LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮ್ಯಾನ್ಮಾರ್ ನ ಗಣಿ ಭೂಕುಸಿತ - 25 ಮಂದಿ ಮೃತ್ಯು, ಹಲವರು ನಾಪತ್ತೆ

ಮ್ಯಾನ್ಮಾರ್: ಮ್ಯಾನ್ಮಾರ್ ನ ಗಣಿಯೊಂದರಲ್ಲಿ ಭೂಕುಸಿತ ಸಂಭವಿಸಿ, ಕನಿಷ್ಠ 25 ಜನರು ಸಾವನ್ನಪ್ಪಿ, 14 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಉತ್ತರ ಕಚಿನ್ ಪ್ರಾಂತ್ಯದ ಹಪಕಾಂತ ಪಟ್ಟಣದ ಹೊರವಲಯದಲ್ಲಿರುವ ಜೇಡ್ ಗಣಿಯಲ್ಲಿ ಧಾರಾಕಾರ ಮಳೆ ಮತ್ತು ಪ್ರವಾಹದಿಂದಾಗಿ ಭೂಕುಸಿತ ಸಂಭವಿಸಿದೆ. ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಸುಮಾರು 180 ಮೀಟರ್ ಎತ್ತರದ ಗೋಡೆ ಕುಸಿದುಬಿದ್ದಿದೆ.

ಈ ಸ್ಥಳವು ಮ್ಯಾನ್ಮಾರ್ನ ಅತಿದೊಡ್ಡ ಪಟ್ಟಣವಾದ ಯಾಂಗೊನ್ನ ಉತ್ತರಕ್ಕೆ ಸುಮಾರು 950 ಕಿಲೋಮೀಟರ್ (600 ಮೈಲಿ) ದೂರದಲ್ಲಿದೆ. ಮಾಧ್ಯಮ ವರದಿಗಳ ಪ್ರಕಾರ, ಈ ಪ್ರದೇಶವು ವಿಶ್ವದ ಅತಿದೊಡ್ಡ ಮತ್ತು ಆಕರ್ಷಕ ಜೇಡ್ ಗಣಿಗಳ ಕೇಂದ್ರವಾಗಿದೆ.

ದುರಂತದ ಬಳಿಕ , ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ 25 ಮೃತದೇಹ ಪತ್ತೆಹಚ್ಚಲಾಗಿದೆ. ಇನ್ನೂ 14 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗ್ಯಾಸ್ ಬಳಕೆದಾರರೆ ಹಾಗಾದ್ರೆ,  ಆಧಾರ ಬಯೋಮೆಟ್ರಿಕ್: ಯಾವುದೇ ಗಡವು ಇಲ್ಲಹುದ್ದೆಗಳ ಆಯ್ಕೆ ಪಟ್ಟಿಗೆ ಆಕ್ಷೇಪಣೆg ಆಹ್ವಾನHDK, ಯತ್ನಾಳ್, ಅಶ್ವತ್ಥ ನಾರಾಯಣಗೆ ಬಿಗ್ ಶಾಕ್!ತೆಲುಗುವಿನ ಮೆಗಾ ಸ್ಟಾರ್ ಚಿರಂಜೀವಿ ಮತ್ತೆ ಕನ್ನಡದಲ್ಲಿ ನಟಿಸುತ್ತಾರ.? ಯಾರ ಜೊತೆ.?--ಅಂಬಿಗರ ಚೌಡಯ್ಯಅವರ ವಚನ …!ನಟಿ ಜಾಕ್‌ಲೀನ್ ಫೆರ್ನಾಂಡಿಸ್ ಗೆ ಜೈಲಿನಿಂದಲೇ ಧಮಕಿ ಹಾಕಿದ ವಂಚಕ ಸುಕೇಶ್ !ರಾಜ್ಯದಲ್ಲಿ ಕೋವಿಡ್‌ಗೆ 7 ಬಲಿ, ಸೋಂಕಿತರಿಗೆ 7 ದಿನ ಹೋಂ ಐಸೋಲೇಷನ್ ಕಡ್ಡಾಯ : ದಿನೇಶ್ ಗುಂಡೂರಾವ್ಹಾವೇರಿ : ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 45 ವಿದ್ಯಾರ್ಥಿಗಳಿಗೆ ಗಾಯ, 4 ಗಂಭೀರ..!ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಅಯೋಧ್ಯೆಯಲ್ಲಿ ಸ್ಮಾರಕ : ಯೋಗಿ ಆದಿತ್ಯನಾಥ್ ಘೋಷಣೆಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನ