LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನಕಚೇರಿಯಲ್ಲಿ ಈ ಕೆಲಸಗಳಿಗೆ ಅರ್ಜಿ ಸಲ್ಲಿಸಬಹುದು.

 

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗಳೂರು ಕೇಂದ್ರ ಕಛೇರಿಯಲ್ಲಿ ಲಭ್ಯವಿರುವ ಕೆಳಕಂಡ ಹುದ್ದೆಗಳಿಗೆ  ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ.

  1. ಗಣಕ ಸಹಾಯಕರು – ಕಂಪ್ಯೂಟರಿನ ಪ್ರಾಥಮಿಕ ತಿಳಿವಳಿಕೆ ಹೊಂದಿರ ಬೇಕು, ಕನ್ನಡವನ್ನು ತಪ್ಪಿಲ್ಲದೆ ಬೆರಳಚ್ಚು ಮಾಡಲು ಬರಬೇಕು. ಪುಟ ವಿನ್ಯಾಸ – ಕಛೇರಿ ಪತ್ರ ವ್ಯವಹಾರದ ತಿಳಿವಳಿಕೆ ಅಪೇಕ್ಷಣೀಯ

  2. ಕಛೇರಿ ಸಹಾಯಕರು – ಕಂಪ್ಯೂಟರಿನ ಪ್ರಾಥಮಿಕ ತಿಳಿವಳಿಕೆ, ಕನ್ನಡದಲ್ಲಿ ಸಂವಹನ ನಡೆಸುವ ಕೌಶಲ್ಯ, ಕಛೇರಿ ಕಾರ್ಯ ನಿರ್ವಹಣೆ ಕುರಿತ ತಿಳುವಳಿಕೆ ಅಪೇಕ್ಷಣೀಯ

  3. ಲೆಕ್ಕ ಪತ್ರ ಸಹಾಯಕರು – ಕಂಪ್ಯೂಟರ್ ಜ್ಞಾನದ ಜೊತೆಗೆ ಟ್ಯಾಲಿ ಗೊತ್ತಿರ ಬೇಕು, ಲೆಕ್ಕ ಪತ್ರ ನಿರ್ವಹಿಸಿರುವ ಅನುಭವ ಇರಬೇಕು

  4. ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣಗಳಿಗೆ ತಾಂತ್ರಿಕ ನಿರ್ವಾಹಕರು – ಸಭಾಂಗಣಗಳ ಧ್ವನಿ ಮತ್ತು ಬೆಳಕಿನ ನಿರ್ವಹಣೆಯಲ್ಲಿ ಪರಿಣಿತಿಯನ್ನು ಪಡೆದಿರಬೇಕು.


ಈ ಉದ್ಯೋಗವು ತಾತ್ಕಾಲಿಕವಾದದ್ದಾಗಿರುತ್ತದೆ. ಸಂಪೂರ್ಣವಾಗಿ ಕನ್ನಡವನ್ನು ಓದಲು – ಬರೆಯಲು ಮತ್ತು ಸಂವಹನ ನಡೆಸಲು ಬರುವವರಿಗೆ ಮಾತ್ರ ಅವಕಾಶ. ಇದು ಕನ್ನಡದ ಮೇಲಿನ ಪ್ರೀತಿ ಮತ್ತು ಗೌರವದಿಂದ ಮಾಡುವ ಕೆಲಸವಾಗಿದ್ದು ಇಲ್ಲಿ ಗೌರವ ಧನವನ್ನು ನೀಡಲಾಗುವುದು. ಯುವಕರಿಗೆ ಆದ್ಯತೆ ಇದ್ದರೂ ಇತ್ತೀಚೆಗೆ ನಿವೃತ್ತಿಯಾದವರೂ ಅರ್ಜಿ ಸಲ್ಲಿಸ ಬಹುದು, ಸಮಂಜಸ ವೃತ್ತಿ ಅನುಭವವನ್ನು ಇಂತಹ ಸಂದರ್ಭದಲ್ಲಿ ಪರಿಗಣಿಸಲಾಗುವುದು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್‌ ಸಂಖ್ಯೆಗಳ ವಿವರ ಪರಿಶೀಲನೆಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆಮದುವೆಗೆ ಸಿಗಲಿದೆ 60,000 ಸಹಾಯಧನ | ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿ