LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಡಾ ಹಗರಣ ಚರ್ಚೆಗೆ ಪಟ್ಟು: ಬಿಜೆಪಿಯಿಂದ ಅಹೋರಾತ್ರಿ ಧರಣಿ ಘೋಷಣೆ

ಬೆಂಗಳೂರು:ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಪಟ್ಟು ಹಿಡಿದಿರುವ ಬಿಜೆಪಿ ಅಹೋರಾತ್ರಿ ಧರಣಿಗೆ ನಿರ್ಧಾರ ಮಾಡಿದೆ.

ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಬಿಜೆಪಿ ಸದಸ್ಯರು ಹಗರಣದ ತನಿಖೆಗೆ ಪಟ್ಟು ಹಿಡಿದರು.ಗದ್ದಲದ ಹಿನ್ನೆಲೆಯಲ್ಲಿ ಸದನವನ್ನು ಹತ್ತು ನಿಮಿಷಗಳ ಕಾಲ ಮುಂದೂಡಲಾಯಿತು.

ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಇಂದಿನಿಂದ ರಾತ್ರಿಯಿಡೀ ಧರಣಿ ನಡೆಸಲಿರುವುದಾಗಿ ಘೋಷಣೆ ಮಾಡಿದರು.

ದಲಿತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ಸಿಎಂ ಕುಟುಂಬಕ್ಕೆ ನೀಡಿದ ಸೈಟ್ ವಾಪಸ್ ಪಡೆಯಬೇಕು. ಸುಮಾರು ಐದು ಸಾವಿರ ನಿವೇಶನಗಳನ್ನು ಮನಬಂದಂತೆ ಹಂಚಲಾಗಿದೆ. ಅದು ಕೂಡಾ ವಾಪಸ್ ಬರಬೇಕು. ಈ ಹಿನ್ನೆಲೆಯಲ್ಲಿ ವಿಧಾನಸಭೆ ಹಾಗೂ ವಿಧಾನಪರಿಷತ್ ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಕಾಂಗ್ರೆಸ್‌ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧ್ಯವಿಲ್ಲ' : ಪ್ರಧಾನಿ ಮೋದಿಇಂದು ಹಾಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ ನಿರ್ಧಾರ..!!ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!ಗಡಿಪಾರಾದ ಭಾರತೀಯರ ಕೈಗೆ ಕೋಳ : ಪ್ರತಿಪಕ್ಷಗಳ ಟೀಕೆಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಉತ್ತರಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಮಣಿಪುರ ಮುಖ್ಯಮಂತ್ರಿಪದಾರ್ಪಣ ಪಂದ್ಯದಲ್ಲೇ ದಾಖಲೆ ಬರೆದ ರಾಣಾ