LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಂಗಳೂರಿಗರೆ ಎಚ್ಚರ: ಮುಂದಿನ ಮೂರು ಗಂಟೆಯೊಳಗೆ ಭಾರೀ ಮಳೆ.!

 

ಬೆಂಗಳೂರು : ಇದೀಗ ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನ ಜನ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ನೆನ್ನೆ ರಾತ್ರಿ ಸುರಿದ ಮಳೆಗೆ ಹಲವೆಡೆ ಮರಗಳು ಧರೆಗೆ ಉರುಳಿವೆ. ಮಹದೇವಪುರ, ಬೊಮ್ಮನಹಳ್ಳಿ ಬಿಟಿಎಂ ಲೇಔಟ್, ಬಾಪೂಜಿ ನಗರದಲ್ಲಿ ಮರಗಳು ಧರೆಗೆ ಉರುಳಿ ಅವಾಂತರ ಸೃಷ್ಟಿಯಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಭಾರತ-ಪಾಕ್ ನಡುವೆ ನೇರ ಮಾತುಕತೆ ಮೂಲಕ ಕದನವಿರಾಮ'- ಜೈಶಂಕರ್ ಸ್ಪಷ್ಟನೆಪಾಕ್‌ ಪರ ಬೇಹುಗಾರಿಕೆ ಕೇಸ್‌: ಜ್ಯೋತಿ ಮಲ್ಹೊತ್ರಾಗೆ ನಾಲ್ಕು ದಿನ ಪೊಲೀಸ್ ಕಸ್ಟಡಿ ವಿಸ್ತರಣೆವಾಷಿಂಗ್ಟನ್ ಡಿಸಿಯಲ್ಲಿ ಗುಂಡಿನ ದಾಳಿ; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಸಾವು..!SBI ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳ ಭರ್ತಿಗೆ ಪದವೀಧರ ಅಭ್ಯರ್ಥಿಗಳಿಂದ ಆಹ್ವಾನಕೋಮು, ದ್ವೇಷ ಭಾಷಣ ಕೇಸ್ : ಶಾಸಕ ಹರೀಶ್ ಪೂಂಜಾಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್ಮೈಸೂರು ಸ್ಯಾಂಡಲ್ ಸೋಪ್‌ಗೆ ರಾಯಭಾರಿಯಾಗಿ ನಟಿ ತಮನ್ನಾ ನೇಮಕ; ಸಾಮಾಜಿಕ ಜಾಲತಾಣದಲ್ಲಿ ಟೀಕೆ'ಭಾರತದ ನ್ಯಾಯಯುತವಾದ ನೀರಿನ ಪಾಲನ್ನು ಪಾಕ್ ಪಡೆಯುವುದಿಲ್ಲ'- ಮೋದಿಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಮಿಂಚಿದ ಬಾಲಿವುಡ್ ಬೆಡಗಿ ಐಶ್ವರ್ಯಾ ರೈ'ರನ್ಯಾಗೆ ಪರಮೇಶ್ವರ್‌ 15- 20 ಲಕ್ಷ ರೂ. ನೀಡಿದ್ದಾರಂತೆ'- ಡಿಕೆಶಿಕನ್ನಡವನ್ನೇ ಮಾತಾಡಲ್ಲ ಎಂದ ಎಸ್‌ಬಿಐ ಮಹಿಳಾ ಮ್ಯಾನೇಜರ್‌: ಕನ್ನಡಿಗರ ಆಕ್ರೋಶ  ಬೆನ್ನಲ್ಲೇ ವರ್ಗಾವಣೆ