LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು: ಪತ್ರಕರ್ತ, ಪತ್ರಿಕೋದ್ಯಮ ಪ್ರಾಧ್ಯಾಪಕ ನಿಧನ

ಮಂಗಳೂರು: ನಿವೃತ್ತ ಪತ್ರಕರ್ತ ಹಾಗೂ ಬೆಂಗಳೂರಿನ ಸೈಂಟ್‌ ಪಾವ್ಲ್‌ಸ್‌ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ಅಸಿಸ್ಟಂಟ್‌ ಪ್ರೊಫೆಸರ್‌ ಆಗಿದ್ದ ಪಾವ್ಲ್‌ ಬೆಂಜಮಿನ್‌ ಅವರು ನಿಧನ ಹೊಂದಿದ್ದಾರೆ.

ಮೈಸೂರು ಸಮೀಪದ ಕೊಳ್ಳೇಗಾಲ ನಿವಾಸಿಯಾಗಿದ್ದ ಅವರು ಮಂಗಳೂರಿನ ಸೈಂಟ್‌ ಅಲೋಶಿಯಸ್‌ ಕಾಲೇಜು ಮತ್ತು ಎಸ್‌ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿ.

https://bcsuddi.com/%e0%b2%ac%e0%b3%86%e0%b2%b3%e0%b3%8d%e0%b2%a4%e0%b2%82%e0%b2%97%e0%b2%a1%e0%b2%bf-%e0%b2%9f%e0%b2%bf%e0%b2%aa%e0%b3%8d%e0%b2%aa%e0%b2%b0%e0%b3%8d-%e0%b2%a1%e0%b2%bf%e0%b2%95%e0%b3%8d/

ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿದ್ದ ಅವರು ಮಂಗಳೂರಿನ ವೆಬ್‌ಸೈಟ್‌ ಗಳಲ್ಲಿ ಮತ್ತು ಪತ್ರಿಕೆಯಲ್ಲಿ ಕೆಲವು ವರ್ಷ ಸೇವೆ ಸಲ್ಲಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾರ್ಮಿಕನ ಕಾಲಿಗೆ ಸರಪಳಿ ಹಾಕಿ ಜೀತಕ್ಕಿಟ್ಟ ಮಾಲೀಕ- ಕಾರ್ಮಿಕನ ರಕ್ಷಣೆಪೈಪ್ ನಲ್ಲಿ ಅಮೋನಿಯಾ ಗ್ಯಾಸ್‌ ಸೋರಿಕೆ- ಆರು ಮಂದಿ ಅಸ್ವಸ್ಥಜ.1 ಇಸ್ರೋದಿಂದ ಬ್ಲಾಕ್ ಹೋಲ್ ಅಧ್ಯಯನಕ್ಕೆ ಹೊಸ ಉಪಗ್ರಹ ಉಡಾವಣೆಸಿಎಂ ಗೆ ಅವಹೇಳನ ಮಾಡಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲು..!ಹೊಟೇಲ್ ವೇಟರ್ ಆದ ಉರ್ಫಿ ಜಾವೇದ್.!ವಿಜ್ಞಾನ ಕೇಂದ್ರಗಳು, ತಾರಾಲಯಗಳಿಗೆ ಏಕರೂಪದ ವಿನ್ಯಾಸ ರಚನೆ: ಸಚಿವ ಭೋಸರಾಜುಬಹಳ ದಿನಗಳಿಂದ ಕಾಯುತ್ತಿದ್ದರು ಸ್ವಂತ ಮನೆ ಭಾಗ್ಯ ಸಿಗುತ್ತಿಲ್ಲವೇ..? ಇಂತಹ ಯಂತ್ರವನ್ನು ಈ ಸ್ಥಳದಲ್ಲಿ ಇರಿಸಿ!ಆಗ್ರಾ- ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಸರಣಿ ಅಪಘಾತ- ಓರ್ವ ಸಾವು, ಹಲವು ಮಂದಿಗೆ ಗಾಯದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಸ್ಫೋಟಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನ ಸುಟ್ಟುಹಾಕಿದ ತಂದೆ