ಮನೆಯ ಉತ್ತರ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಟ್ಟರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ಬರುತ್ತದೆ!
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ವಾಸ್ತುಶಾಸ್ತ್ರದ ಪ್ರಕಾರ ಪ್ರತಿಯೊಂದು ದಿಕ್ಕಿಗೂ ಒಂದು ವಿಭಿನ್ನವಾದ ಪ್ರಾಮುಖ್ಯತೆ ಇದೆ. ಮನೆಯಲ್ಲಿ ಕೆಲವೊಂದು ವಸ್ತುಗಳನ್ನು ನಿರ್ದಿಷ್ಟವಾದ ಸ್ಥಾನದಲ್ಲಿಡದೆ ಬೇರೆ ಕಡೆ ಇಟ್ಟರೆ ಅದರಿಂದ ಹೊರಬರುವ ನಕಾರಾತ್ಮಕ ಶಕ್ತಿಯು ಮನೆಯ ಸದಸ್ಯರ ಆರೋಗ್ಯದ ಮೇಲೆ ಹಾಗೂ ಅವರ ಮನಸ್ಸಿನ ಮೇಲೆ ಪ್ರಭಾವವನ್ನು ಬೀರುತ್ತದೆ. ಈ ಕಾರಣದಿಂದ ಮನೆಯಲ್ಲಿ ದ್ವೇಷ, ಜಗಳಗಳು ನಡೆಯಲು ಪ್ರಾರಂಭವಾಗುತ್ತದೆ. ಯಾವಾಗ ಮನೆಯಲ್ಲಿ ಪ್ರತಿನಿತ್ಯ ಕಲಹಗಳು ಪ್ರಾರಂಭವಾಗುತ್ತದೆ ಆಗ ಮನೆಯಲ್ಲಿ ದರಿದ್ರತನ ಶುರುವಾಗಲು ಪ್ರಾರಂಭವಾಗುತ್ತದೆ.
ಉತ್ತರದಿಕ್ಕಿನಲ್ಲಿ ಕೆಲವೊಂದು ವಸ್ತುಗಳನ್ನು ಇಡುವುದರಿಂದ ಧನ ಸಂಪತ್ತನ್ನು ವೃದ್ಧಿಸಿಕೊಳ್ಳುವ ದಾರಿಗಳು ತೆರೆಯುತ್ತದೆ, ಹಾಗಾದರೆ ಮನೆಯ ಉತ್ತರದಿಕ್ಕಿನಲ್ಲಿ ಯಾವ ವಸ್ತುಗಳನ್ನು ಇಡಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ತುಳಸಿ ಸಸ್ಯವು ಎಲ್ಲರಿಗೂ ತಿಳಿದಿರುವ ಹಾಗೆ ತುಂಬಾ ಪವಿತ್ರವಾದ ಸಸ್ಯವಾಗಿದೆ. ತುಳಸಿ ಸಸ್ಯವನ್ನು ತಾಯಿ ಲಕ್ಷ್ಮೀದೇವಿಯ ಸ್ವರೂಪ ಎಂದು ತಿಳಿಯಲಾಗಿದೆ. ಆದ್ದರಿಂದ ತುಳಸಿ ಸಸ್ಯವನ್ನು ಮನೆಯ ಉತ್ತರ ದಿಕ್ಕಿನಲ್ಲಿ ಇಟ್ಟರೆ ವ್ಯಕ್ತಿಯ ಜೀವನದಲ್ಲಿರುವ ಆರ್ಥಿಕ ಸಮಸ್ಯೆ ದೂರವಾಗುತ್ತದೆ ಮತ್ತು ಪತಿ-ಪತ್ನಿಯರ ನಡುವಿನ ಸಂಬಂಧವು ಮತ್ತಷ್ಟು ಗಟ್ಟಿಯಾಗುತ್ತದೆ. ಮಹಿಳೆಯರು ತಮ್ಮ ಮುಖವನ್ನು ಉತ್ತರ ದಿಕ್ಕಿನಲ್ಲಿರುವ ಕನ್ನಡಿಯ ಕಡೆ ನೋಡಿಕೊಳ್ಳಬೇಕು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ರೀತಿ ಮಾಡುವುದರಿಂದ ತಾಯಿ ಲಕ್ಷ್ಮೀದೇವಿಯ ಕೃಪೆಯು ಅವರ ಮೇಲೆ ಸದಾ ಕಾಲ ಇರುತ್ತದೆ. ಉತ್ತರದಿಕ್ಕಿನಲ್ಲಿ ಕನ್ನಡಿಯನ್ನು ಇಡುವುದರಿಂದ ಮನೆಯಲ್ಲಿ ಸುಖ, ಶಾಂತಿ,ನೆಮ್ಮದಿ ಎಂಬುದು ನೆಲೆಸುತ್ತದೆ. ಇಷ್ಟೇ ಅಲ್ಲದೆ ಗಂಡನಿಗೆ ವ್ಯಾಪಾರದಲ್ಲಿ ಅಧಿಕ ಲಾಭ ಸಿಗುತ್ತದೆ.
ಒಂದು ವೇಳೆ ಆರ್ಥಿಕ ರೂಪದಿಂದ ಧನ ಸಂಪತ್ತನ್ನು ಗಳಿಸಬೇಕೆಂದರೆ ಮನೆಯಲ್ಲಿ ಉತ್ತರ ದಿಕ್ಕಿನ ಕಡೆಗೆ ಕುಬೇರ ದೇವರ ಮೂರ್ತಿಯನ್ನು ಇಡಬೇಕು. ಈ ರೀತಿ ಮಾಡುವುದರಿಂದ ಮನೆಯಲ್ಲಿ ಎಂದಿಗೂ ಧನ ಸಂಪತ್ತಿನ ಕೊರತೆಯು ಆಗುವುದಿಲ್ಲ. ಒಂದು ವೇಳೆ ಕುಬೇರ ದೇವರ ಮೂರ್ತಿ ಇಡಲು ಸಾಧ್ಯವಾಗದಿದ್ದರೆ ಅವರ ಚಿತ್ರಪಟವನ್ನು ಇಡಬಹುದು.
ಉತ್ತರ ದಿಕ್ಕನ್ನು ಸುಖ, ಶಾಂತಿ ಹಾಗೂ ನೆಮ್ಮದಿಯ ದಿಕ್ಕು ಎಂದು ತಿಳಿಯಲಾಗಿದೆ. ಆದ್ದರಿಂದ ಮೀನುಗಳ ಅಕ್ವೇರಿಯಂ ಅನ್ನು ಉತ್ತರ ದಿಕ್ಕಿನಲ್ಲಿ ಇಡಬಹುದು. ಈ ರೀತಿ ಮಾಡುವುದರಿಂದ ಭಗವಂತನಾದ ವಿಷ್ಣು ಹಾಗೂ ಲಕ್ಷ್ಮೀದೇವಿ ಕೃಪೆಯು ಸದಾ ಕಾಲ ನಿಮ್ಮ ಮೇಲೆ ಇರುತ್ತದೆ.ಉತ್ತರ ದಿಕ್ಕಿನಲ್ಲಿ ಮನಿಪ್ಲಾಂಟ್ ಗಿಡವನ್ನು ಇಡುವುದರಿಂದ ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಮತ್ತಷ್ಟು ಸುಧಾರಿಸಿಕೊಳ್ಳಬಹುದು.
ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್
ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.