LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭಾರತೀಯ ಸೇನೆಗೆ ಸೇರ ಬಯಸುವವರಿಗೆ ಸುವರ್ಣ ಅವಕಾಶ: ಆಯ್ಕೆಗೆ ಮಾರ್ಗದರ್ಶನ ಹಾಗೂ ತರಬೇತಿ

ಮಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಭಾರತೀಯ ಸೇನೆ ಅಥವಾ ಇತರ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ನೀಡುತ್ತಿದೆ.

ಉಚಿತವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ನ. 22 ಕೊನೆಯ ದಿನಾಂಕವಾಗಿದೆ. ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd. karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 805077000 ಹಾಗೂ ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ, ರಜತಾದ್ರಿ, ಮಣಿಪಾಲ (0820-2574881) ಅಥವಾ ದಕ್ಷಿಣ ಕನ್ನಡ ಜಿಲ್ಲೆಯವರು ಆನೆಗುಂಡಿ ರಸ್ತೆ, ಬಿಜೈ ಕಾಪಿಕಾಡ್, ಮಂಗಳೂರು ತಾಲೂಕು, 575004 ಇಲ್ಲಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ: -ಸಿದ್ಧರಾಮೇಶ್ವರ .!ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ಅಂಬೇಡ್ಕರ್.! ಹೆಚ್. ಆಂಜನೇಯಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳು ಸೇರಿ ಒಟ್ಟು 257 ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅರಣ್ಯ ಭೂಮಿಗಳ ಕ್ರೂಢೀಕೃತ ದಾಖಲೆ: ಜಂಟಿ ಮೋಜಿಣಿ ನಡೆಸಿ ಗಡಿ ಗುರುತಿಸಿ; ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆಧರ್ಮಸ್ಥಳದಲ್ಲಿ ತನಿಖೆ; ಧರ್ಮ ದ್ರೋಹಿ ಚಟುವಟಿಕೆ.! ಎಸ್ ಲಿಂಗಮೂರ್ತಿಸರ್ಕಾರ ನಿವೃತ್ತ ನೌಕರರಿಗೆ ಸಂಧ್ಯಾ ಕಿರಣ ಯೋಜನೆ ಜಾರಿ ಮಾಡಲಿ : ಡಾ.ಎಲ್ ಬೈರಪ್ಪಬಂಡೀಪುರದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನ ಮೇಲೆ ಕಾಡಾನೆ ದಾಳಿರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ 30 ಸಂಸದರು ದೆಹಲಿ ಪೊಲೀಸರ ವಶಕ್ಕೆಸಚಿವ ಕೆ.ಎನ್. ರಾಜಣ್ಣ ರಾಜೀನಾಮೆ? ರಾಹುಲ್ ಗಾಂಧಿ ಹೇಳಿಕೆಗೆ ಅಸಹಕಾರ ತೋರಿದ್ದ ಸಹಕಾರ ಸಚಿವಸಂಚಾರ ವ್ಯವಸ್ಥೆ ಸರಿಪಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಬೆಂಗಳೂರಿನ ಪುಟಾಣಿ