LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೋದಿ ಸರಕಾರ ಮತ್ತೆ ಅಧಿಕಾರಕ್ಕೆ ಬರುವುದು ಗ್ಯಾರಂಟಿ.!

 

ಚಿತ್ರದುರ್ಗ : ಮತ್ತೊಮ್ಮೆ ಮೋದಿ ಸರ್ಕಾರವನ್ನು ತರಲು ಜನ ನಿರ್ಧರಿಸಿದ್ದಾರೆ. ಮೋದಿ ಸರ್ಕಾರ ಬರುವುದು ಸೂರ್ಯ ಚಂದ್ರ ಇರುವುದಷ್ಟೇ ಸತ್ಯ ಎಂದು ಬಿಎಸ್ ಯಡಿಯೂರಪ್ಪ ಹೇಳಿದರು.

ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಗ್ಯಾರಂಟಿ. ಕಾಂಗ್ರೆಸ್ ಗ್ಯಾರಂಟಿ ರೀತಿ ಅಲ್ಲ.ಬಡವರ ಶೋಷಿತರ ಜನಜೀವನ ಸುಧಾರಿಸುವ ಗ್ಯಾರಂಟಿಯಾಗಿದೆ ಎಂದು ಹೇಳಿದರು..

ಮೋದಿ ದೇಶಕ್ಕೆ ಅಂಟಿದ ಶನಿ ಎಂದು ರಮೇಶ್ ಕುಮಾರ್ ಹೇಳಿಕೆಗೆ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ರಮೇಶ್ ಕುಮಾರ್ ಅವರಿಗೆಲ್ಲ ಉತ್ತರ ಕೊಡುವ ಅಗತ್ಯವಿಲ್ಲ.ಲೋಕಸಭಾ ಚುನಾವಣೆಯ ಫಲಿತಾಂಶವೇ ಅವರಿಗೆ ಉತ್ತರ ಕೊಡುತ್ತದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಗೋವಿಂದ ಕಾರಜೋಳ ಗೆದ್ದಾಗಿದೆ. ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರ ಗೆಲ್ಲುವ ಭರವಸೆ ಇದೆ ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತಿಪತಿ ಕಲಹ ಗಂಡ ಹೆಂಡತಿ ನಡುವೆ ಜಗಳ ಕದನಗಳು ಕೋಪ ಸಿಟ್ಟು ತಾರಕಕ್ಕೆ ಹೇರಿ ಡೈವರ್ಸ್ ವರೆಗೂ ಬಂದಿರುತ್ತದೆ ಅಂತಹ ಸಮಯದಲ್ಲಿ ಈ ಪರಿಹಾರವನ್ನು ಮಾಡಿಕೊಳ್ಳಿಮಳೆ ಅವಾಂತರಕ್ಕೆ ಗುಜರಾತ್ ತತ್ತರ.! 29 ಬಲಿವಾಸ್ತವ ಬಾಯ್ದಿಟ್ಟ ದರ್ಶನ್.. ಅಂದು ಆಗಿದ್ದೇನು?ನೀವು ಇಷ್ಟಪಟ್ಟವರು ಯಾರೇ ಆಗಲಿ ಅವರು ವಶ ಆಗಬೇಕೆಂದರೆ ಈ ತಂತ್ರ ಮಾಡಿ.ರುಚಿಕರವಾದ ಮಶ್ರೂಮ್ ಬಿರಿಯಾನಿ ಮಾಡುವ ವಿಧಾನಮಳೆಗಾಲದಲ್ಲಿ ಶುಂಟಿ ಚಹಾದ ಉಪಯೋಗಒಳಮೀಸಲಾತಿ ಜಾರಿ ಮಾಡುವ ಬಗ್ಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯರು ಹೇಳಿದ್ದು ಇದು.!ಬಡ ರೈತರು ಜಮೀನಿಗೆ ಬೋರ್ ವೆಲ್ ಕೊರೆಸಬೇಕು ಅಂದುಕೊಂಡವರಿಗೆ ಇಲ್ಲಿದೆ ಗಂಗಾ ಕಲ್ಯಾಣ ಯೋಜನೆಅನ್ನ ಭಾಗ್ಯದ ಜೊತೆ ನಗದು ಬದಲು ದಿನಿಸಿ ಕಿಟ್ ವಿತರಣೆಗೆ ಸರಕಾರ ಸಜ್ಜು.!ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸಲು  ಆ.31 ಅಂತಿಮ ದಿನಾಂಕ.!