LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಹರ್ಷಿ ವಾಲ್ಮೀಕಿ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

 

ಹೊಸಪೇಟೆ: ಪರಿಶಿಷ್ಟ ವರ್ಗ (ಎಸ್‌ಟಿ) ಸಮುದಾಯದ ಏಳಿಗೆಗಾಗಿ ಶ್ರಮಿಸಿದ ಅರ್ಹರಿಗೆ 2023-24ನೇ ಸಾಲಿನ ರಾಜ್ಯ ಮಟ್ಟದ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಶು ಅವರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವ ಅರ್ಹ ಸಾಧಕರು ಕನಿಷ್ಟ 35ವರ್ಷದೊಳಗೆ ಇರಬೇಕು, ಮರಣೋತ್ತರ ಪ್ರಶಸ್ತಿ ಪ್ರಧಾನ ಇರುವುದಿಲ್ಲ, ಅಪರಾಧ ಹಿನ್ನಲೆ ಇದ್ದವರನ್ನು ಪರಿಗಣಿಸುವುದಿಲ್ಲ, ಆಯ್ಕೆಯಾದ ಸಾಧಕರಿಗೆ 5 ಲಕ್ಷ ರೂ. ನಗದು, 20 ಗ್ರಾಂ ಚಿನ್ನದ ಪದಕ ನೀಡಿ ಗೌರವಿಸಲಾಗುತ್ತದೆ.

ಆಸಕ್ತ ಮತ್ತು ಅರ್ಹರು ತಮ್ಮ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಹಾಗೂ ಎರಡು ಭಾವಚಿತ್ರ ಜೊತೆ ಅರ್ಜಿ ನಮೂನೆ ಭರ್ತಿ ಮಾಡಿ ಸಮಾಜಿಕ, ಆರ್ಥಿಕ, ಸಾಹಿತ್ಯ ಅಥವಾ ಇತರೆ ಕ್ಷೇತ್ರಗಳ ಸಾಧನೆಯ ಭಾವಚಿತ್ರ ಮತ್ತು ದಾಖಲೆಯನ್ನು ಸೆ.30ರೊಳಗಾಗಿ ಹೊಸಪೇಟೆ ತಾಲ್ಲೂಕಿನ ಸಂಡೂರು ರಸ್ತೆಯಲ್ಲಿರುವ ವಿವೇಕಾನಂದ ನಗರದಲ್ಲಿರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕುಸ್ತಿಪಟುಗಳನ್ನು ಭೇಟಿಯಾದ ರಾಹುಲ್ ಗಾಂಧಿಕಾರ್ಮಿಕನ ಕಾಲಿಗೆ ಸರಪಳಿ ಹಾಕಿ ಜೀತಕ್ಕಿಟ್ಟ ಮಾಲೀಕ- ಕಾರ್ಮಿಕನ ರಕ್ಷಣೆಪೈಪ್ ನಲ್ಲಿ ಅಮೋನಿಯಾ ಗ್ಯಾಸ್‌ ಸೋರಿಕೆ- ಆರು ಮಂದಿ ಅಸ್ವಸ್ಥಜ.1 ಇಸ್ರೋದಿಂದ ಬ್ಲಾಕ್ ಹೋಲ್ ಅಧ್ಯಯನಕ್ಕೆ ಹೊಸ ಉಪಗ್ರಹ ಉಡಾವಣೆಸಿಎಂ ಗೆ ಅವಹೇಳನ ಮಾಡಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲು..!ಹೊಟೇಲ್ ವೇಟರ್ ಆದ ಉರ್ಫಿ ಜಾವೇದ್.!ವಿಜ್ಞಾನ ಕೇಂದ್ರಗಳು, ತಾರಾಲಯಗಳಿಗೆ ಏಕರೂಪದ ವಿನ್ಯಾಸ ರಚನೆ: ಸಚಿವ ಭೋಸರಾಜುಬಹಳ ದಿನಗಳಿಂದ ಕಾಯುತ್ತಿದ್ದರು ಸ್ವಂತ ಮನೆ ಭಾಗ್ಯ ಸಿಗುತ್ತಿಲ್ಲವೇ..? ಇಂತಹ ಯಂತ್ರವನ್ನು ಈ ಸ್ಥಳದಲ್ಲಿ ಇರಿಸಿ!ಆಗ್ರಾ- ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಸರಣಿ ಅಪಘಾತ- ಓರ್ವ ಸಾವು, ಹಲವು ಮಂದಿಗೆ ಗಾಯದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಸ್ಫೋಟ