LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

 ರಾಜ್ಯಾದ್ಯಂತ 9 ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ..!

ಬೆಂಗಳೂರು: ಆದಾಯಕ್ಕೂ ಮೀರಿ ಆಸ್ತಿ ಗಳಿಕೆ, ಭ್ರಷ್ಟಾಚಾರದ ಆರೋಪಗಳು ಕೇಳಿಬಂದ ಹಿನ್ನೆಲೆ ರಾಜ್ಯಾದ್ಯಂತ 9 ಜನ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

ಬೆಸ್ಕಾಂ, ಆರೋಗ್ಯ ಇಲಾಖೆ, ಅರಣ್ಯ, ಪಾಲಿಕೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ನಿವಾಸ, ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಗದಗ, ಕಲಬುರಗಿ ರಾಯಚೂರಿನ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಅಧಿಕಾರಿಗಳ ವಿವರ

ಲೋಕೇಶ್ ಬಾಬು - ಸೂಪರಿಂಟೆಂಡಿಂಗ್ ಎಂಜಿನಿಯರ್, ಬೆಂಗಳೂರು, ಪೂರ್ವ ವೃತ್ತ, ಬೆಸ್ಕಾಂ, ಸುರೇಶ್ ಬಾಬು - ರೆವಿನ್ಯೂ ಇನ್ಸ್‌ಪೆಕ್ಟರ್, ವಸಂತಪುರ, ಉತ್ತರಹಳ್ಳಿ ಉಪ ವಿಭಾಗ ಕೃಷ್ಣಪ್ಪ - ಟ್ಯಾಕ್ಸ್ ಇನ್ಸ್‌ಪೆಕ್ಟರ್, ಬಿಬಿಎಂಪಿ ಯಲಹಂಕ ವಲಯ ಎಂ.ಸಿ.ಸುನೀಲ್ ಕುಮಾರ್ - ಜಿಲ್ಲಾ ಆರೋಗ್ಯಾಧಿಕಾರಿ, ಬೆಂಗಳೂರು ಗ್ರಾಮಾಂತರ ನಂಜುಂಡಯ್ಯ - ಡಿಎಸ್‌ಪಿ - ಸಶಸ್ತ್ರ, ಪೊಲೀಸ್ ತರಬೇತಿ ಶಾಲೆ, ಚನ್ನಪಟ್ಟಣ ಲಕ್ಷ್ಮಣ್ - ದ್ವಿತೀಯ ದರ್ಜೆ ಸಹಾಯಕ, ಇಇ ಆಫೀಸ್, ಗದಗ ರಾಮಪ್ಪ - ಸೂಪರಿಂಟೆಂಡೆಂಟ್ ಇಂಜಿನಿಯರ್ / ಅಸಿಸ್ಟೆಂಟ್ ಕಮಿಷನರ್ (ಡೆವಲಪ್ಮೆಂಟ್), ಮಹಾನಗರ ಪಾಲಿಕೆ ಕಲಬುರಗಿ ರಮೇಶ್ - ಅಬಕಾರಿ ಇನ್ಸ್‌ಪೆಕ್ಟರ್, ಅಬಕಾರಿ ಇಲಾಖೆ ಕೊಪ್ಪಳ ಸುರೇಶ್ - ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಹಿರಿಯೂರು ಸಬ್ ಡಿವಿಷನ್, ಚಿತ್ರದುರ್ಗ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
9ನೇ ತರಗತಿ ಸಿಬಿಎಸ್ಇ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.!ಇಂದಿನಿಂದ ವಿಧಾನ ಮಂಡಲ ಕಲಾಪ ಹಲವು ವಿಷಯಗಳ ಬಗ್ಗೆ ಚರ್ಚೆ.!ವಾಹನ ಸಾವರಾರು ಗಮನಿಸ ಬೇಕಾದ ಸುದ್ದಿ.! ಫಾಸ್ಟ್ ಟ್ಯಾಗ್ ವಾರ್ಷಿಕ ಪಾಸ್ ಬಗ್ಗೆ ಹೆಚ್ಚಿನ ಮಾಹಿತಿ.!ವಚನ: --ಚೆನ್ನಬಸವಣ್ಣ .!ಬಸವ ನಾಡಿನಲ್ಲಿ ಬುದ್ದ ಸ್ಮರಣೆ: ಟಿಬೆಟ್ ಯನ್ನರ ಪಾದಾಯಾತ್ರೆ.!ವಂದೇ ಭಾರತ್ ಎಕ್ಸ್‍ಪ್ರೆಸ್‍ನಿಂದ ಶಿಕ್ಷಣ, ಅರೋಗ್ಯ, ವ್ಯಾಪಾರ ವಹಿವಾಟಿಗೆ ಅನುಕೂಲ; ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ್ದೂ ಪಾಲಿದೆ: ಸಚಿವ ಎಂ ಬಿ ಪಾಟೀಲ್.!ಕೇಂದ್ರ ಎನ್ಡಿಎ ಸರ್ಕಾರದಿಂದ ದೇಶದ ಸಾಧನೆ ಆಗಿಲ್ಲ : ಸಂತೋಷ್ ಲಾಡ್.!ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಆದರ್ಶಗಳೇ ಜೀವನಕ್ಕೆ ಬುನಾದಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥ.!