LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯದ ಎಲ್ಲಾ ಬ್ಯಾಂಕ್ ಗಳಲ್ಲಿ ಕನ್ನಡ ಕಡ್ಡಾಯಗೊಳಿಸಲು ಸರ್ಕಾರದ ಚಿಂತನೆ – ಗ್ರಾಹಕರ ಭಾಷೆಯ ಸಮಸ್ಯೆಗೆ ಕಡಿವಾಣ

ಕೆಲ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಉತ್ತರ ಭಾರತದ ಸಿಬ್ಬಂದಿಗಳೇ ಹೆಚ್ಚಾಗಿದ್ದು ಕನ್ನಡಿಗರಿಗೆ ಭಾಷೆಯ ಸಮಸ್ಯೆ ಆಗೋದು ಸಾಮಾನ್ಯ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಬ್ಯಾಂಕ್ ಗಳಲ್ಲೂ ಇನ್ಮುಂದೆ ಕನ್ನಡ ಕಡ್ಡಾಯಗೊಳಿಸಲು ಹೊಸ ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ.

ಇಂತದ್ದೊಂದು ಮಹತ್ವದ ಕ್ರಮ ಜಾರಿಗೊಳ್ಳಲು ಸರ್ಕಾರ ಸಿದ್ದತೆ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತ ಇಲಾಖೆಯಲ್ಲಿ ಈಗಾಗಲೇ ಒಂದೆರಡು ಸುತ್ತಿನ ಗಂಭೀರ ಚರ್ಚೆಗಳು ನಡೆದಿದೆ.

ಹೊಸ ನಿಯಮಕ್ಕೆ ಕುರಿತಾಗಿ ಸೂಕ್ತ ನಿಯಮಾವಳಿ ರೂಪಿಸಲು ಚಿಂತನೆ ನಡೆಸಲಾಗಿದ್ದು, ನಿಯಮಗಳು ರೂಪುಗೊಂಡ ಬಳಿಕ ಸರ್ಕಾರದಿಂದ ಅಧಿಕೃತ ಅಧಿಸೂಚನೆ ಹೊರಬೀಳಲಿದೆ ಎನ್ನಲಾಗಿದೆ.

ಹಾಗೊಂದು ವೇಳೆ ಹೊಸ ನಿಯಮ ಜಾರಿಯಾದರೆ ರಾಜ್ಯದ ಎಲ್ಲಾ ಸರ್ಕಾರಿ, ಸರ್ಕಾರೇತರ ಸಂಘ, ಬ್ಯಾಂಕುಗಳಲ್ಲಿ ಕನ್ನಡ ಬಳಕೆ ಕಡ್ಡಾಯವಾಗಲಿದೆ. ಕನ್ನಡ ಗೊತ್ತಿಲ್ಲದ ಜನರಿಗೆ ಬ್ಯಾಂಕ್ ಕನ್ನಡ ಕಲಿಕಾ ಘಟಕ ರಚಿಸಬೇಕು. ಸರ್ಕಾರ ಬೇಕಿದ್ದರೆ ಅಗತ್ಯ ಬೋಧಕ ಅಧ್ಯಯನ ಸಾಮಗ್ರಿ ನೀಡಲಿದೆ. ಇದಕ್ಕೆ ತಗುಲುವ ವೆಚ್ಚವನ್ನು ಆಯಾ ಬ್ಯಾಂಕ್ ವಹಿಸಬೇಕು ಎಂಬ ನಿಯಮಾವಳಿ ತರಲಾಗುತ್ತಿದೆ ಎಂಬ ಮಾಹಿತಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾಕುಡಿಯುವ ನೀರಿನ ತೆರಿಗೆ ಹೆಚ್ಚಳ- ಜನರಿಗೆ ಶಾಕ್ ನೀಡಿದ ಸರ್ಕಾರ'ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ'-ಡಿಕೆಶಿ'ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ'- ಸಿಎಂ ಸಿದ್ದರಾಮಯ್ಯದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷನಿಗೆ ಆಹ್ವಾನಬರಪರಿಹಾರ: ನಾಳೆ ಅಮಿತ್‌ ಷಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ- ಸಿಎಂ