LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

-ಬಿಬ್ಬಿ ಬಾಚಯ್ಯ -ಗಾವುದಿ ಮಾಚಯ್ಯ  !

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ

 

ವಚನ:

ಕಾಯಕ್ಕೆ ಸೋಂಕು ಸುಖ, ಜಿಹ್ವೆಗೆ ಮಧುರ ಸುಖ.

ದೃಕ್ಕಿಗೆ ಚಿತ್ರಭೇದ ಸುಖ, ಶ್ರೋತ್ರಕ್ಕೆ ನಾದ ಶಬ್ದ ಸುಖ.

ಘ್ರಾಣಕ್ಕೆ ಸುಗಂಧ ಸುಖ.

ಇಂತಿವೆಲ್ಲವನರಿದು, ಕೊಡುವ ಭೇದದಲ್ಲಿ ಕೊಟ್ಟು

ಅರ್ಪಿತ ಅವಧಾನಿಯಾಗಿರಬೇಕೆಂಬರು.

ಬಹುಭೇದವಂ ತಿಳಿದು, ಏಕೇಂದ್ರಿಯ ಸುಚಿತ್ತನಾಗಿ ಇದ್ದವಂಗೆಕ್ರೀ ಜ್ಞಾನ ಸಮರ್ಪಣ ಏಣಾಂಕಧರ ಸೋಮೇಶ್ವರಲಿಂಗಕ್ಕೆ.

 

-ಬಿಬ್ಬಿ ಬಾಚಯ್ಯ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಧ್ಯ ಪ್ರಾಚ್ಯ ಹಾಗೂ ಕೋಲ್ಲಿ ದೇಶಗಳಲ್ಲಿ ಯುದ್ಧ: ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಅರ್ಜಿ ಆಹ್ವಾನರೈತರಿಗೆ ಮುಖ್ಯ ಮಾಹಿತಿ: ತುಂತುರು ಮತ್ತು ಹನಿ ನೀರಾವರಿ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ.!ಇಂದಿನ ವಚನ: --ಅಕ್ಕಮ್ಮ..!ಒಳ ಮೀಸಲಾತಿ ಜಾರಿ ಮಾಡುವಲ್ಲಿ ವಿಳಂಬ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ.!ಸರಕಾರ 56432 ಹುದ್ದೆಗಳ ಭರ್ತಿಗೆ ಬಿಜೆಪಿ ಮುಖಂಡರ ಅಭಿಪ್ರಾಯ ಹೀಗಿದೆ.!ಯೋಗಿ ನಾರೇಯಣ ಯತೀಂದ್ರರು ಸಾಮಾಜಿಕ ಕಳಕಳಿಯ ಮಹಾನ್ ಪುರುಷ:  ಸಾಹಿತಿ ಹುರುಳಿ ಎಂ.ಬಸವರಾಜ ಅಭಿಮತ2 ನೇ ದಿನಕ್ಕೆ ಕಾಲಿಟ್ಟ ರೈತಸಂಘದ ಉಪವಾಸ ಸತ್ಯಾಗ್ರಹ: ಭದ್ರೆಗೆ ದುಡ್ಡು ಕೊಡಿ, ಇಲ್ಲವೇ ಕುರ್ಚಿ ಬಿಡಿ ಜಿಲ್ಲಾ ನೀರಾವರಿ ಹೋರಾಟ ಸಮಿತಿ ಆಗ್ರಹ .!ದೇಶದಲ್ಲಿ ರಾಜ್ಯದ ಐತಿಹಾಸಿಕ ನಿರ್ಧಾರ.! 56 ಸಾವಿರ ಹುದ್ದೆಗಳ ಭರ್ತಿ..!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 03-03-2026.!