LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಂಬೈ – ನೀರಿನ ಪೈಪ್ ಲೈನ್ ಸ್ಪೋಟ – ಬಾನೆತ್ತರಕ್ಕೆ ಚಿಮ್ಮಿದ ನೀರು ವಿಡಿಯೋ ವೈರಲ್

ಮುಂಬೈ : 1200 ಎಂಎಂ ಅಳತೆಯ ನೀರಿ ಪೈಪ್ ಲೈನ್ ಒಡೆದ ಪರಿಣಾಮ ರಸ್ತೆ ಮಧ್ಯದಲ್ಲೇ ನೀರಿನ ಕಾರಂಜಿ ಉಂಟಾದ ಘಟನೆ ಮುಂಬೈಯ ಆದರ್ಶ ನಗರ ರಸ್ತೆಯ ಟ್ವಿಂಕಲ್ ಅಪಾರ್ಟ್‌ಮೆಂಟ್‌ನ ಮುಂಭಾಗದಲ್ಲಿ ನಡೆದಿದೆ.

ನೀರಿನ ಪೈಪ್ ಸ್ಪೋಟಗೊಂಡ ಕಾರಣ ನೀರು 8 ರಿಂದ 10 ಅಂತಸ್ತಿನ ಪ್ಲಾಟ್ ನ ಮೇಲಿನವರೆಗೆ ಹರಿದಿದೆ. 1200 ಎಂಎಂ ವ್ಯಾಸದ ಪೀಡಿತ ಪೈಪ್‌ಲೈನ್ ಓಶಿವಾರದ ಇನ್ಫಿನಿಟಿ ಮಾಲ್ ಎದುರು ಇದ್ದು, ಮಧ್ಯಾಹ್ನ 2.45ರ ಸುಮಾರಿಗೆ ಬಿರುಕು ಬಿಟ್ಟಿರುವ ಬಗ್ಗೆ ವರದಿಯಾಗಿದೆ. ಸದ್ಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಿಎಂಸಿಯ ಇಂಜಿನಿಯರ್ ಗಳು ನಾಲೆಯ ಸರಬರಾಜನ್ನು ತಡೆಹಿಡಿದು ನೀರು ಸೋರಿಕೆಯನ್ನು ನಿಲ್ಲಿಸಿದ್ದು, ತಕ್ಷಣವೇ ನೀರಿನ ನಾಲೆಯ ದುರಸ್ತಿ ಕಾರ್ಯವನ್ನು ಪ್ರಾರಂಭಿಸಿದ್ದಾರೆ.
ಮಿಲ್ಲತ್ ನಗರ, ಎಸ್‌ವಿಪಿ ನಗರ, ಲೋಖಂಡವಾಲಾ ಪ್ರದೇಶಗಳಿಗೆ ದುರಸ್ತಿ ಪೂರ್ಣಗೊಳ್ಳುವವರೆಗೆ ನೀರು ಸರಬರಾಜು ಮಾಡಲು ಸಾಧ್ಯವಿಲ್ಲ. ಮಿಲ್ಲತ್ ನಗರ ಮತ್ತು ಲೋಖಂಡವಾಲಾ ಎರಡು ವಲಯಗಳಲ್ಲಿ ನೀರು ಪೂರೈಕೆಗೆ ತೊಂದರೆಯಾಗಲಿದೆ ಎಂದು ಹೇಳಲಾಗಿದೆ. ಈಗಾಗಲೇ ದುರಸ್ತಿ ಕಾರ್ಯ ಆರಂಭವಾಗಿದ್ದು, ಪೂರ್ಣಗೊಂಡ ತಕ್ಷಣ ನೀರು ಸರಬರಾಜು ಮಾಡಲಾಗುವುದು. ನೀರಿನ ಪೈಪ್ ಲೈನ್ ಸ್ಫೋಟಕ್ಕೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ. ಆದರೆ ಹೈಡ್ರಾಲಿಕ್ ವಿಭಾಗದ ನಾಗರಿಕ ಅಧಿಕಾರಿಯೊಬ್ಬರ ಮಾಹತಿ ಪ್ರಕಾರ ಬಹಳ ಹಳೆಯ ಪೈಪ್ ಲೈನ್ ಆಗಿದ್ದು, ಸ್ಪೋಟಗೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಪಾನ್ ನಲ್ಲಿ 7.6 ತೀವ್ರತೆಯ ಭೂಕಂಪ , ಸುನಾಮಿ ಎಚ್ಚರಿಕೆನಾನು ಅಮ್ಮನಾಗುತ್ತಿದ್ದೇನೆ - ಗುಡ್​ ನ್ಯೂಸ್ ನೀಡಿದ ನಟಿ ಅದಿತಿ ಪ್ರಭುದೇವ'ರಾಮ ಮಂದಿರಕ್ಕೆ ನಮ್ಮ ಸರ್ಕಾರ, ಪಕ್ಷದ ಸಂಪೂರ್ಣ ಬೆಂಬಲವಿದೆ' - ಸಿಎಂ ಸಿದ್ದರಾಮಯ್ಯಅಯೋಧ್ಯೆ ರಾಮಮಂದಿರ ಉದ್ಘಾಟನೆ - ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್ ಮಂತ್ರ ಪಠಿಸಲು ಕರೆ5500 ದೈಹಿಕ ಶಿಕ್ಷಕರು ಸೇರಿದಂತೆ 40,000 ಶಿಕ್ಷಕರನ್ನು ನೇಮಕಕ್ಕೆ ನಿರ್ಧಾರ..!ರೈತರ ಸಾಲಮನ್ನಾ ಯೋಜನೆಯ ಫಲನುಭವಿಗಳ ಪಟ್ಟಿ ಬಿಡುಗಡೆ..!ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆಸೌರ ಮೇಲ್ಛಾವಣಿ ಯೋಜನೆ: ಅರ್ಜಿ ಸಲ್ಲಿಸುವುದು ಹೇಗೆ..!ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ - ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆವಿದೇಶದಲ್ಲಿ ಭಾರತೀಯ ರಾಜತಾಂತ್ರಿಕ ಕಚೇರಿಗಳ ಮೇಲೆ ದಾಳಿ: 43 ಶಂಕಿತರ ಗುರುತಿಸಿದ ಎನ್ಐಎ