LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಭಾರತದ ಡಿಜಿಟಲೀಕರಣದಲ್ಲಿ 'Google' 10 ಬಿಲಿಯನ್ ಹೂಡಿಕೆ' ಮಾಡಲಿದೆ: ಸಿಇಒ ಸುಂದರ್ ಪಿಚೈ

ವಾಷಿಂಗ್ಟನ್ ಡಿಸಿ : ಭಾರತದ ಡಿಜಿಟಲೀಕರಣ ನಿಧಿಯಲ್ಲಿ ಗೂಗಲ್​ 10 ಶತಕೋಟಿ ಡಾಲರ್ ಹೂಡಿಕೆ ಮಾಡುತ್ತಿದೆ ಎಂದು ಗೂಗಲ್ ಮತ್ತು ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಹೇಳಿದ್ದಾರೆ. ವಾಷಿಂಗ್ಟನ್ ಡಿಸಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ನಂತರ ಅವರು ಈ ಮಹತ್ವದ ಘೋಷಣೆ ಮಾಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಪಿಚೈ "ಐತಿಹಾಸಿಕ ಅಮೆರಿಕ ಭೇಟಿ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿರುವುದು ಸಂತಸವಾಗಿದೆ. ಭಾರತದ ಡಿಜಿಟಲೀಕರಣ ನಿಧಿಯಲ್ಲಿ ಗೂಗಲ್ 10 ಬಿಲಿಯನ್ ಡಾಲರ್ ಹೂಡಿಕೆ ಮಾಡುತ್ತಿದೆ ಎಂದು ನಾವು ಪ್ರಧಾನಿಯೊಂದಿಗೆ ಮಾಹಿತಿ ಹಂಚಿಕೊಂಡಿದ್ದೇವೆ. ಡಿಜಿಟಲ್ ಇಂಡಿಯಾ ಇತರ ದೇಶಗಳಿಗೆ ಬ್ಲೂಪ್ರಿಂಟ್ ಆಗಿ ಕಾರ್ಯನಿರ್ವಹಿಸುತ್ತದೆ" ಎಂದು ಪಿಚೈ ಇದೇ ವೇಳೆ ಗುಣಗಾನ ಮಾಡಿದರು. ನಾವು ಇಂದು ನಮ್ಮ ಜಾಗತಿಕ ಫಿನ್‌ಟೆಕ್ ಕಾರ್ಯಾಚರಣೆ ಕೇಂದ್ರವನ್ನು ಗಿಫ್ಟ್ ಸಿಟಿ ಗುಜರಾತ್‌ನಲ್ಲಿ ತೆರೆಯುವುದಾಗಿ ಘೋಷಿಸುತ್ತಿದ್ದೇವೆ ಎಂದು ಹೇಳಲು ಉತ್ಸುಕರಾಗಿದ್ದೇವೆ. ಭಾರತದಲ್ಲಿ ಗಮನಾರ್ಹವಾಗಿ ಗುಜರಾತ್ ಇಂಟರ್ನ್ಯಾಷನಲ್ ಫೈನಾನ್ಸ್ ಟೆಕ್-ಸಿಟಿಯು ಗಾಂಧಿನಗರದಲ್ಲಿ ನಿರ್ಮಾಣವಾಗುತ್ತಿರುವ ವ್ಯಾಪಾರ ಕೇಂದ್ರವಾಗಿದೆ. ಡಿಜಿಟಲ್ ಇಂಡಿಯಾದ ಬಗ್ಗೆ ಪ್ರಧಾನಿಯವರ ಹೊಂದಿರುವ ದೃಷ್ಟಿಕೋನ ಶ್ಲಾಘನೀಯ. ಈಗ ನಾನು ಅದನ್ನು ಇತರ ದೇಶಗಳು ಅನುಸರಿಸಬಹುದಾದ ನೀಲನಕ್ಷೆಯಾಗಿ ನೋಡುತ್ತೇನೆ ಎಂದು ಪಿಚೈ ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾಕುಡಿಯುವ ನೀರಿನ ತೆರಿಗೆ ಹೆಚ್ಚಳ- ಜನರಿಗೆ ಶಾಕ್ ನೀಡಿದ ಸರ್ಕಾರ'ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ'-ಡಿಕೆಶಿ'ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ'- ಸಿಎಂ ಸಿದ್ದರಾಮಯ್ಯದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷನಿಗೆ ಆಹ್ವಾನಬರಪರಿಹಾರ: ನಾಳೆ ಅಮಿತ್‌ ಷಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ- ಸಿಎಂ