LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯದ ವಿವಿಧೆಡೆ ಸೆಪ್ಟೆಂಬರ್ 12ರವರೆಗೆ ಭಾರಿ ಮಳೆ.!

 

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸೆಪ್ಟೆಂಬರ್ 12ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಬಹಳಷ್ಟು ಮಳೆಯಾಗಲಿದೆ.

ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಸೇಡಂನಲ್ಲಿ ಅತಿ ಹೆಚ್ಚು ಮಳೆಯಾಗಿದೆ, ನಿರ್ಣಾ, ಬೀದರ್, ಕೋಟ, ಚಿಂಚೋಳಿ, ಬೆಳ್ತಂಗಡಿ, ಅಡಕಿ, ಔರಾದ್, ಮುಧೋಳ, ನೆಲೋಗಿ, ಕಕ್ಕೇರಿ, ಹುಣಸಗಿ, ಕೆಂಭಾವಿ, ಮಂಠಾಳ, ಮುಡಬಿ, ಭಾಲ್ಕಿ, ಇಳಕಲ್, ಕುಡತಿನಿ, ಕಂಪ್ಲಿ, ಕುಂದಾಪುರ, ಧರ್ಮಸ್ಥಳ, ಶೋರಾಪುರ, ಸೈದಾಪುರ, ಯಡ್ರಾಮಿ, ಚಿತ್ತಾಪುರ, ಬಿಳಗಿ, ಕುಷ್ಟಗಿ, ನಲ್ವತವಾಡ, ಸಿಂದಗಿ, ತಾಳಿಕೋಟೆ, ಹುಮನಾಬಾದ್, ಮುದಗಲ್, ಗಬ್ಬೂರು, ಚಿಕ್ಕಬಳ್ಳಾಪುರ, ತೊಂಡೇಭಾವಿ, ಗೋಕರ್ಣ, ಉಪ್ಪಿನಂಗಡಿ, ಮಂಗಳೂರು, ಜೇವರ್ಗಿ,ಆಳಂದ, ಖಜೂರಿ, ಅಫಜಲ್​ಪುರ, ಗುಂಡಗುರ್ತಿ, ಕವಡಿಮಟ್ಟಿ, ಅಥಣಿ, ನಿಪ್ಪಾಣಿ, ಸಂಕೇಶ್ವರ, ನರಗುಂದ, ರೋಣ, ಕಲಬುರಗಿ, ಬಸವನ ಬಾಗೇವಾಡಿ, ಸಂಡೂರು, ಗೌರಿಬಿದನೂರು, ಚಿಂತಾಮಣಿ, ಬಳ್ಳಾರಿ, ಬೆಂಗಳೂರು, ಶಿವಮೊಗ್ಗ, ತರೀಕೆರೆಯಲ್ಲಿ ಮಳೆಯಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಯೋಧ್ಯೆ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆದಕ್ಷಿಣ ಕನ್ನಡದ ನ್ಯಾಶನಲ್ ಹೈವೇ ಅಭಿವೃದ್ದಿ , 957.39 ಕೋ.ರೂ.ವೆಚ್ಚದ 2 ಯೋಜನೆಗಳಿಗೆ ಅನುಮೋದನೆ..!ಬೆಂಗಳೂರು-ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಜ. 17ರಿಂದ ಆರಂಭಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು :ರಾಜ್ಯದಲ್ಲಿ ಜ.2 ರಿಂದ ಲಸಿಕಾ ಅಭಿಯಾನವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿ..!ಇಂದೇ ಅರ್ಜಿಯನ್ನು ಸಲ್ಲಿಸಿಚಹಾದಂಗಡಿಗೆ ನುಗ್ಗಿದ ಟ್ರಕ್: 5 ಮಂದಿ ದುರ್ಮರಣ, ಹಲವರಿಗೆ ಗಾಯಮನೆಯಲ್ಲೇ ತಯಾರಿಸಿ ಇನ್ ಸ್ಟಂಟ್ ‘ಜಿಲೇಬಿ’ರಾಯರ ಮಠದಲ್ಲಿ ನಡೀತು ಪವಾಡ, ವೀಲ್ ಚೇರಲ್ಲಿ ಬಂದವಳು, ನಡೆದು ಹೋದಳು.!ಉಕ್ರೇನ್ ಮೇಲೆ 158 ಡ್ರೋನ್‌ ದಾಳಿ ನಡೆಸಿದ ರಷ್ಯಾ ಸೇನೆಒಡೆದ ಹಿಮ್ಮಡಿ ಪಾದ ಸರಿಪಡಿಸಲು ಇಲ್ಲಿದೆ ಮನೆಮದ್ದು...!