LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಗ್‌ಬಾಸ್ ಮನೆಯ ನಾಯಕತ್ವ ಬದಲಾಯ್ತು! ಅಸಲಿ ಆಟ ಈಗ ಶುರುವಾಗುತ್ತಾ?

ಬಿಗ್​ ಬಾಸ್​ ಕನ್ನಡ ಸೀಸನ್​​ 11 ಭಾರೀ ಕುತೂಹಲದಿಂದ ಮುನ್ನುಗ್ಗುತ್ತಿದೆ. ಮೊದಲ ವಾರ ನಟಿ ಹಂಸಾ ಮನೆಯ ಕ್ಯಾಪ್ಟನ್​ ಆಗುವ ಮೂಲಕ ಮನೆಯನ್ನು ಮುನ್ನಡೆಸಿಕೊಂಡು ಬಂದಿದ್ದರು. ಆದರೀಗ ನಾಯಕತ್ವ ಬದಲಾಗಿದೆ. ನರಕ ನಿವಾಸಿಯಾಗಿದ್ದ ಶಿಶಿರ್​ ನಾಯಕತ್ವ ವಹಿಸಿಕೊಂಡಿದ್ದಾರೆ.

ಬಿಗ್​ ಬಾಸ್​​ ಮನೆಯಲ್ಲಿ ಸ್ವರ್ಗ ಮತ್ತು ನರಕ ಎಂಬ ಎರಡು ವಿಭಾಗಗಳಿದ್ದವು. ಆದರೀಗ ಎಲ್ಲ ಸ್ಪರ್ಧಿಗಳು ಒಟ್ಟಾಗಿದ್ದಾರೆ. ಸ್ವರ್ಗ ಮತ್ತು ನರಕದ ನಿವಾಸಿಯನ್ನು ಒಟ್ಟಿಗೆ ಜೀವಿಸುವಂತೆ ಮಾಡಿದ್ದಾರೆ. ಶಿಶಿರ್​ ನರಕದ ನಿವಾಸಿಯಾಗಿದ್ದು, ಇದೀಗ ಮನೆಯ ಕ್ಯಾಪ್ಟನ್​ ಆಗಿ ಬದಲಾಗಿದ್ದಾರೆ.

ಮನೆಯ ನಾಯಕತ್ವಕ್ಕಾಗಿ ಶಿಶಿರ್​ಗೆ ಪೈಪೋಟಿಯಾಗಿ ಚೈತ್ರಾ ಕುಂದಾಪುರ, ಉಗ್ರಂ ಮಂಜು, ಮೋಕ್ಷಿತಾ ಪೈ, ಗೌತಮಿ ಜಾದವ್​ ಸ್ಪರ್ಧೆ ನೀಡಿದ್ದರು. ಆದರೆ ಅದರಲ್ಲಿ ಶಿಶಿರ್​ ನಾಯಕನಾಗಿ ಆಯ್ಕೆಯಾಗಿದ್ದಾರೆ.

ಇನ್ಮೇಲೆ ಮನೆಯ ಸ್ಪರ್ಧಿಗಳ ಆಟ ಹೇಗಿರಲಿದೆ ಎಂಬ ಕುತೂಹಲ ಎಲ್ಲರನ್ನು ಕೆರಳಿಸಿದೆ. ಅದರ ಜೊತೆಗೆ 2ನೇ ವಾರಂತ್ಯದಲ್ಲಿ ವಾರದ ಕಥೆ ಕಿಚ್ಚನ ಜೊತೆ ಹೇಗಿರಲಿದೆ? ಎಂಬ ಕುತೂಹಲವು ವೀಕ್ಷಕರಲ್ಲಿ ಹುಟ್ಟಿಕೊಂಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಡುಪಿ : ಕಾಪು ಮಾರಿಗುಡಿಗೆ ಬಾಲಿವುಡ್ ನಟಿ ಕಂಗನಾ ರಣಾವತ್ ಭೇಟಿಐಡಿಬಿಐ ಬ್ಯಾಂಕಿನಲ್ಲಿ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿನೀವು ಕೂಡ ಕುಕ್ಕರ್ ನಲ್ಲಿ ಅನ್ನ ಬೇಯಿಸ್ತೀರಾ!? ಹಾಗಿದ್ರೆ ಇದನ್ನು ಮೊದಲು ತಿಳಿಯಿರಿ!'ಅಧಿವೇಶನದಲ್ಲಿ ಭ್ರಷ್ಟ ಕಾಂಗ್ರೆಸ್ ಸರಕಾರ ಕಟ್ಟಿ ಹಾಕುವ ಕೆಲಸ'- ಬಿ.ವೈ.ವಿಜಯೇಂದ್ರಅಕ್ರಮವಾಗಿ ಇಸ್ರೇಲ್ ಪ್ರವೇಶಿಸಲು ಯತ್ನಿಸಿದ್ದ ಕೇರಳ ಮೂಲದ ವ್ಯಕ್ತಿಯ ಹತ್ಯೆಶಾಸಕರ ವೇತನವನ್ನು 50%ನಷ್ಟು ಹೆಚ್ಚಿಸಲು ನಿರ್ಧಾರCISF ಮಹಿಳಾ ಅಧಿಕಾರಿ ವಿರುದ್ಧ ಲೈಂಗಿಕ ವಂಚನೆ ಆರೋಪ- ಮಂಗಳೂರಿನಲ್ಲಿ ವ್ಯಕ್ತಿಯ ಆತ್ಮಹತ್ಯೆ!ನೃತ್ಯಗಾರ್ತಿ ಕವಿತಾ ರಾಮು IAS ಅಧಿಕಾರಿಯಾದ ಯಶೋಗಾಥೆಚರ್ಮದ ಕಾಂತಿ ಹೆಚ್ಚಿಸಲು ನೈಸರ್ಗಿಕ ಡಿಟಾಕ್ಸ್ ನೀರಿನ ಮಹತ್ವಹಕ್ಕಿ ಜ್ವರ ಕಂಡು ಬಂದ್ರೆ ಆರೋಗ್ಯ ಇಲಾಖೆಯ ಮಾರ್ಗ ಸೂಚಿ ಏನು ಹೇಳುತ್ತೆ.?