ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿ ಡಾ.ಸಂತೋಷ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಚಿಕ್ಕಬಳ್ಳಾಪುರದ ಉಪವಿಭಾಗಾಧಿಕಾರಿಯಾಗಿದ್ದ ಡಾ.ಜಿ.ಸಂತೋಷ್ ಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮತ್ತು ಅಪರ ದಂಡಾಧಿಕಾರಿ ಹುದ್ದೆಗೆ ನಿಯುಕ್ತಿಗೊಳಿಸಿ ಸರಕಾರ ಶುಕ್ರವಾರ ಆದೇಶ ನೀಡಿದೆ.
https://bcsuddi.com/%e0%b2%aa%e0%b3%81%e0%b2%a4%e0%b3%8d%e0%b2%a4%e0%b3%82%e0%b2%b0%e0%b3%81-%e0%b2%ae%e0%b2%be%e0%b2%9c%e0%b2%bf-%e0%b2%b8%e0%b2%9a%e0%b2%bf%e0%b2%b5-%e0%b2%b5%e0%b2%bf%e0%b2%a8%e0%b2%af%e0%b3%8d/
ದ.ಕ.ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿದ್ದ ಎಚ್.ಕೃಷ್ಣಮೂರ್ತಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಹುದ್ದೆ ಖಾಲಿಯಾಗಿತ್ತು. ಹೀಗಾಗಿ ಡಾ. ಸಂತೋಷ ಕುಮಾರ್ ಅವನ್ನು ಖಾಲಿ ಇದ್ದ ಹುದ್ದೆಗೆ ನೇಮಕ ಮಾಡಲಾಗಿದೆ.