LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಜೆಪಿ ಲೀಡರ್ ಲೆಸ್ ಪಾರ್ಟಿ- ಶೆಟ್ಟರ್ ವಾಗ್ದಾಳಿ

ಗದಗ: ಬಿಜೆಪಿಯಲ್ಲಿ ನಾಯಕತ್ವ ಕೊರತೆ ಇದೆ, ಅದು ಲೀಡರ್ ಲೆಸ್ ಪಾರ್ಟಿ ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್​ ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಮದುರ್ಗದಲ್ಲಿ ಹಣ ಇದ್ದ ವ್ಯಕ್ತಿಗೆ ಬಿಜೆಪಿ ಟಿಕೆಟ್​​ ಕೊಟ್ಟರು. ಬೈಂದೂರು ಸುಕುಮಾರ್ ಶೆಟ್ಟಿಗೆ ಟಿಕೆಟ್ ತಪ್ಪಿಸಿದರು. ಬಿಜೆಪಿಯ ಮಾಜಿ‌ ಶಾಸಕರು, ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಕಾಂಗ್ರೆಸ್ ಪಕ್ಷ ಸೇರಲು ಬಹಳಷ್ಟು ಜನ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಯಾರು ಸೇರುತ್ತಾರೆಂದು ಹೇಳಲ್ಲ, ನಿರ್ಧಾರವಾದಾಗ ಹೆಸರು ಹೇಳುತ್ತೇನೆ ಎಂದು ಹೇಳಿದ್ದಾರೆ.

40-45 ಶಾಸಕರು ಸಂಪರ್ಕದಲ್ಲಿದ್ದಾರೆಂದು ಬಿ.ಎಲ್.ಸಂತೋಷ್ ಹೇಳಿಕೆ ವಿಚಾರವಾಗಿ ಅವರು ಮಾತನಾಡಿ, ಈಗ ಬಿ.ಎಲ್​.ಸಂತೋಷ್ ಅವರೇ ಸ್ಪಷ್ಟೀಕರಣ ಕೊಡಬೇಕು.​ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕರ ಆಯ್ಕೆ ವಿಳಂಬ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಚೀಟಿ ಮೂಲಕವಾದರೂ ತಾತ್ಕಾಲಿಕ ವಿಪಕ್ಷ ನಾಯಕರ ಆಯ್ಕೆ ಮಾಡಿ ಎಂದು ಸಲಹೆ ನೀಡಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾರ್ಮಿಕನ ಕಾಲಿಗೆ ಸರಪಳಿ ಹಾಕಿ ಜೀತಕ್ಕಿಟ್ಟ ಮಾಲೀಕ- ಕಾರ್ಮಿಕನ ರಕ್ಷಣೆಪೈಪ್ ನಲ್ಲಿ ಅಮೋನಿಯಾ ಗ್ಯಾಸ್‌ ಸೋರಿಕೆ- ಆರು ಮಂದಿ ಅಸ್ವಸ್ಥಜ.1 ಇಸ್ರೋದಿಂದ ಬ್ಲಾಕ್ ಹೋಲ್ ಅಧ್ಯಯನಕ್ಕೆ ಹೊಸ ಉಪಗ್ರಹ ಉಡಾವಣೆಸಿಎಂ ಗೆ ಅವಹೇಳನ ಮಾಡಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲು..!ಹೊಟೇಲ್ ವೇಟರ್ ಆದ ಉರ್ಫಿ ಜಾವೇದ್.!ವಿಜ್ಞಾನ ಕೇಂದ್ರಗಳು, ತಾರಾಲಯಗಳಿಗೆ ಏಕರೂಪದ ವಿನ್ಯಾಸ ರಚನೆ: ಸಚಿವ ಭೋಸರಾಜುಬಹಳ ದಿನಗಳಿಂದ ಕಾಯುತ್ತಿದ್ದರು ಸ್ವಂತ ಮನೆ ಭಾಗ್ಯ ಸಿಗುತ್ತಿಲ್ಲವೇ..? ಇಂತಹ ಯಂತ್ರವನ್ನು ಈ ಸ್ಥಳದಲ್ಲಿ ಇರಿಸಿ!ಆಗ್ರಾ- ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಸರಣಿ ಅಪಘಾತ- ಓರ್ವ ಸಾವು, ಹಲವು ಮಂದಿಗೆ ಗಾಯದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಸ್ಫೋಟಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನ ಸುಟ್ಟುಹಾಕಿದ ತಂದೆ