LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ.!

 

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇ 8ರಂದು ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 40–50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಗುಡುಗು ಸಹಿತ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಇದೇ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ತುಮಕೂರು, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 30–40 ಕಿ.ಮೀ. ವೇಗದಲ್ಲಿ ಬಿರುಗಾಳಿ ಮತ್ತು ಗುಡುಗು ಸಹಿತ ಸಾಧಾರಣ ಮಳೆ ಬೀಳುವ ಸಂಭವವಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಏನೇ ಬಂದ್ರೂ ಎದುರಿಸ್ತೀನಿ ಎಂದ ಸಿಎಂ ಜಗ್ಗಿದ್ಯಾಕೆ? ಬಗ್ಗಿದ್ಯಾಕೆ?'- ಛಲವಾದಿ ನಾರಾಯಣಸ್ವಾಮಿಮೂಡಬಿದಿರೆ: ಡಿ. 10ರಿಂದ 15ರವರೆಗೆ ಆಳ್ವಾಸ್ ವಿರಾಸತ್ಸಾರ್ವಜನಿಕ ಸ್ಥಳಗಳಲ್ಲಿರುವ ಎಲ್ಲಾ ಧರ್ಮದ ಧಾರ್ಮಿಕ ಕಟ್ಟಡಗಳನ್ನು ನೆಲಸಮ ಮಾಡಬೇಕು- ಸುಪ್ರೀಂ ಕೋರ್ಟ್ ಆದೇಶನಾಳೆ (ಅ. 2) ರಂದು ಕೆಂಪು ಉಂಗುರದ ಸೂರ್ಯಗ್ರಹಣ – ಈ ರಾಶಿಯವರಿಗೆ ಎಚ್ಚರಿಕೆಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಅಲ್ಲೋಲ ಕಲ್ಲೋಲ..!'ಮುಡಾ ಸೈಟ್ ವಾಪಾಸ್ ನೀಡಿರುವುದು ಒಳ್ಳೆಯ ನಿರ್ಧಾರ' - ಪರಮೇಶ್ವರ್‌ಗ್ರಾಹಕರೇ ಎಚ್ಚರ: ನಿಷೇಧಿತ ಚೀನಿ ಬೆಳ್ಳುಳ್ಳಿ ಹಾವಳಿ..!1.5 ಲಕ್ಷ ರೂಪಾಯಿ ಮೌಲ್ಯದ ಐಫೋನ್‌ ಗಾಗಿ ಡೆಲಿವರಿ ಏಜೆಂಟ್‌ ಹತ್ಯೆಈ ಮಹಿಳೆಯರಿಗೆ ಬಂದಿಲ್ಲ ಗೃಹಲಕ್ಷ್ಮಿ ಹಣದ ಒಂದೇ ಒಂದು ಕಂತಿನ ಹಣನಟ ಗೋವಿಂದ ಅವರ ಕಾಲಿಗೆ ಮಿಸ್‌ಫೈರಿಂಗ್‌..!