LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಪಿಎಲ್ ಕಾರ್ಡ್‌ದಾರರಿಗೊಂದು ಗುಡ್‌ನ್ಯೂಸ್‌

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಉಚಿತ ಅಕ್ಕಿ ವಿತರಣೆ ಕುರಿತು ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ಮತ್ತೊಂದು ಗುಡ್‌ನ್ಯೂಸ್ ನೀಡಿದೆ.

ಬಿಪಿಎಲ್ ಕಾರ್ಡುದಾರರಿಗೆ ಉಚಿತ ಅಕ್ಕಿ ನೀಡುವುದಕ್ಕಾಗಿ ಕರ್ನಾಟಕಕ್ಕೆ ಅಕ್ಕಿ ಪೂರೈಸಲು ಸಿದ್ಧವಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಭಾರತೀಯ ಆಹಾರ ನಿಗಮ (ಎಫ್‌ಸಿಐ) ಈ ಬಗ್ಗೆ ಘೋಷಣೆ ಮಾಡಿದೆ. ಹೀಗಾಗಿ ಫಲಾನುಭವಿಗಳಿಗೆ ಈಗ ನೀಡುತ್ತಿರುವ 170 ರೂಪಾಯಿಗಳ ಬದಲಿಗೆ 5 ಕೆಜಿ ಅಕ್ಕಿ ಹೆಚ್ಚು ಸಿಗಲಿದೆ. ರಾಜ್ಯ ಸರ್ಕಾರ ಮಾಡಿದ್ದ ಮನವಿಯನ್ನು ಕೇಂದ್ರ ಸರ್ಕಾರ ಕಳೆದ ವರ್ಷ ತಿರಸ್ಕರಿಸಿತ್ತು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರದ ನಡುವೆ ವಾಕ್ಸಮರಕ್ಕೆ ಕೂಡಾ ಕಾರಣವಾಗಿತ್ತು.

ಆದರೆ, ಇದೀಗ ಕೇಂದ್ರ ಸರ್ಕಾರ ನಿರ್ಧಾರ ಬದಲಾಯಿಸಿದೆ. ಈ ಕಾರಣದಿಂದ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಗಾಗಿ 2.38 ಲಕ್ಷ ಟನ್ ಅಕ್ಕಿಯನ್ನು ಪೂರೈಸಲು ಮನವಿ ಮಾಡಿದೆ. ಅದನ್ನು ಪೂರೈಸಲು ನಾವು ಸಿದ್ಧರಿದ್ದೇವೆ ಎಂದು ಎಫ್‌ಸಿಐನ ಬೆಂಗಳೂರಿನ ಪ್ರಾದೇಶಿಕ ಕಚೇರಿಯ ಪ್ರಧಾನ ವ್ಯವಸ್ಥಾಪಕ ಮಹೇಶ್ವರಪ್ಪ ಬಿಒ ತಿಳಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫೆ. 5ರಂದು ದೆಹಲಿ ಚುನಾವಣೆ - ಪ್ರಮುಖ ಮೂರು ರಾಜಕೀಯ ಪಕ್ಷಗಳಿಂದ ಭರದ ಪ್ರಚಾರವಾಹನ ಸವಾರರರೇ ಹುಷಾರ್‌ : ಈ ಕೆಲಸ ಮಾಡಿದ್ರೆ ನಿಮ್ಮ ಲೈಸೆನ್ಸ್‌ ರದ್ದಾಗುತ್ತೆ….!INDvsENG 5th T20: ಪ್ರಮುಖ ದಾಖಲೆಗಳನ್ನು ಮುರಿದ ಅಭಿಷೇಕ್ ಶರ್ಮಾ..!ಬೆಂಗಳೂರಿನಲ್ಲಿ 837 ಕೆರೆಗಳ ಪೈಕಿ 730 ಕೆರೆಗಳು ಒತ್ತುವರಿಸೆಂಟ್ರಲ್‌ ಬ್ಯಾಂಕ್‌ನಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಗೃಹರಕ್ಷಕ ದಳದ ಸಿಬ್ಬಂದಿಯ ಬಂಧನ..!! ಕಾರಣ??ಅಯೋಧ್ಯೆಯಲ್ಲಿ 22 ವರ್ಷದ ಯುವತಿಯ ಅತ್ಯಾಚಾರ, ಕೊಲೆ- ಕಣ್ಣೀರಿಟ್ಟ ಸಂಸದಆಧಾರ ಕಾರ್ಡ್‌ ಮೂಲಕ ಕಡಿಮೆ ಬಡ್ಡಿ ದರದಲ್ಲಿ 2.5 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯಹಿಂದೂ ಧರ್ಮ ಎಂದರೆ ಯಾರನ್ನೂ ಬಲವಂತವಾಗಿ ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸುವುದಲ್ಲ: ತರೂರ್ಮಹಾ ಕುಂಭ ಮೇಳದಲ್ಲಿ 'ಅಮೃತ ಸ್ನಾನ' ಕ್ಕಾಗಿ 'ಆಪರೇಷನ್ ಇಲೆವೆನ್'