LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ರಾಜ್ಯ ಸರ್ಕಾರ ಪೊಲೀಸರನ್ನೇ ಭಕ್ಷಕರನ್ನಾಗಿ ಮಾಡಿದೆ'- ಭಾಸ್ಕರ್ ರಾವ್ ಆರೋಪ

ಚಿತ್ರದುರ್ಗ: ರಾಜ್ಯ ಸರ್ಕಾರ ಪೊಲೀಸರನ್ನೇ ಭಕ್ಷಕರನ್ನಾಗಿ ಮಾಡಿದೆ. ಲಕ್ಷಾಂತರ ರೂ. ಹಣ ನೀಡುವ ತನಕ ಪೋಸ್ಟಿಂಗ್ ಕೊಡುವುದಿಲ್ಲ. ಸಮವಸ್ತ್ರಧಾರಿಗಳು ಭಕ್ಷಕರು ಮಾತ್ರವಲ್ಲ ಭಿಕಾರಿಗಳಾಗಿದ್ದಾರೆ. ಇದು ನೇರವಾಗಿ ಜನರ ಮೇಲೆ ಪರಿಣಾಮ ಬೀರುತ್ತಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಆರೋಪಿಸಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಬೇರೆ ಇಲಾಖೆಗಳಲ್ಲಿ ಗುತ್ತಿಗೆ, ಟೆಂಡರ್, ಪರ್ಸೆಂಟೇಜ್ ನಡೆಯುತ್ತದೆ. ಆದರೆ, ಪೊಲೀಸರು ಜನಸಾಮಾನ್ಯರಿಂದ ವಸೂಲಿ ಮಾಡಬೇಕಾಗುತ್ತದೆ. ಲೂಟಿ ಹೊಡೆಯಿರಿ ಎಂದು ಸರ್ಕಾರವೇ ಒತ್ತಡ ಹೇರುತ್ತಿದೆ. ಇದರಿಂದಾಗಿ ಪೊಲೀಸ್ ಇಲಾಖೆ ಸಂಪೂರ್ಣ ದುರ್ಬಲವಾಗುತ್ತಿದೆ. ಪೊಲೀಸರಿಗೇ ರಕ್ಷಣೆ ಕೊಡಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.

ಬೇರೆ ಇಲಾಖೆಗಳಲ್ಲಿ ಗುತ್ತಿಗೆ, ಟೆಂಡರ್, ಪರ್ಸೆಂಟೇಜ್ ನಡೆಯುತ್ತದೆ. ಆದರೆ, ಪೊಲೀಸರು ಜನಸಾಮಾನ್ಯರಿಂದ ವಸೂಲಿ ಮಾಡಬೇಕಾಗುತ್ತದೆ. ಲೂಟಿ ಹೊಡೆಯಿರಿ ಎಂದು ಸರ್ಕಾರವೇ ಒತ್ತಡ ಹೇರುತ್ತಿದೆ. ಇದರಿಂದಾಗಿ ಪೊಲೀಸ್ ಇಲಾಖೆ ಸಂಪೂರ್ಣ ದುರ್ಬಲವಾಗುತ್ತಿದೆ. ಪೊಲೀಸರಿಗೇ ರಕ್ಷಣೆ ಕೊಡಬೇಕಾದ ಸ್ಥಿತಿ ನಿರ್ಮಾಣ ಆಗಿದೆ ಎಂದು ತಿಳಿಸಿದರು.

ಬೆಂಗಳೂರಲ್ಲಿ ಪೊಲೀಸ್ ಠಾಣೆಗೆ ಪೋಸ್ಟಿಂಗ್ ಪಡೆಯಲು ಕೋಟಿಗಟ್ಟಲೆ ಹಣ ನೀಡಬೇಕು. ಜಿಲ್ಲೆಗಳಲ್ಲಿ ಲಕ್ಷಾಂತರ ರೂಪಾಯಿ ಹಣ ಕೊಡಬೇಕಿದೆ. ಜನಪ್ರತಿನಿಧಿಗಳು, ಗೃಹ ಸಚಿವರು, ಮುಖ್ಯಮಂತ್ರಿಗೆ ಹಣ ನೀಡಬೇಕು. ಪ್ರಬಲವಾದ ಸಿಎಂ ಇದ್ದರೆ ಈ ರೀತಿ ಆಗುವುದಿಲ್ಲ. ದುರ್ಬಲ ಸಿಎಂ ಇದ್ದಾಗ ಮಾತ್ರ ಈ ರೀತಿಯೆಲ್ಲಾ ಆಗುತ್ತದೆ. ಶಾಸಕರಿಗೆಲ್ಲ ತೋಳಗಳಂತೆ ಹಣ ಕೀಳಲು ಬಿಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್ಚರ ಯುವಕರೇ: ಕನ್ಯಾ ತೋರಿಸುವ ನೆಪದಲ್ಲಿ ಯುವಕನನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ ಸುಲಿಗೆ..!!ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮಿ ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ : ಮಣಿಪಾಲ್ ಆಸ್ಪತ್ರೆಗೆ ದಾಖಲು'NTPC' ಯಲ್ಲಿ 475 ಹುದ್ದೆಗಳಿಗೆ ಅರ್ಜಿ ಆಹ್ವಾನಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು !!ಇದೆ ಮೊದಲಬಾರಿಗೆ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಷ್ಟ್ರಪತಿ ಭವನ!!ಒಂದೇ ಒಂದು ಚುಂಬನಕ್ಕೆ 37 ರೀಟೇಕ್ ತೆಗೆದುಕೊಂಡ ನಟ - ಆ್ಯಕ್ಷನ್ ಕಟ್ ಹೇಳಿ ಸುಸ್ತಾದ ನಿರ್ದೇಶಕ!ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತ್ಯುಬಂಡುಕೋರರ ಗುಂಡಿನ ದಾಳಿಗೆ 18 ಸೈನಿಕರು ಮೃತ; 23 ಉಗ್ರರು ಹತಕಾರು ನಿಯಂತ್ರಣ ತಪ್ಪಿ ಕೊಳಕ್ಕೆ ಬಿದ್ದು ಇಬ್ಬರು ಹೈಕೋರ್ಟ್ ವಕೀಲರು ಸಾವು.!