LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮತ್ತೆ ಡೊನಾಲ್ಡ್ ಟ್ರಂಪ್‌ ಮೇಲೆ ಗುಂಡಿನ ದಾಳಿ- ಬೆಂಬಲಿಗರಲ್ಲಿ ಆತಂಕ

ವಾಷಿಂಗ್ಟನ್ : ಅಮೆರಿಕದ ಅಧ್ಯಕ್ಷೀಯ ಚುನಾವಣಾ ಅಭ್ಯರ್ಥಿತಾಗಿರುವ ಡೊನಾಲ್ಡ್ ಟ್ರಂಪ್ ಅವರ ಮೇಲೆ ಮತ್ತೆ ಗುಂಡಿನ ದಾಳಿ ನಡೆದಿದೆ.

ಫ್ಲೋರಿಡಾದ ಗಾಲ್ಫ್ ಕ್ಲಬ್ ನಲ್ಲಿದ್ದ ಟ್ರಂಪ್ ಮೇಲೆ ಅಜ್ಞಾತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಆದರೆ, ಟ್ರಂಪ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದೇ ವರ್ಷ ಜುಲೈ 13ರಂದು ಅವರ ಮೇಲೆ ಅಮೆರಿಕದ ಪೆನ್ಸಿಲ್ವೇನಿಯಾದಲ್ಲಿರುವ ಬಟ್ಲರ್ ಎಂಬಲ್ಲಿ ಗುಂಡಿನ ದಾಳಿಯಾಗಿತ್ತು. ಅಂದು ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ಟ್ರಂಪ್ ಅವರ ಮೇಲೆ ಸುಮಾರು 442 ಅಡಿಗಷ್ಟು ದೂರದಿಂದ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದ. ಅಂದು ಹಾರಿದ ಗುಂಡು ಅವರ ಬಲಕಿವಿಯ ತುದಿಗೆ ತಾಕಿ ರಕ್ತ ಸೋರಿಕೆಯಾಗಿತ್ತು, ಕೂದಲೆಳೆ ಅಂತರದಲ್ಲಿ ಟ್ರಂಪ್‌ ಪಾರಾಗಿದ್ದರು. ಇದಾದ ಕೆಲವೇ ದಿನಗಳ ನಂತರ ಇದೀಗ ಮತ್ತೊಂದು ಗುಂಡಿನ ದಾಳಿ ನಡೆದಿದೆ. ಹೀಗಾಗಿ ಟ್ರಂಪ್‌ ಬೆಂಬಲಿಗರ ಆತಂಕಕ್ಕೆ ಕಾರಣವಾಗಿದೆ.

ಫ್ಲೋರಿಡಾದ ಸ್ಥಳೀಯ ಕಾಲಮಾನ ಸೆ. 15ರಂದು ಸಂಜೆಯಲ್ಲಿ ಫ್ಲೋರಿಡಾದಲ್ಲಿರುವ ವೆಸ್ಟ್ ಪಾಮ್ ಬೀಚ್ ನಲ್ಲಿರುವ ತಮ್ಮದೇ ಗಾಲ್ಫ್ ಕ್ಲಬ್ ಆದ ಟ್ರಂಪ್ ಇಂಟರ್ ನ್ಯಾಷನಲ್ ಗಾಲ್ಫ್ ಕ್ಲಬ್‌ಗೆ ಟ್ರಂಪ್ ಆಗಮಿಸಿದ್ದರು. ತಮ್ಮ ಸ್ವಂತ ಗಾಲ್ಫ್ ಕ್ಲಬ್‌ಗೆ ಹೋಗಿದ್ದರು. ಗಾಲ್ಫ್ ಆಟ ಮುಗಿಸಿ ಇನ್ನೇನು ಮನೆಗೆ ಹೊರಡಬೇಕು ಎನ್ನುವಷ್ಟರಲ್ಲಿ ಅವರ ಮೇಲೆ ಗುಂಡಿನ ದಾಳಿ ನಡೆದಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣ ವೃತ್ತಿ ಬಿಟ್ಟು ಬೇರೆ ವ್ಯವಹಾರ ತೊಡಗಿದ ಶಿಕ್ಷಕರಿಗೆ ಶಿಸ್ತು ಕ್ರಮ.!ನಿಮ್ಮ ಮನೆಯಲ್ಲಿ ನಿಮ್ಮ ಪತಿ ಅಥವಾ ಪತ್ನಿ ನೀವು ಹೇಳಿದ ಮಾತು ಕೇಳುತ್ತಿಲ್ವಾ ಈ ಒಂದು ಕಡ್ಡಿಯಿಂದ ಹೀಗೆ ಮಾಡಿ ಸಾಕು ಆಮೇಲೆ ನೀವು ಹೇಳಿದ್ದನ್ನು ಎಲ್ಲವನ್ನು ಕೂಡ ಕೇಳುತ್ತಾರೆ .!ಕೇಂದ್ರ ಬಜೆಟ್‌ ಬಗ್ಗೆ ರಾಹುಲ್‌ ಗಾಂಧಿ ಪ್ರತಿಕ್ರಿಯೆ!ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಮತ್ತೊಂದು ಶೂಟೌಟ್ಕೇಂದ್ರ ಬಜೆಟ್ ಬಗ್ಗೆ ಸಿಎಂ ಹೇಳಿದ್ದು ಇದು.!ಜನಪರ ಯೋಜನೆಗಳ ಜಾರಿಗೆ ಸರ್ಕಾರ ಬದ್ದ : ಹೆಚ್.ಎಂ. ರೇವಣ್ಣಗ್ಯಾರಂಟಿ ಯೋಜನೆ: ಗೇಲಿ ಮಾಡಿದವರ ಬಾಯಿಂದಲೇ ಪ್ರಶಂಸೆ ಕೇಂದ್ರ ಬಜೆಟ್ 2025: ಈ ಬಾರಿಯ ಬಜೆಟ್‌ನಲ್ಲಿ ಯಾವುದು ಅಗ್ಗ-ಯಾವುದು ದುಬಾರಿಸಬ್ಕಾ ವಿಕಾಸ್  ಸಾಕಾರಗೊಳಿಸುವ ದೂರದೃಷ್ಟಿ ಬಜೆಟ್ : ಸಂಸದ ಗೋವಿಂದ ಎಂ ಕಾರಜೋಳ.!