ್ ಹತ್ತಿಸಿ ಹೇ ತೀರುವೆನು..ಬೆಳ್ಳಾರೆಯಾ ಕೇಂದ್ರ ಮಸ್ಜಿದ್ ನಲ್ಲಿ ಭಯೋತ್ಪಾದನೆ ಚಟುವಟಿಕೆ ನಡೆಯುತ್ತಿದೆ. ಇದನ್ನು ನಾವೆಲ್ಲರೂ ಸೇರಿ ಚಿಗುರಲು ಬಿಡಬಾರದು. ಮೊಳೆಯಲ್ಲೇ ಚಿವುಟಿ ಹಾಕಬೇಕು..’ ಎಂದು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌'ಕಾಂಗ್ರೆಸ್‌ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧ್ಯವಿಲ್ಲ' : ಪ್ರಧಾನಿ ಮೋದಿಇಂದು ಹಾಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ ನಿರ್ಧಾರ..!!ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ