LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಂದಿನ ಲೋಕಸಭಾ ಚುನಾವಣೆಗೆ ತಮಿಳುನಾಡಿನ ರಾಮನಾಥಪುರಂನಿಂದ ಮೋದಿ ಸ್ಪರ್ಧೆ

ನವದೆಹಲಿ: ಮುಂದಿನ ಚುನಾವಣೆಗೆ ಎಲ್ಲ ರಾಷ್ಟೀಯ ಪಕ್ಷಗಳು ಸಿದ್ಧತೆ ನಡೆಸುತ್ತಿದ್ದು, ಚುನಾವಣ ಕಣ ರಂಗೇರಲು ಆರಂಭವಾಗಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ 2024ರ ಲೋಕಸಭಾ ಚುನಾವಣೆಯಲ್ಲಿ ವಾರಣಾಸಿ ಜೊತೆಗೆ ತಮಿಳುನಾಡಿನ ರಾಮನಾಥಪುರಂನಿಂದಲೂ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ.

ಈ ಕುರಿತು ಜು.9 ರಂದು ನಡೆದ ಬಿಜೆಪಿ ಪ್ರಾದೇಶಿಕ ಸಮಾಲೋಚನಾ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮಾತನಾಡಿದ್ದಾರೆ. ದಕ್ಷಿಣ ಭಾರತದಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಯಾವುದಾದರೂ ಒಂದು ರಾಜ್ಯದಲ್ಲಿ ಮೋದಿ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ.

https://bcsuddi.com/%e0%b2%9c%e0%b3%81%e0%b2%b2%e0%b3%88-13%e0%b2%b0%e0%b2%82%e0%b2%a6%e0%b3%81-%e0%b2%ae%e0%b2%b9%e0%b2%a4%e0%b3%8d%e0%b2%b5%e0%b2%a6-%e0%b2%b0%e0%b2%be%e0%b2%9c%e0%b3%8d%e0%b2%af-%e0%b2%b8/

ಸಭೆಯಲ್ಲಿದ್ದವರು ತಮಿಳುನಾಡಿನ ರಾಮನಾಥ ಪುರವನ್ನು ಸೂಚಿಸಿದ್ದಾರೆ. ಮುಸ್ಲಿಂ ಮತಗಳೇ ಪ್ರಬಲವಾಗಿರುವ ರಾಮನಾಥ ಪುರದಲ್ಲಿ ಇಂಡಿಯನ್ ಮುಸ್ಲಿಂ ಲೀಗ್ ನ ಕೆ.ನವಸ್ಕಾನಿಯನ್ನು ಸೋಲಿಸಿದರೆ, ದಕ್ಷಿಣ ಭಾರತದಲ್ಲಿ ಒಂದು ಗಟ್ಟಿ ಸಂದೇಶ ರವಾನೆಯಾಗಲಿದೆ ಎಂಬುವುದು ಬಿಜೆಪಿಯ ಲೆಕ್ಕಚಾರವಾಗಿದೆ. ಭಾರತದ ವೇದಾಂತ ಕಂಪನಿ ಜತೆಗಿನ 1.61 ಲಕ್ಷ ಕೋಟಿ ಒಪ್ಪಂದ ರದ್ದುಗೊಳಿಸಿದ ತೈವಾನ್‌ನ ಫಾಕ್ಸ್‌ಕಾನ್‌
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ': ಸಿಎಂ ವ್ಯಂಗ್ಯ'ರಾಮ ಮಂದಿರ ವಿಚಾರವನ್ನು ಯಾರೂ ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ'- ಪ್ರಹ್ಲಾದ್ ಜೋಶಿಅಯೋಧ್ಯೆ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆದಕ್ಷಿಣ ಕನ್ನಡದ ನ್ಯಾಶನಲ್ ಹೈವೇ ಅಭಿವೃದ್ದಿ , 957.39 ಕೋ.ರೂ.ವೆಚ್ಚದ 2 ಯೋಜನೆಗಳಿಗೆ ಅನುಮೋದನೆ..!ಬೆಂಗಳೂರು-ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಜ. 17ರಿಂದ ಆರಂಭಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು :ರಾಜ್ಯದಲ್ಲಿ ಜ.2 ರಿಂದ ಲಸಿಕಾ ಅಭಿಯಾನವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿ..!ಇಂದೇ ಅರ್ಜಿಯನ್ನು ಸಲ್ಲಿಸಿಚಹಾದಂಗಡಿಗೆ ನುಗ್ಗಿದ ಟ್ರಕ್: 5 ಮಂದಿ ದುರ್ಮರಣ, ಹಲವರಿಗೆ ಗಾಯಮನೆಯಲ್ಲೇ ತಯಾರಿಸಿ ಇನ್ ಸ್ಟಂಟ್ ‘ಜಿಲೇಬಿ’ರಾಯರ ಮಠದಲ್ಲಿ ನಡೀತು ಪವಾಡ, ವೀಲ್ ಚೇರಲ್ಲಿ ಬಂದವಳು, ನಡೆದು ಹೋದಳು.!