LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯ ಬಜೆಟ್‌ 2023: ಅಲ್ಪಸಂಖ್ಯಾತರ ಶಿಕ್ಷಣ, ಸ್ವಾವಲಂಬನೆಗೆ ಹಲವು ಕಾರ್ಯಕ್ರಮಗಳ ಘೋಷಣೆ

ಬೆಂಗಳೂರು: 2023 ನೇ ಸಾಲಿನ ಬಜೆಟ್ ಮಂಡನೆಯಲ್ಲಿ ಹಲವು ಕ್ಷೇತ್ರಗಳಿಗೆ ಕೊಡುಗೆಗಳನ್ನು ನೀಡಿದ್ದು, ಅಲ್ಪ ಸಂಖ್ಯಾತರಿಗೆ ಬಂಪರ್‍ ಗಿಫ್ಟ್ ನೀಡಲಾಗಿದೆ. ಈಗಿನ ೬೨ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ಶಾಲೆಗ ಉನ್ನತೀಕರಣ. ೬-೧೨ ತರಗತಿಯವರೆಗೆ ಉನ್ನತಿಕರಣ. ಮೌಲಾನಾ ಆಜಾದ್ ಶಾಲೆಗಳ ಸ್ವತಃ ಕಟ್ಟಡ ನಿರ್ಮಾಣಕ್ಕೆ ಕ್ರಮ.

https://bcsuddi.com/%e0%b2%ae%e0%b2%b9%e0%b2%bf%e0%b2%b3%e0%b3%86%e0%b2%af%e0%b2%b0%e0%b2%bf%e0%b2%97%e0%b3%86-%e0%b2%b8%e0%b2%bf%e0%b2%b9%e0%b2%bf-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf-%e0%b2%89/

ಅಲ್ಪಸಂಖ್ಯಾತ ವಿಧ್ಯಾರ್ಥಿಗಳ ಇಂಜಿನಿಯರಿಂಗ್, ವೈದ್ಯಕೀಯ ಕೋರ್ಸ್ ಗೆ ಸಾಲ ನೀಡಲು ನಿರ್ಧಾರ.

ವ್ಯಾಸಂಗ ಮಾಡಲು ೨% ಬಡ್ಡಿ ದರದಲ್ಲಿ ಸಾಲ. ಅಲ್ಪಸಂಖ್ಯಾತ ಯುವಕರಿಗೆ ಕೌಶಲ್ಯ ತರಬೇತಿ ರಾಮನಗರ,ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೌಶಲ್ಯಭಿವೃದ್ದಿ ತರಬೇತಿ ಗೆ ನಾಲ್ಕು ಕೋಟಿ ಮೀಸಲು . ಬೆಂಗಳೂರಿನ ಹಜ್ ಭವನದಲ್ಲಿ IAS/KAS ತರಬೇತಿ ಪ್ರಾರಂಭ. ವಸತಿ ಸಹಿತ ತರಬೇತಿ ನೀಡಲು ನಿರ್ಧಾರ. ಅಲ್ಪಸಂಖ್ಯಾತ ೨೫೦ ರ ವಿವಿ ರ್ಯಾಕಿಂಗ್ ಪಡೆದ ವಿಧ್ಯಾರ್ಥಿಗಳಿಗೆ ವಿದೇಶದಲ್ಲಿ ಅಧ್ಯಯನ ಮಾಡಲು‌ ಶೂನ್ಯ ಬಡ್ಡಿಯಲ್ಲಿ ಸಾಲ.

ಅರ್ಧಕ್ಕೆ ನಿಂತ ಶಾದಿಮಹಲ್ ಮರು ನಿರ್ಮಾಣಕ್ಕೆ ಚಾಲನೆ . 54 ಕೋಟಿ ರೂಪಾಯಿ ಇದಕ್ಕಾಗಿ ಮೀಸಲು ಹಿಂದೂಯೆತರ ಧಾರ್ಮಿಕ ಸಂಸ್ಥೆಗಳ ತಸ್ತಿಕ ಹಣ ಹೆಚ್ಚಳ, 48 ಸಾವಿರ ಕೋಟಿಯಿಂದ 60 ಸಾವಿರ ಕೋಟಿಗೆ ಹೆಚ್ಚಳ. ಅಲ್ಪಸಂಖ್ಯಾತ ಕಾಲೋನಿ ಅಭಿವೃದ್ಧಿಗೆ 360 ಕೋಟಿ ಮೀಸಲು. ಸ್ವಾವಲಂಬಿ ಸಾರಥಿ ಯೋಜನೆ ಅಲ್ಪ ಸಂಖ್ಯಾತರಿಗೆ ಅನ್ವಯ . ನಾಲ್ಕು ಚಕ್ರಗಳ ವಾಹನ ಖರೀದಿಗೆ 3 ಲಕ್ಷ ಸಹಾಯಧನ.

ಕ್ರಿಶ್ಚಿಯನ್ ನಿಗಮ ಮಂಡಳಿ ಸ್ಥಾಪನೆಗೆ 100 ಕೋಟಿ ಮೀಸಲು. ಜೈನರ ಪುಣ್ಯಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ‌ಮೀಸಲು. ರಾಜ್ಯದಲ್ಲಿ 49,000 ವಕ್ಪ ಆಸ್ತಿಗಳ ಸಂರಕ್ಷಣೆಗೆ ಕ್ರಮ. ವಕ್ಪ ಆಸ್ತಿ ಸಂರಕ್ಷಣೆಗೆ 50 ಕೋಟಿ ಹಣ ಮೀಸಲು . ಹಲಸೂರು ಗುರುದ್ವಾರ ಅಭಿವೃದ್ಧಿಗೆ 25 ಕೋಟಿ ಮೀಸಲು ಇಡಲಾಗಿದೆ ಎಮದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆಯಲ್ಲಿ ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾಕುಡಿಯುವ ನೀರಿನ ತೆರಿಗೆ ಹೆಚ್ಚಳ- ಜನರಿಗೆ ಶಾಕ್ ನೀಡಿದ ಸರ್ಕಾರ'ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ'-ಡಿಕೆಶಿ'ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ'- ಸಿಎಂ ಸಿದ್ದರಾಮಯ್ಯದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷನಿಗೆ ಆಹ್ವಾನಬರಪರಿಹಾರ: ನಾಳೆ ಅಮಿತ್‌ ಷಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ- ಸಿಎಂ