LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು: ಹಿಂದೂ ಯುವತಿಯರು, ಭಜನೆ ಬಗ್ಗೆ ಅವಹೇಳನ, ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅರೆಸ್ಟ್

ಮಂಗಳೂರು : ಬಿಲ್ಲವ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಪಂಜ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ಧ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಅ. 18ರಂದು ಪ್ರತಿಭಟನೆ ನಡೆಸಿದ್ದು, ಇದರ ಬೆನ್ನಲ್ಲೇ ಬೆಳ್ಳಾರೆ ಪೊಲೀಸರು ಆರೋಪಿತ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.


ಪುತ್ತೂರಿನಲ್ಲಿ ಡಿವೈಎಸ್ಪಿ ಕಚೇರಿ ಮುಂಭಾಗದಲ್ಲಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಆರೋಪಿತ ಸಂಜೀವ ಪೂಜಾರಿಯನ್ನು ಸಂಜೆಯೊಳಗೆ ಬಂಧಿಸಬೇಕು ಎಂದು ಆಗ್ರಹ ಮಾಡಿದ್ದಾರೆ. ಇದರ ಬೆನ್ನಲ್ಲೇ ಆರೋಪಿ ಅಧಿಕಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ.


ಬಿಲ್ಲವ ಸಮಾಜದ ಒಂದು ಲಕ್ಷ ಯುವತಿಯರು ಸೂಳೆಯರಿದ್ದಾರೆ, ಇದಕ್ಕೆ ತನ್ನಲ್ಲಿ ಹತ್ತು ಸಾವಿರದಷ್ಟು ದಾಖಲೆ ಇದೆ ಎಂದು ಮಾತನಾಡಿದ್ದ ಸಂಜೀವ ಪೂಜಾರಿಯವರ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಬೆಳ್ಳಾರೆ ಮತ್ತು ಮೂಡುಬಿದ್ರೆ ಠಾಣೆಗೆ ದೂರು ನೀಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೈಕೊಟ್ಟ ಗೂಗಲ್‌ ಮ್ಯಾಪ್ -ಮಿಸ್‌ ಆಯ್ತು ಮದುವೆ ಮುಹೂರ್ತಕಾಂಗ್ರೆಸ್ ಸರಕಾರದ ಧೋರಣೆಯೇ ಹಿಂದೂಗಳ ಹತ್ಯೆಗೆ ಕಾರಣ- ಬಿ.ವೈ.ವಿಜಯೇಂದ್ರಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತತಕ್ಷಣವೇ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ. ಚೌಟ ಪತ್ರಸುಹಾಸ್ ಶೆಟ್ಟಿ ಹತ್ಯೆ ವಿಚಾರ: ಅಪರಾಧಿಗಳನ್ನು ಪತ್ತೆ ಹಚ್ಚಿ ಬಂಧಿಸಿ ಕಾನೂನಿನ ಪ್ರಕಾರ ಕ್ರಮಕ್ಕೆ ಸಿಎಂ ಸೂಚನೆಸುಹಾಸ್‌ ಶೆಟ್ಟಿ ಹತ್ಯೆ ಕೇಸ್‌ ಬೆನ್ನಲ್ಲೇ ಉಡುಪಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನಎಫ್‌ಎಂ ರೇಡಿಯೋ ಕೇಂದ್ರಗಳಲ್ಲಿ ಭಾರತೀಯ ಹಾಡುಗಳನ್ನು ನಿಷೇಧಿಸಿದ ಪಾಕ್‌ಭಾರತದ ಮನರಂಜನಾ ಕಂಟೆಂಟ್‌ಗಳನ್ನ ನಿಷೇಧಿಸಿದ ಪಾಕಿಸ್ತಾನಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ - ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯಸ್ಪೀಕರ್‌ ಯುಟಿ ಖಾದರ್‌ಗೆ ಭೂಗತ ಜಗತ್ತಿನಿಂದ ಜೀವ ಬೆದರಿಕೆಸುಹಾಸ್ ಶೆಟ್ಟಿ ಪ್ರಕರಣ: ತನಿಖೆಯನ್ನು NIAಗೆ ವರ್ಗಾಯಿಸಲು ಆಗ್ರಹ