LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾತ್ರಿ ಸಮಯದಲ್ಲಿ ಮಲಗುವಾಗ ಯಾವುದೇ ಕಾರಣಕ್ಕೂ ಈ ದಿಕ್ಕಿಗೆ ತಲೆ ಹಾಕಿ ಮಲಗಬೇಡಿ*

 

ಶ್ರೀ ಕ್ಷೇತ್ರ ವರನಾಡು ಅನ್ನಪೂರ್ಣೇಶ್ವರಿ ದೇವಿಯ ಪ್ರಧಾನ ಆರಾಧಕರು ನವೆಂಬರ್ 1ವಶೀಕರಣ ಸ್ಪೆಷಲಿಸ್ಟ್  ಇನ್ india   ಶ್ರೀ ಶ್ರೀ ವಿಘ್ನೇಶ್ವರ ಬಟ್ ರವರು ಫೋನ್ ಮೂಲಕವೇ ನಿಮ್ಮ ಸಮಸ್ಯೆಗಳನ್ನು ಕೇಳಿ ಪರಿಹಾರ ಮಾಡಿಕೊಡುತ್ತಾರೆ.

ಒಮ್ಮೆ ಆದರು ಸಹ ಫೋನ್ ಮಾಡಿರಿ ನಿರುದ್ಯೋಗ ಸಮಸ್ಯೆಗೆ ಹಾಗೂ ಪ್ರೀತಿ ಪ್ರೇಮದ ವೈಫಲ್ಯ ಹಾಗು ಗಂಡ ಹೆಂಡತಿ ಜಗಳ ಅಥವ ನೀವು ಇಷ್ಟ ಪಡುವ ವ್ಯಕ್ತಿ ನಿಮ್ಮ ಮಾತುಗಳು ಕೇಳಲು ಇನ್ನು ಅನೇಕ ಗುಪ್ತ ಸಮಸ್ಯೆಗೆ ಶಾಶ್ವತ ಪರಿಹಾರ ಮಾಡುತ್ತಾರೆ.

ಒಮ್ಮೆ ಫೋನ್ ಮಾಡಿ  ನಿಮಗೆ ಶತ್ರುಗಳಿಂದ ತೊಂದ್ರೆ ಆಗಿದ್ರೆ ಅಥವ ವ್ಯವಹಾರದಲ್ಲಿ ಏಳಿಗೆ ಕಾಣುತ್ತಾ ಇಲ್ಲ ಅಂದರೆ ಫೋನ್ ಮಾಡಿ ಪ್ರಶ್ನೆಗೆಳು ಕೇಳಿ ಅದಕ್ಕೂ ಪರಿಹಾರ ನೀಡುತ್ತೇವೆ ಕರೆ ಮಾಡಿ ವಿಶೇಷ ರೀತಿಯ ಆಂಜನೇಯ ಸ್ವಾಮಿ ಬಲಿಷ್ಠ ಯಂತ್ರ ಕೂಡ ದೊರೆಯುವುದು ಪಡೆಯಲು ತಕ್ಷಣ ಕರೆ ಮಾಡಿ 9535839666

ಮನೆಯಲ್ಲಿರುವ ಹಿರಿಯರಿಗೆ ಅಪಾಯ ಬರುತ್ತದೆ ಇದರಿಂದ ಬಡತನದ ಸಮಸ್ಯೆ ಹೆಚ್ಚುತ್ತದೆ

*ಹಾಗಾದರೆ ಮಲಗುವ ದಿಕ್ಕು ಯಾವುದು*

ಕೆಲಸ ಮಾಡಿ ಸುಸ್ತಾಗಿರುವ ಸಮಯದಲ್ಲಿ ಒಂದಿಷ್ಟು ಸಮಯ ಸಿಕ್ಕರೆ ಸಾಕು ಎನ್ನುವ ಪರಿಸ್ಥಿತಿ

ಬಿಡು ಇಲ್ಲದ ವೇಳೆಯಲ್ಲಿ ರಾತ್ರಿ ಹೊತ್ತು ಮಾತ್ರ ನಮಗೆ ಸಮಯ ಸಿಗುತ್ತದೆ ಆ ಸಮಯದಲ್ಲಿ ನಿದ್ದೆ ಎನ್ನುವುದು ಬಹು ಮುಖ್ಯ ನಾವು ಮಾಡುವ ಕೆಲವು ತಪ್ಪುಗಳಿಂದ ವಾಸ್ತುವಿನ ಮೇಲೆ ಪರಿಣಾಮ ಬೀರುತ್ತದೆ

ಆದ್ದರಿಂದ, ವಾಸ್ತು ಶಾಸ್ತ್ರದಲ್ಲಿ ಮಲಗುವ ದಿಕ್ಕನ್ನು ಸಹ ಉಲ್ಲೇಖಿಸಲಾಗಿದೆ. ತಪ್ಪು ದಿಕ್ಕಿನಲ್ಲಿ ಮಲಗುವುದು ವಾಸ್ತು ಮತ್ತು ಹಿಂದೂ ಧರ್ಮದಲ್ಲಿ ಸಾವಿನ ಹಾಸಿಗೆಯ ಸಂಕೇತವೆಂದು ಪರಿಗಣಿಸಲಾಗಿದೆ.

ಹಿಂದೂ ಧಾರ್ಮಿಕ ಗ್ರಂಥಗಳಲ್ಲಿ, ವಿಶ್ರಾಂತಿಗೆ ಸಂಬಂಧಿಸಿದ ನಿಯಮಗಳು ಮತ್ತು ತತ್ವಗಳನ್ನು ಪ್ರಾಚೀನ ಕಾಲದಿಂದಲೂ ಮಾಡಲಾಗಿದೆ. ಇದರ ಪ್ರಕಾರ ಮಲಗುವಾಗ ನಿಮ್ಮ ತಲೆ ಉತ್ತರದ ಕಡೆಗೆ ಮತ್ತು ಕಾಲು ದಕ್ಷಿಣದ ಕಡೆ ಇರಬಾರದು. ಹಿಂದೂ ಧರ್ಮದಲ್ಲಿ, ಸತ್ತವರನ್ನು ಮಾತ್ರ ಉತ್ತರಕ್ಕೆ ತಲೆಯಿಟ್ಟು ಮಲಗಿಸುತ್ತಾರೆ. ತಲೆಯನ್ನು ಉತ್ತರಕ್ಕೆ ಮತ್ತು ಪಾದಗಳನ್ನು ದಕ್ಷಿಣಕ್ಕೆ ಇಡುವುದರಿಂದ ಆತ್ಮವು ದೇಹ ಬಿಟ್ಟು ಹೋಗುತ್ತದೆ ಎಂಬುದು ನಂಬಿಕೆ.ವಾಸ್ತು ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯು ಮಲಗುವಾಗ ಯಾವಾಗಲೂ ತನ್ನ ತಲೆಯನ್ನು ಪೂರ್ವಕ್ಕೆ ಇಡಬೇಕು. ಏಕೆಂದರೆ ಸೂರ್ಯನು ಪೂರ್ವದಿಂದ ಉದಯಿಸುತ್ತಾನೆ. ಸೂರ್ಯನ ಕಡೆಗೆ ತಲೆಯಿಟ್ಟು ಮಲಗುವುದು ಮಾನಸಿಕ ಮತ್ತು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಇದಲ್ಲದೆ, ನೀವು ದಕ್ಷಿಣಕ್ಕೆ ತಲೆಯಿಟ್ಟು ಮಲಗಬಹುದು. ಆದರೆ ಯಾವುದೇ ಸಂದರ್ಭದಲ್ಲಿ ಉತ್ತರ ದಿಕ್ಕಿಗೆ ತಲೆ ಇಟ್ಟು ಮಲಗಬೇಡಿ.

*ಇದರ ಬಗ್ಗೆ ಇನ್ನಷ್ಟು ತಿಳಿಯಲು ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ :-*

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬ್ಲಾಕ್‌ ಟೀ, ಬ್ಲಾಕ್‌ ಕಾಫಿ ಆರೋಗ್ಯಕ್ಕೆ ಉತ್ತಮ ಯಾವುದು..?ಬೆಳಿಗ್ಗೆ ಎದ್ದ ತಕ್ಷಣ ಏನನ್ನು ನೋಡಬೇಕು, ಏನನ್ನು ನೋಡಬಾರದು?ವಚನ-ಮನಸಂದ ಮಾರಿತಂದೆ !ಶಿಕ್ಷಣ ವೃತ್ತಿ ಬಿಟ್ಟು ಬೇರೆ ವ್ಯವಹಾರ ತೊಡಗಿದ ಶಿಕ್ಷಕರಿಗೆ ಶಿಸ್ತು ಕ್ರಮ.!ನಿಮ್ಮ ಮನೆಯಲ್ಲಿ ನಿಮ್ಮ ಪತಿ ಅಥವಾ ಪತ್ನಿ ನೀವು ಹೇಳಿದ ಮಾತು ಕೇಳುತ್ತಿಲ್ವಾ ಈ ಒಂದು ಕಡ್ಡಿಯಿಂದ ಹೀಗೆ ಮಾಡಿ ಸಾಕು ಆಮೇಲೆ ನೀವು ಹೇಳಿದ್ದನ್ನು ಎಲ್ಲವನ್ನು ಕೂಡ ಕೇಳುತ್ತಾರೆ .!ಕೇಂದ್ರ ಬಜೆಟ್‌ ಬಗ್ಗೆ ರಾಹುಲ್‌ ಗಾಂಧಿ ಪ್ರತಿಕ್ರಿಯೆ!ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಮತ್ತೊಂದು ಶೂಟೌಟ್ಕೇಂದ್ರ ಬಜೆಟ್ ಬಗ್ಗೆ ಸಿಎಂ ಹೇಳಿದ್ದು ಇದು.!ಜನಪರ ಯೋಜನೆಗಳ ಜಾರಿಗೆ ಸರ್ಕಾರ ಬದ್ದ : ಹೆಚ್.ಎಂ. ರೇವಣ್ಣ