LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾತ್ರಿ ನಿದ್ರೆ ಕಮ್ಮಿ ಮಾಡುವವರೇ ಈ ಸುದ್ದಿಯನ್ನೊಮ್ಮೆ ಓದಿ

ಪ್ರತಿ ದಿನ ನಮಗೆ 8 ರಿಂದ 9 ಗಂಟೆಗಳ ನಿದ್ದೆ (sleep) ಬೇಕು. ಅದರಲ್ಲಿಯೂ ಕನಿಷ್ಠ 7 ಗಂಟೆಗಳ ಕಾಲ ಶಾಂತಿಯುತವಾಗಿ ಮಲಗಬೇಕು. ಇನ್ನೂ ಚಿಕ್ಕ ಮಕ್ಕಳು ಮತ್ತು ವೃದ್ಧರಿಗೆ ಹೆಚ್ಚು ನಿದ್ರೆ ಅವಶ್ಯಕ. ಬೆಳಗ್ಗೆ ಬೇಗ ಏಳುವವರು ಖಂಡಿತವಾಗಿಯೂ ರಾತ್ರಿ ಬೇಗ ಮಲಗಬೇಕು.

ಆದರೆ ಇಂದಿನ ಯುವಜನತೆ ಬೇಗ ಏಳುವುದು ಇಲ್ಲ, ಬೇಗ ಮಲಗುವುದು ಇಲ್ಲ. ಸರಿಯಾಗಿ ನಿದ್ದೆ ಆಗದಿದ್ದರೆ  ಆರೋಗ್ಯ ಸಮಸ್ಯೆ (health problem) ಎದುರಾಗಬಹುದು.



ನೀವು ಪ್ರತಿದಿನ ಕಮ್ಮಿ ನಿದ್ದೆ ಮಾಡುತ್ತಿದ್ದರೆ ಮಧುಮೇಹ ಬರುವ ಸಾಧ್ಯತೆ ಇದೆ. ನಿದ್ರಾಹೀನತೆಯಿಂದ (insomnia) ಜೀವಕೋಶಗಳು ಇನ್ಸುಲಿನ್‌ಗೆ ಸರಿಯಾಗಿ ಪ್ರತಿಕ್ರಿಯೆ ನೀಡುವುದಿಲ್ಲ. ತಜ್ಞರ ಪ್ರಕಾರ ನಿದ್ರಾಹೀನತೆ ಹೆಚ್ಚಾದರೆ ದೇಹದೊಳಗಿನ ಜೀವಕೋಶಗಳ ಪ್ರವೇಶಕ್ಕೆ ಗ್ಲೂಕೋಸ್ ಅಡ್ಡ ಬರಬಹುದು ಎನ್ನಲಾಗಿದೆ.






ನೀವು ಸರಿಯಾಗಿ ನಿದ್ದೆ ಮಾಡದೇ ಇದ್ದರೆ ಮೆದುಳಿನಲ್ಲಿ ಹಸಿವನ್ನು ನಿಯಂತ್ರಿಸುವ ಹಾರ್ಮೋನ್​ಗಳಿಗೆ (Control hunger) ತೊಂದರೆ ಉಂಟಾಗುತ್ತದೆ. ಹೀಗಾಗಿ ನೀವು ಹೆಚ್ಚು ತಿನ್ನಲು ಶುರು ಮಾಡುತ್ತೀರಾ. ತಡರಾತ್ರಿಯಲ್ಲಿಯೂ ಎದ್ದು ತಿನ್ನಲು ಆರಂಭಿಸುತ್ತಿರಾ. ಪರಿಣಾಮವಾಗಿ ನೀವು ಬೆಳಿಗ್ಗೆ ತಡವಾಗಿ ಏಳ್ತೀರಾ. ವ್ಯಾಯಾಮ ಮಾಡದೇ ಇರ್ತೀರಾ. ಇದರಿಂದಾಗಿ ತೂಕ ಹೆಚ್ಚುತ್ತದೆ ಎನ್ನುತ್ತಾರೆ ತಜ್ಞರು. ರಕ್ತದೊತ್ತಡವು ಪ್ರತಿದಿನ ಮಲಗಿದ ವೇಳೆ ಸಾಮಾನ್ಯವಾಗಿ ಕಡಿಮೆಯಾಗುತ್ತದೆ. ಆದರೆ ಪ್ರತಿದಿನ ಸರಿಯಾಗಿ ನಿದ್ದೆ ಮಾಡದ್ರೆ ಹೋದರೆ ರಕ್ತದೊತ್ತಡ (blood pressures) ಹೆಚ್ಚಾಗುವ ಸಾಧ್ಯತೆ ಇದೆ. ನಿದ್ರಾಹೀನತೆ ಅತಿಯಾದರೆ ಖಂಡಿತವಾಗಿಯೂ ಹೃದ್ರೋಗ ಮತ್ತು ಪಾರ್ಶ್ವವಾಯು ಬರುವ ಸಾಧ್ಯತೆ ಇದೆ ಎನ್ನುತ್ತಾರೆ ತಜ್ಞರು.





 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ: -ಮೋಳಿಗೆ ಮಾರಯ್ಯ .!ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಬೇಕಾ.? ಹಾಗಾದ್ರೆ ವಿದೇಶ ವ್ಯಾಸಂಗದ ವಿಶೇಷ ಮೇಳದಲ್ಲಿ ಭಾಗವಹಿಸಿ.!ರುದ್ರ ಭೂಮಿ ಸಂರಕ್ಷಣೆ: ಜನ ಪ್ರತಿನಿಧಿಯ ಮೊದಲ ಕೆಲಸ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ.!ಒಳಮೀಸಲಾತಿ:  ಸಚಿವ ಸಂಪುಟ ಉಪ ಸಮಿತಿಯ ರಚನೆಗೆ ನಮ್ಮ ಬೆಂಬಲವಿಲ್ಲ.!ನಾಗಮೋಹನದಾಸರವರ ಜನಗಣತಿ ಲೋಪ ಸರಿಪಡಿಸಿ: ಶ್ರೀ ಇಮ್ಮಡಿಸಿದ್ಧರಾಮೇಶ್ವರ ಸ್ವಾಮೀಜಿ.!ನಟ ದರ್ಶನ್- ಪವಿತ್ರಾ ಗೌಡ ಸೇರಿ 7 ಜನ ಆರೋಪಿಗಳಿಗೆ ಜೈಲು.!ಶಾಲಾ ಶಿಕ್ಷಕರಿಗೆ ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಪದೋನ್ನತಿ.!ಇಂದಿನಿಂದ ಭಾರೀ ಮಳೆ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್.!ಜರ್ಮನಿಯಲ್ಲಿ ಕೈತುಂಬ ಸಂಬಳ ನೀಡುವ ಎಂಎನ್‌ಸಿ ಕಂಪನಿ ಬಿಟ್ಟು . ಐಪಿಎಸ್‌ ಅಧಿಕಾರಿ ಆದ ಕತೆ.!ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್​ಐಆರ್ .!