LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ರಾಮ ಮಂದಿರಕ್ಕೆ ನಮ್ಮ ಸರ್ಕಾರ, ಪಕ್ಷದ ಸಂಪೂರ್ಣ ಬೆಂಬಲವಿದೆ' - ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಮ ಮಂದಿರಕ್ಕೆ ನಮ್ಮ ಸರ್ಕಾರ ಮತ್ತು ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅಯೋಧ್ಯೆ ರಾಮಮಂದಿರ ಉದ್ಘಾಟನೆ ವಿಚಾರವನ್ನು ಬಿಜೆಪಿ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿರುವ ಬೆನ್ನಲ್ಲೇ ರಾಮ ಮಂದಿರದ ಪರ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ರಾಮಮಂದಿರವನ್ನು ನಾವು ವಿರೋಧಿಸಲ್ಲ, ಮಂದಿರ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ನಾವು ರಾಮಮಂದಿರದ ಪರವಾಗಿದ್ದೇವೆ ಎಂದರು.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ ಗಳಿಸಲು ಕೇಂದ್ರದ ಬಿಜೆಪಿ ಸರ್ಕಾರ ರಾಮಮಂದಿರ ಉದ್ಘಾಟನೆಯನ್ನು ಬಳಸಿಕೊಂಡಿದೆ ಎಂದು ಸಿದ್ದರಾಮಯ್ಯ ಸಂಪುಟದ ಸಚಿವರು ಆರೋಪಿಸಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಮತ ಗಳಿಸಲು ಬಿಜೆಪಿ ಸರ್ಕಾರ ಪುಲ್ವಾಮಾ ಭಯೋತ್ಪಾದನಾ ದಾಳಿಯನ್ನು ಬಳಸಿಕೊಂಡಿತ್ತು. ಇದೀಗ ಭಗವಾನ್ ರಾಮನ ಮತ್ತು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಸಚಿವ ಸುಧಾಕರ್ ಆರೋಪಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲೋಕಸಭಾ ಚುನಾವಣೆ ಬಳಿಕ ಮೊಬೈಲ್ ರೀಚಾರ್ಜ್ ಬೆಲೆ ಶೇ.25 ದುಬಾರಿಪ್ರಜ್ವಲ್ ಪೆನ್‌ಡ್ರೈವ್ ಹಂಚಿಕೆ ಪ್ರಕರಣ: 18 ಕಡೆ ಎಸ್‌ಐಟಿ ರೇಡ್ - ಪ್ರೀತಂ ಗೌಡ ಆಪ್ತನ ಮನೆಯಲ್ಲಿ ಸಿಕ್ಕಿದ್ದಾದರೂ ಏನು?PDO ಹುದ್ದೆಗಳ ಭರ್ತಿಗೆ ಇಂದೇ ಕೊನೆಯ ದಿನ, ಆಸಕ್ತರು ಅರ್ಜಿ ಸಲ್ಲಿಸಿDHFL ಹಗರಣ: 34,000 ಕೋಟಿ ರೂ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಸಿಬಿಐನಿಂದ ಧೀರಜ್ ವಾಧವನ್‌ ಅರೆಸ್ಟ್ಮನೆಯ ಯಜಮಾನಿ ಮೃತಪಟ್ಟರೆ ಗೃಹಲಕ್ಷ್ಮಿ ಹಣ ಯಾರ ಖಾತೆಗೆ ಹೋಗುತ್ತೆ ಗೊತ್ತೇ?SSLC: ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಬಂಪರ್ ಬಹುಮಾನ ನೀಡಿದ ಸಿದ್ದರಾಮಯ್ಯರುಚಿಕರವಾದ ವಾಂಗಿಬಾತ್ ಮಾಡುವ ವಿಧಾನಬಾಯಿಹುಣ್ಣನ್ನು ಗುಣಪಡಿಸುವ ನೈಸರ್ಗಿಕ ಮನೆಮದ್ದುಗಳುಮುಂದುವರದ ಮಳೆಯವರದಿ.! ರಾಜ್ಯಾದ್ಯಂತ ಭಾರೀ ಮಳೆ.!ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ