LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಬಿಜೆಪಿಯಲ್ಲಿ ಕೆಲವರು ಕಾಂಗ್ರೆಸ್‌ ಸರ್ಕಾರವೇ ಇರಲಿಯೆಂದು ಬಯಸುತ್ತಿದ್ದಾರೆ'- ಜಾರಕಿಹೊಳಿ

ಬೆಂಗಳೂರು: ಬಿಜೆಪಿಯ ಕೆಲ ನಾಯಕರು ಕಾಂಗ್ರೆಸ್‌ ಸರ್ಕಾರವೇ ಇರಲಿ ಅಂತ ಬಯಸುತ್ತಿದ್ದಾರೆ. ಅಂತವರ ಆಶೀರ್ವಾದ ನಮ್ಮ ಮೇಲೆ ಹೀಗೆ ಇರಲಿ ಎಂದು ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.

ಬಿಜೆಪಿಗೆ 40 ಜನ ಸೇರುತ್ತಾರೆ ಎನ್ನುವ ಬಿ.ಎಲ್‌ ಸಂತೋಷ್‌ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯಲ್ಲೇ ಬಿ.ಎಲ್‌ ಸಂತೋಷ್‌ ವಿರುದ್ಧ ಮಾತನಾಡುತ್ತಿದ್ದಾರೆ. ಬಿ.ಎಲ್‌ ಸಂತೋಷ್‌ ಅವರು ರಾಷ್ಟ್ರಮಟ್ಟದ ರಾಜಕಾರಣ ಮಾಡುವವರು. 40 ಜನರನ್ನ ತೆಗೆದುಕೊಂಡು ಏನು ಮಾಡ್ತಾರೆ ಅಂತಾ ಪ್ರಶ್ನಿಸಿದ್ದಾರೆ.

ಸರ್ಕಾರ ಬೀಳುತ್ತೆ ಅಂತ 5 ವರ್ಷದ ವರೆಗೂ ಈ ಮಾತು ಇದ್ದೇ ಇರುತ್ತದೆ. ಆದರೆ ಆ ಕಾರ್ಯ ಸಫಲ ಆಗೋದಿಲ್ಲ. ಪ್ರಯತ್ನ ಅಂತೂ ಅವರದ್ದು ಇದ್ದೇ ಇರುತ್ತದೆ ಎಂದು ಕಿಡಿಕಾರಿದರು.

ಕಾಂಗ್ರೆಸ್‌ಗೆ ಬರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬೆಳಗಾವಿ ಭಾಗದಲ್ಲಿ ಸದ್ಯಕ್ಕೆ ಯಾರೂ ಇಲ್ಲ. ಇದ್ದರೆ ನೇರವಾಗಿ ಸಿಎಂ, ಡಿಸಿಎಂ ಭೇಟಿ ಮಾಡ್ತಾರೆ. ಯಾರೇ ಬಂದರೂ ಸ್ವಾಗತ ಮಾಡ್ತೀವಿ ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕ್ರಿಸ್‌ಮಸ್‌ ಸಂಭ್ರಮ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಬೈಕ್ ಅಪಘಾತ; ಇಬ್ಬರು ಯುವಕರ ದುರ್ಮರಣ..!ಕ್ರಿಸ್ಮಸ್ ದಿನವೇ ಮುದ್ದು ಮಗಳು ರಾಹಾಳ ಫೋಟೋ ಹಂಚಿಕೊಂಡ ಆಲಿಯಾ -ರಣಬೀರ್ ದಂಪತಿಮಾನವ ಕಳ್ಳಸಾಗಾಣಿಕೆಯಲ್ಲಿ ಬಂಧಿಯಾಗಿದ್ದ ಶಂಕೆ- ಮುಂಬೈ ತಲುಪಿದ ವಿಮಾನಗ್ಯಾಸ್ ಗೀಜರ್‌ನಿಂದ ಸ್ನಾನ ಮಾಡುವ ಮುನ್ನ ಇರಲಿ ಎಚ್ಚರ..! ಆರೋಗ್ಯ ಸಮಸ್ಯೆಗಳು ಉದ್ಭವವಾಗುತ್ತವೆ ಎನ್ನುತ್ತದೆ ಸಂಶೋಧನೆನಿರ್ಮಾಣ ಹಂತದ ಕಟ್ಟಡ ಕುಸಿತ - ಓರ್ವ ಕಾರ್ಮಿಕ ಸಾವು, ಹಲವರು ಗಂಭೀರ'ರಾಮಮಂದಿರದ ಇಡೀ ವಿಷಯ ಬಿಜೆಪಿಗೆ ಪ್ರದರ್ಶನವಾಗಿದೆ' - ಕಪಿಲ್‌ ಸಿಬಲ್‌'ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿಲ್ಲ'- ಶಿವಾನಂದ ಪಾಟೀಲ್ ಸ್ಪಷ್ಟನೆಕೊರೊನಾ ಜೆಎನ್.1 ವೈರಸ್ -ಸಭೆ ನಡೆಸಿ ನಿಯಮ ಪಾಲನೆಯ ನಿರ್ಧಾರ - ದಿನೇಶ್ ಗುಂಡೂರಾವ್ಶಬರಿಮಲೆಯ ಅಯ್ಯಪ್ಪ ಭಕ್ತರಿಗೆ ನೀರು,ಆಹಾರ ಸೌಲಭ್ಯ ಒದಗಿಸುವಂತೆ ಹೈಕೋರ್ಟ್‌ ನಿರ್ದೇಶನದತ್ತಮಾಲೆ ಧರಿಸುವುದಾಗಿ ಘೋಷಣೆ ಮಾಡಿದ್ದ ಹೆಚ್ ಡಿ ಕೆ ಮಾತು ತಪ್ಪಿದ್ರಾ ?