LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭೂಕುಸಿತದ ವೇಳೆ ಗುಡ್ಡದಿಂದ ವಾಹನಗಳ ಮೇಲೆ ಉರುಳಿದ ಬಂಡೆ- ನಾಲ್ವರು ದುರ್ಮರಣ

ಉತ್ತರಾಖಂಡ: ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತದ ವೇಳೆ ಗುಡ್ಡದಿಂದ ಬೃಹತ್‌ ಬಂಡೆ ಉರುಳಿ ಕಾರು ಜಖಂಗೊಂಡು ನಾಲ್ವರು ಸಾವನ್ನಪ್ಪಿದ್ದ ಘಟನೆ ನಡೆದಿದೆ. ಅಪಘಾತದಲ್ಲಿ ಇತರ ಆರು ಮಂದಿ ಗಾಯಗೊಂಡಿದ್ದಾರೆ.

ಸೋಮವಾರ ರಾತ್ರಿ ಯಾತ್ರಾರ್ಥಿಗಳು ಗಂಗೋತ್ರಿಯಿಂದ ಉತ್ತರಕಾಶಿ ಜಿಲ್ಲೆಯ ಸುನಗರ ಪ್ರದೇಶದ ಬಳಿ ಹಿಂದಿರುಗುತ್ತಿದ್ದಾಗ ಅಪಘಾತ ನಡೆದಿದೆ. ಸ್ಥಳೀಯರ ಸಹಾಯದಿಂದ ತಡರಾತ್ರಿ ಹಲವು ಪ್ರಯಾಣಿಕರನ್ನು ರಕ್ಷಿಸಲಾಯಿತು. ನಿರಂತರವಾಗಿ ಬೀಳುತ್ತಿದ್ದ ಬಂಡೆಗಳಿಂದಾಗಿ ರಕ್ಷಣಾ ಕಾರ್ಯಾಚರಣೆ ಕೂಡ ಸ್ಥಗಿತಗೊಲಿಸಲಾಗಿದೆ. ಮೂರು ವಾಹನಗಳು ಅವಶೇಷಗಳಡಿ ಸಿಲುಕಿವೆ ಎಂದು ವಿಪತ್ತು ಸ್ವಯಂಸೇವಕ ರಾಜೇಶ್ ಕುಮಾರ್ ಹೇಳಿದ್ದಾರೆ.

https://bcsuddi.com/%e0%b2%87%e0%b2%a8%e0%b3%8d%e0%b2%ae%e0%b3%81%e0%b2%82%e0%b2%a6%e0%b3%86-%e0%b2%b5%e0%b2%be%e0%b2%b0%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%8e%e0%b2%b0%e0%b2%a1%e0%b3%81-%e0%b2%a6/

ಭಾರೀ ಮಳೆಯಿಂದಾಗಿ ಬಂದರಕೋಟ್ ಬಳಿ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತಗೊಂಡಿದೆ. ಉತ್ತರ ಭಾರತದ ರಾಜ್ಯಗಳಲ್ಲಿ ಮಳೆ ಮುಂದುವರಿದಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಧಾರಾಕಾರ ಸುರಿಯುವ ಮಳೆಯಿಂದ ಡೆಹ್ರಾಡೂನ್, ತೆಹ್ರಿ, ಚಮೋಲಿ, ಪೌರಿ, ಬಾಗೇಶ್ವರ್, ನೈನಿತಾಲ್, ಅಲ್ಮೋರಾ ಮತ್ತು ರುದ್ರಪ್ರಯಾಗದಲ್ಲಿ ಶಾಲೆಗಳಿಗೆ ರಜೆ ಘೋಷಿಸಲು ಆದೇಶಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2024 ಜನವರಿ ಸಿಂಹ ರಾಶಿಯವರಿಗೆ ಅದೃಷ್ಟ ಖುಲಾಯಿಸುತ್ತದೆ ಹಣಕಾಸಿನ ವಿಚಾರದಲ್ಲಿ ಚಮತ್ಕಾರವೇ ನಡೆಯುತ್ತದೆ!----ಸಿದ್ಧರಾಮೇಶ್ವರ ಅವರ ವಚನ …!ಪಾಕಿಸ್ತಾನದ 'ಭಯೋತ್ಪಾದನೆ' ಆಟಕ್ಕೆ ಭಾರತ ಅವಕಾಶ ನೀಡುವುದಿಲ್ಲ’- ಎಸ್.ಜೈಶಂಕರ್ರಾಮಮಂದಿರ ಉದ್ಘಾಟನೆಗೆ ಕೇಂದ್ರ ಸರ್ಕಾರ ರಜೆ ಘೋಷಿಸಲಿ - ಸಿಎಂ ಸಿದ್ದರಾಮಯ್ಯಹಸಮಣೆ ಏರಲು ಸಜ್ಜಾದ 'ಗಿಲ್ಲಿ’ ನಟಿ ರಾಕುಲ್​ ಪ್ರೀತ್​ ಸಿಂಗ್ದೇಶದಲ್ಲಿ 573 ಹೊಸ ಕೋವಿಡ್- 19 ಪ್ರಕರಣ ಪತ್ತೆ; ರಾಜ್ಯದಲ್ಲಿ ಒಂದು ಸಾವು'ಸಿಎಂ ಸಿದ್ದರಾಮಯ್ಯರು ರಾಮನ ಆದರ್ಶ, ಜನಾನುರಾಗ ಪಡೆಯಲಿ' - ಸುಬುಧೇಂದ್ರ ತೀರ್ಥರುರಾಮ ಜನ್ಮಭೂಮಿ ಹೋರಾಟಗಾರನ ಬಂಧನವನ್ನ ಸಮರ್ಥಿಸಿಕೊಂಡ ಸಿಎಂ ಸಿದ್ಧರಾಮಯ್ಯಮದ್ಯ ಪ್ರಿಯರಿಗೆ ಶಾಕ್ ಕೊಟ್ಟ ಅಬಕಾರಿ ಇಲಾಖೆ - ಮದ್ಯದ ದರದಲ್ಲಿ ಏರಿಕೆ‌ಕರಸೇವಕರ ಬಂಧನ ಖಂಡಿಸಿ ನಾಳೆ ರಾಜ್ಯವ್ಯಾಪಿ ಪ್ರತಿಭಟನೆ