LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯ ಸರ್ಕಾರದಿಂದ ಬೋರ್ವೆಲ್ ಕೊರಿಸಲು 4 ಲಕ್ಷ ಸಬ್ಸಿಡಿ. ಈಗಲೇ ಅರ್ಜಿ ಸಲ್ಲಿಸಿ.! ಆಗಸ್ಟ್ 31 ಕೊನೆ ದಿನಾಂಕ

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ 4 ಲಕ್ಷ ಸಬ್ಸಿಡಿಯನ್ನು ನೀಡುವ ಮೂಲಕ ರಾಜ್ಯದ ರೈತರಿಗೆ ಬೋರ್ವೆಲ್ ಕೊರಸಿಕೊಳ್ಳುವ ಅವಕಾಶವನ್ನು ನೀಡಿದೆ. ಈ ಯೋಜನೆ ಅಡಿಯಲ್ಲಿ ರೈತನ ಬರಗಾಲದ ಸಂಕಷ್ಟವನ್ನು ತಪ್ಪಿಸಲು ಸರ್ಕಾರವು ಈ ಯೋಜನೆಯನ್ನು ಜಾರಿಗೆಗೊಳಿಸಿದೆ.

ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು.?



  1. ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರನ ವಯೋಮಿತಿಯು 18 ವರ್ಷ  ಮೇಲ್ಪಟ್ಟಿರಬೇಕು.

  2.  ಅಷ್ಟೇ ಅಲ್ಲದೆ  ಅರ್ಜಿದಾರನು ಒಂದೇ ಸ್ಥಳದಲ್ಲಿ ಎರಡು ಎಕ್ಕರೆ ಅಥವಾ 5 ಎಕರೆ ಜಮೀನನ್ನು ಹೊಂದಿರಬೇಕು.

  3.  ಜಮೀನನ್ನು ಹೊಂದಿರುವ ಸ್ಥಳದಲ್ಲಿ ಯಾವುದೇ ರೀತಿಯ ನೀರಾವರಿ ವ್ಯವಸ್ಥೆಯು ಆ ಜಮೀನಿಗೆ ಇರಬಾರದು.

  4. ಅಲ್ಲಿನ ನಿಗಮಕ್ಕೆ ಸಂಬಂಧಪಟ್ಟವರ ವರ್ಗಕ್ಕೆ ಮಾತ್ರ ಸೇರಿದವರು ಅರ್ಜಿ ಸಲ್ಲಿಸಬಹುದಾಗಿದೆ .

  5. ಅಷ್ಟೇ ಅಲ್ಲದೆ ಕೊಡಗು, ಉತ್ತರ ಕನ್ನಡ, ಚಿಕ್ಕಮಂಗಳೂರು, ಶಿವಮೊಗ್ಗ, ಮತ್ತು ಹಾಸನ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಎಕರೆ ಜಮೀನನ್ನು ಹೊಂದಿರಬೇಕು.

  6. ಅಷ್ಟೇ ಅಲ್ಲದೆ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 1 ಲಕ್ಷಕ್ಕಿಂತ ಕಡಿಮೆ ಇರಬೇಕು


ಗಂಗಾ ಕಲ್ಯಾಣ ಯೋಜನೆಗೆ ಸಲ್ಲಿಸಲು ಬೇಕಾಗುವ ಮುಖ್ಯ ದಾಖಲೆಗಳು.?

  • ಅರ್ಜಿದಾರನ ಆಧಾರ್ ಕಾರ್ಡ್

  •  ಜಾತಿ ಮತ್ತು ಆದಾಯ ಪ್ರಮಾಣ ಪತ್ರ

  •  ಬ್ಯಾಂಕ್ ಪಾಸ್ ಬುಕ್

  •   ಸ್ವಂತ ಜಮೀನಿನ ಪಹಣಿ

  •  ಅರ್ಜಿದಾರನ ಭಾವಚಿತ್ರ

  • BPL ರೇಷನ್ ಕಾರ್ಡ್

  •  ಮೊಬೈಲ್ ಸಂಖ್ಯೆ


ಈ ಯೋಜನೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆ ದಿನಾಂಕವಾಗಿದೆ. ಆದ್ದರಿಂದ ಯಾರೆಲ್ಲ ಅರ್ಜಿ ಸಲ್ಲಿಸಬೇಕೆಂದು ಕೊಂಡಿದ್ದೀರಾ. ಅವರು ಬೇಗನೆ ಅರ್ಜಿ ಸಲ್ಲಿಸಿ. 

ಯೋಜನೆಗೆ ಎಲ್ಲಿ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು.?


ನಿಮ್ಮ ಹತ್ತಿರದ ಗ್ರಾಮ ಒನ್ / ಕರ್ನಾಟಕ ಒನ್  ಮತ್ತು ಸೈಬರ್ ಸೆಂಟರ್ ಗಳಲ್ಲಿ ಭೇಟಿಯನ್ನು ನೀಡಿ. ಆನ್ಲೈನ್ ಮೂಲಕ ನೀವು ಅರ್ಜಿ  ಸಲ್ಲಿಸುವ ಮೂಲಕ ಈ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

" ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ."
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಯೋಧ್ಯೆಯಲ್ಲಿ 22 ವರ್ಷದ ಯುವತಿಯ ಅತ್ಯಾಚಾರ, ಕೊಲೆ- ಕಣ್ಣೀರಿಟ್ಟ ಸಂಸದಆಧಾರ ಕಾರ್ಡ್‌ ಮೂಲಕ ಕಡಿಮೆ ಬಡ್ಡಿ ದರದಲ್ಲಿ 2.5 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯಹಿಂದೂ ಧರ್ಮ ಎಂದರೆ ಯಾರನ್ನೂ ಬಲವಂತವಾಗಿ ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸುವುದಲ್ಲ: ತರೂರ್ಮಹಾ ಕುಂಭ ಮೇಳದಲ್ಲಿ 'ಅಮೃತ ಸ್ನಾನ' ಕ್ಕಾಗಿ 'ಆಪರೇಷನ್ ಇಲೆವೆನ್'ಸಂಗೀತ ಕಾರ್ಯಕ್ರಮದಲ್ಲೇ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲುನ್ಯಾಕ್ ಗ್ರೇಡ್ ಕೊಡಲು ಲಂಚ ಪಡೆದ ವಿವಿ ಪ್ರಾಧ್ಯಾಪಕಿ ಬಂಧನಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನ