LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

ಬಂಟ್ವಾಳ:ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಇಂದಿನಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಆದಿತ್ಯವಾರ ಬೆಳಗ್ಗೆ ಇನ್ನಿತರ ಕಲಾವಿದರೊಂದಿಗೆ  ಬೆಂಗಳೂರಿಗೆ ತೆರಳಿದ್ದ   ಅವರಿಗೆ ಇಂದು  ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ  ತೀವ್ರತರವಾದ ಹೃದಯಾಘಾತಕ್ಕೊಳಗಾದ ಅವರನ್ನು ಜೊತೆ ಕಲಾವಿದರು ತಕ್ಷಣ ಬೆಂಗಳೂರಿನ ಸ್ಥಳೀಯ  ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆಗೆ ಸ್ಪಂಧಿಸದೇ  ನಿಧನ ಹೊಂದಿದ್ದಾರೆ . ಬೆಂಗಳೂರಿನ  ಆಸ್ಪತ್ರೆಯಲ್ಲಿರುವ ಮೃತ ದೇಹವನ್ನು  ಆಂಬುಲೆನ್ಸ್ ಮೂಲಕ ಊರಿಗೆ ತರಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
3 ಪಾಕ್ ಭಯೋತ್ಪಾದಕರ ಪೋಸ್ಟರ್‌ ಬಿಡುಗಡೆ- ಮಾಹಿತಿ ನೀಡಿದವರಿಗೆ 20 ಲಕ್ಷ ರೂ.ಗಳ ಬಹುಮಾನಶೋಪಿಯಾನ್‌ನಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ- ಮೂವರು ಉಗ್ರರ ಹತ್ಯೆಚದುರಂಗ ಆಟವನ್ನೇ ನಿಷೇಧಿಸಿದ ತಾಲಿಬಾನ್- ಕಾರಣವೇನು?ಮಸೀದಿಯಲ್ಲಿದ್ದ ಕುರಾನ್‌ ಕದ್ದೊಯ್ದು ಭಸ್ಮ, ಬೆಳಗಾವಿಯಲ್ಲಿ ಪ್ರತಿಭಟನೆ, ಉದ್ವಿಗ್ನ ವಾತಾವರಣಬೆಂಗಳೂರು ಸೇರಿ ಕರ್ನಾಟಕದ 21 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ಆಂಧ್ರದಲ್ಲಿ ಸೈನಿಕರ ಆಸ್ತಿಗೆ ತೆರಿಗೆ ವಿನಾಯಿತಿ: ಪವನ್ ಕಲ್ಯಾಣ್ ಘೋಷಣೆ'ನ್ಯೂಕ್ಲಿಯರ್‌ ಬ್ಲ್ಯಾಕ್‌ಮೇಲ್‌ಗೆ ನಾವು ಬೆದರಲ್ಲ'- ಪಾಕ್‌ಗೆ ಮೋದಿ ಎಚ್ಚರಿಕೆಮತ್ತೆ ಪಾಕ್‌ನಿಂದ ಡ್ರೋನ್ ದಾಳಿಮಂಗಳೂರು :ಟಿಂಟೆಡ್‌ ಗ್ಲಾಸ್‌ ವಿರುದ್ಧ ಪೊಲೀಸರ ಕಾರ್ಯಾಚರಣೆ-504 ಕಾರುಗಳಿಗೆ ₹2.53 ಲಕ್ಷ ದಂಡಐಎಎಸ್ ಅಧಿಕಾರಿ ಮೇಧಾ ಆನಂದ್ ಅವರ ಸ್ಫೂರ್ತಿದಾಯಕ ಕಥೆ